ಮಾರುತಿ ಸುಜುಕಿಯ ಎಲ್ಲಾ ಕಾರುಗಳ ಆವೃತ್ತಿಗಳ ಬೆಲೆ ಏರಿಕೆ..!


Team Udayavani, Apr 21, 2021, 10:40 AM IST

maruti-suzuki-hikes-model-prices-by-up-to-rs-22500-to-offset-rise-in-input-costs

ನವ ದೆಹಲಿ : ದೇಶದಾದ್ಯಂತ ಕೋವಿಡ್ ರೂಪಾಂತರಿ ಅಲೆ ಮತ್ತೆ ಏರಿಕೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ದೇಶದ ಅತ್ಯಂತ ದೊಡ್ಡ ಕಾರು ಉತ್ಪಾದಕ ಸಂಸ್ಥೆ ಮಾರುತಿ ಸುಜುಕಿ ತಾನು ತಯಾರಿಸುವ ಬಹುತೇಕ ಎಲ್ಲಾ ಕಾರುಗಳ ಬೆಲೆಯನ್ನು ಹೆಚ್ಚಳಗೊಳಿಸಿದೆ.

ಹೌದು, ದೇಶದಲ್ಲಿ ಇಂದು ಎಂತಹ ದೊಡ್ಡ ದೊಡ್ಡ ಕಾರು ಉತ್ಪಾದನಾ ಸಂಸ್ಥೆಗಳು ಬಂದರೂ ಕೂಡು ಮಾರುತಿ ಸುಜುಕಿ ದೇಶದಲ್ಲಿ ತನ್ನದೇ ಆದ ಹೆಜ್ಜೆಗುರುತನ್ನು ಇರಿಸಿ, ಕಾರು ತಯಾರಿಕಾ ದೈತ್ಯ ಎನ್ನಿಸಿಕೊಂಡಿರುವ ಮಾರುತಿ ಸುಜುಕಿ, ತನ್ನ ಕಾರುಗಳ ಪೈಕಿ ಬಹುತೇಕ ಎಲ್ಲಾ ಆವೃತ್ತಿಯ ಬೆಲೆಯನ್ನು ಏರಿಕೆ ಮಾಡಿದೆ.

ಇದನ್ನೂ ಓದಿ : ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಸ್ವರಾಜ್ ಶೆಟ್ಟಿ

ಇತ್ತೀಚೆಗಷ್ಟೇ ಈ ಬಗ್ಗೆ ಅಧಿಕೃತ ಘೋಷಣೆ ಪ್ರಕಟಿಸಿರುವ ಮಾರುತಿ ಸುಜುಕಿ ಸಂಸ್ಥೆ, ಪ್ರತಿ ಕಾರುಗಳ ಮೇಲೆ 22,500 ರೂಪಾಯಿಗಳನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿ ಅಚ್ಚರಿ ಮೂಡಿಸಿದೆ.

ಇನ್ ಪುಟ್ ಖರ್ಚುಗಳು ಹೆಚ್ಚಿರುವುದರಿಂದ ಅದನ್ನು ಸರಿದೂಗಿಸುವುದಕ್ಕಾಗಿ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಆದರೆ ಸೆಲಾರಿಯೋ, ಸ್ವಿಫ್ಟ್ ಕಾರುಗಳಿಗೆ ಮಾತ್ರ ಬೆಲೆ ಏರಿಕೆ ಅನ್ವಯವಾಗುವುದಿಲ್ಲ ಎಂದು ಮಾರುತಿ ಸುಜುಕಿ ಸಂಸ್ಥೆ ತಿಳಿಸಿದೆ.

ಇನ್ನು, ದೆಹಲಿ ಶೋ ರೂಮ್ ಬೆಲೆ ಶೇ.1.6 ರಷ್ಟು ಏರಿಕೆಯಾಗಿದೆ. ಏ.17 ರಿಂದ ಈ ಏರಿಕೆಯ ಬೆಲೆ ಏರಿಕೆ ಜಾರಿಗೆ ಬಂದಿದೆ.

ಕಳೆದ ವರ್ಷ ಮಾರ್ಚ್ ನಲ್ಲಿ ಕೋವಿಡ್-19 ಕಾರಣದಿಂದಾಗಿ ವಾಹನ ಮಾರಾಟ ತೀವ್ರ ಕುಸಿದಿತ್ತು. ಸಂಸ್ಥೆ ನಷ್ಟ ಅನುಭವಿಸಿತ್ತು, ಅದನ್ನು ಸರಿದೂಗಿಸಲು ಸಂಸ್ಥೆ ಬೇಡಿಕೆಯ ನಡುವೆ ಬೆಲೆ ಏರಿಕೆಯ ನಿರ್ಧಾರಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ‘ಪೆಪೆ’ಗೆ ಕಾಜಲ್‌ ಹೀರೋಯಿನ್‌!: ಫ‌ಸ್ಟ್‌ಲುಕ್‌ನಲ್ಲಿ ಗಮನ ಸೆಳೆದ ವಿಆರ್‌ಕೆ ಹೊಸಚಿತ್ರ

ಟಾಪ್ ನ್ಯೂಸ್

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.