ಮೋಟೋ ಇ4 ಪ್ಲಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ


Team Udayavani, Jul 18, 2017, 11:54 AM IST

smartphone-l;unch.jpg

ನವದೆಹಲಿ: ಮೊಟೊರೋಲ ಮೊಬಿಲಿಟಿ ಸಂಸ್ಥೆ ನೂತನ “ಮೋಟೋ ಇ4′ ಮತ್ತು “ಮೋಟೋ ಇ4 ಪ್ಲಸ್‌’ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇತ್ತೀಚೆಗೆ ದೆಹಲಿಯಲ್ಲಿ ಮೊಟೊ ರೋಲ ಮೊಬಿಲಿಟಿ ವ್ಯವಸ್ಥಾಪಕ ನಿರ್ದೇಶಕ ಸುಧಿನ್‌ ಮಾಥುರ್‌ ಅವರು ಮೋಟೋ ಇ4 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, “ಮೋಟೋ ಇ ಪ್ಲಸ್‌ನಲ್ಲಿ 5000ಎಂಎಎಚ್‌ ಬ್ಯಾಟರಿಯಿದ್ದು, 48 ಗಂಟೆಗಳವರೆಗೆ ಮೊಬೈಲ್‌ ಚಾರ್ಜ್‌ನಲ್ಲಿರುತ್ತದೆ. ಇದಕ್ಕೆ 5.5 ಇಂಚ್‌ ಎಚ್‌ಡಿ ಡಿಸ್‌ಪ್ಲೇ, 32ಜಿಬಿ ಇಂಟರ್ನಲ್‌ ಸ್ಟೋರೇಜ್‌ ಇದ್ದು, 128ಜಿಬಿ ವರೆಗೆ ವಿಸ್ತರಿಸಬಹುದು. 13ಎಂಪಿ ಆಟೋ ಫೋಕಸ್‌ ರೇರ್‌ ಕ್ಯಾಮೆರಾ, 5ಎಂಪಿ ಫ್ರಂಟ್‌ ಕ್ಯಾಮೆರಾ ಇದರಲ್ಲಿದೆ. ಈ ಸ್ಮಾರ್ಟ್‌ನ್‌, ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ವೇದಿಕೆಯಲ್ಲಿ ಮಾತ್ರ ಲಭ್ಯವಿದೆ,’ ಎಂದರು.

“ಸ್ಮಾರ್ಟ್‌ಫೋನ್‌ ಬೆಲೆಯನ್ನು 9,999 ರೂ. ನಿಗದಿ ಮಾಡಿದ್ದು, ಇದರ ಜತೆ  ಐಡಿಯಾ 4ಜಿ ಡೇಟಾ ಕೊಡುಗೆ, 2 ತಿಂಗಳ ಉಚಿತ ಹಾಟ್‌ಸ್ಟಾರ್‌ ಪ್ರೀಮಿಯಂ, ಮೋಟೊರೋಲ ಹೆಡ್‌ಸೆಟ್‌, ಹಳೇ ಫೋನ್‌ ಎಕ್ಸ್‌ ಚೇಂಜ್‌ ಸೌಲಭ್ಯ, ಫ್ಲಿಪ್‌ಕಾರ್ಟ್‌ನಿಂದ  ಶೇ.20ರಷ್ಟು ಹೆಚ್ಚುವರಿ ರಿಯಾಯಿತಿ ಹಾಗೂ 4000 ರೂ.ವರೆಗೆ ಬೈಬ್ಯಾಕ್‌ ಗ್ಯಾರಂಟಿ ನೀಡಲಾಗುತ್ತಿದೆ. ಈಗಾಗಲೇ ಮಾರುಕಟ್ಟೆಗೆ ಪರಿಚಯಿಸಿ ರುವ ಮೋಟೋ-ಇ ಫೋನ್‌ ಎಲ್ಲ ರಿಟೇಲ್‌ ಸ್ಟೋರ್‌ಗಳಲ್ಲಿ ಲಭ್ಯ ವಿರುತ್ತದೆ. ಇದರ ಬೆಲೆ 8,999 ರೂ.ಆಗಿದೆ ಎಂದು ಮಾಥುರ್‌ ಅವರು  ಮಾಹಿತಿ ನೀಡಿದ್ದಾರೆ. 

ಟಾಪ್ ನ್ಯೂಸ್

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.