ದಸರಾ, ನವರಾತ್ರಿ ಸೀಸನ್; ಐಶಾರಾಮಿ ಮರ್ಸಿಡಿಸ್ ಬೆಂಜ್ ಎಷ್ಟು ಮಾರಾಟವಾಗಿದೆ ಗೊತ್ತಾ?


Team Udayavani, Oct 9, 2019, 12:11 PM IST

Mersidise-benz

ನವದೆಹಲಿ: ಈ ಬಾರಿಯ ದಸರಾ ಮತ್ತು ನವರಾತ್ರಿ ಹಬ್ಬದ ಸೀಸನ್ ನಲ್ಲಿ ವಿಶ್ವದ ನಂಬರ್ ವನ್ ಐಶಾರಾಮಿ ಕಾರು ತಯಾರಿಕಾ ಕಂಪನಿಯಾದ ಮರ್ಸಿಡಿಸ್ ಬೆಂಜ್ ಭಾರತದಲ್ಲಿ ಬರೋಬ್ಬರಿ 200ಕ್ಕೂ ಅಧಿಕ ಕಾರುಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದೆ.

ಪ್ರಸಕ್ತ ಸಾಲಿನ ದಸರಾ ಮತ್ತು ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮುಂಬೈ ಮತ್ತು ಗುಜರಾತ್ ನ ಗ್ರಾಹಕರು ಮರ್ಸಿಡಿಸ್ ಬೆಂಜ್ ಕಾರುಗಳನ್ನು ಖರೀದಿಸುವ ಮೂಲಕ ಕಳೆದ ವರ್ಷದ ಮಾರಾಟವನ್ನು ಮೀರಿಸಿದೆ ಎಂದು ಜರ್ಮನ್ ಕಾರು ತಯಾರಿಕಾ ಕಂಪನಿ ಮರ್ಸಿಡಿಸ್ ಬೆಂಜ್ ಮಾಹಿತಿ ನೀಡಿದೆ.

ವಾಣಿಜ್ಯ ನಗರಿ ಮುಂಬೈಯಲ್ಲಿಯೇ 125 ಮರ್ಸಿಡಿಸ್ ಬೆಂಜ್ ಕಾರುಗಳನ್ನು ಖರೀದಿಸಿದ್ದು, ಗುಜರಾತ್  74 ಕಾರುಗಳನ್ನು ರಿಜಿಸ್ಟರ್ಡ್ ಮಾಡಿಕೊಂಡಿರುವುದಾಗಿ ತಿಳಿಸಿದೆ. ವೈದ್ಯರು, ಸಿಎ(ಚಾರ್ಟರ್ಡ್ ಅಕೌಂಟೆಂಟ್ಸ್), ವಕೀಲರು ಹಾಗೂ ಉದ್ಯಮಿಗಳು ಐಶಾರಾಮಿ ಮರ್ಸಿಡಿಸ್ ಬೆಂಜ್ ಕಾರುಗಳನ್ನು ಖರೀದಿಸಿದ ಗ್ರಾಹಕರ ಪಟ್ಟಿಯಲ್ಲಿದ್ದಾರೆ ಎಂದು ವಿವರಿಸಿದೆ.

ಮರ್ಸಿಡಿಸ್ ಬೆಂಜ್ ಇಂಡಿಯಾ ಘಟಕದ ಸಿಇಒ, ಆಡಳಿತ ನಿರ್ದೇಶಕ ಮಾರ್ಟಿನ್ ಶ್ಶೆವೆಂಕ್ ಈ ಬಗ್ಗೆ ಮಾತನಾಡಿ, ಗ್ರಾಹಕರ ಪ್ರೀತಿ, ವಿಶ್ವಾಸದಿಂದ ಈ ಬಾರಿ ಮುಂಬೈ ಮತ್ತು ಗುಜರಾತ್ ನ ಗ್ರಾಹಕರು 200ಕ್ಕೂ ಅಧಿಕ ಮರ್ಸಿಡಿಸ್ ಬೆಂಜ್ ಕಾರುಗಳನ್ನು ಖರೀದಿಸಿದ್ದಾರೆ. 2018ಕ್ಕೆ ಹೋಲಿಸಿದರೆ ಈ ವರ್ಷದ ಮಾರಾಟದಲ್ಲಿ ಹೆಚ್ಚಳ ಕಂಡಿದೆ ಎಂದು ಹೇಳಿದರು.

ಭಾರತದಲ್ಲಿ ವಿವಿಧ ಶ್ರೇಣಿಯ ಮರ್ಸಿಡಿಸ್ ಬೆಂಜ್ ಕಾರುಗಳು ಮಾರಾಟವಾಗುತ್ತಿದ್ದು, ಆರಂಭಿಕ ಬೆಲೆ 29.90 ಲಕ್ಷ ರೂಪಾಯಿ. ಮರ್ಸಿಡಿಸ್ ಬೆಂಜ್ ಎ ಕ್ಲಾಸ್ ಕಾರಿನ ಬೆಲೆ 2 ಕೋಟಿ 73 ಲಕ್ಷ ರೂಪಾಯಿ. ಹೀಗೆ 31.72 ಲಕ್ಷ, 2.55 ಕೋಟಿ ಸೇರಿದಂತೆ ಲಕ್ಷಾಂತರ ರೂ,ನಿಂದ ಕೋಟ್ಯಂತರ ರೂಪಾಯಿ ಬೆಲೆ ಮರ್ಸಿಡಿಸ್ ಬೆಂಜ್ ಕಾರುಗಳದ್ದಾಗಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.