ಜಗತ್ತಿನ ದೈತ್ಯ ಇಂಧನ ಕಂಪನಿಗಳ ಸಾಲಿಗೆ ರಿಲಯನ್ಸ್‌


Team Udayavani, Nov 21, 2019, 12:55 AM IST

RIL-730

ನವದೆಹಲಿ: ಏಷ್ಯಾದ ಅತಿ ಶ್ರೀಮಂತ ಉದ್ಯಮಿಯೆಂಬ ಹೆಗ್ಗಳಿಕೆ ಹೊಂದಿರುವ ಮುಖೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಸಂಸ್ಥೆ, ವಿಶ್ವದ ಇಂಧನ ವಲಯದ ದೈತ್ಯ ಕಂಪನಿಗಳ ಸಾಲಿಗೆ ಸೇರ್ಪಡೆಗೊಂಡಿದೆ.
ರಿಲಯನ್ಸ್‌ ಸಮೂಹ ಸಂಸ್ಥೆಗಳ ಒಟ್ಟಾರೆ ಮೌಲ್ಯ ಈಗ 9.90 ಲಕ್ಷ ಕೋಟಿ ರೂ. ಮುಟ್ಟಿದ್ದು, ಆ ಮೂಲಕ ವಿಶ್ವದ ದೈತ್ಯ ಇಂಧನ ಕಂಪನಿಗಳಲ್ಲೊಂದಾಗಿದ್ದ ಬ್ರಿಟಿಷ್‌ ಪೆಟ್ರೋಲಿಯಂ (ಬಿಪಿ ಪಿಎಲ್‌ಸಿ) ಕಂಪನಿಯನ್ನು ಹಿಂದಿಕ್ಕಿದೆ.

ಬಿಪಿ ಪಿಎಲ್‌ಸಿ ಕಂಪನಿಯ ಒಟ್ಟಾರೆ ಮಾರುಕಟ್ಟೆ ಮೌಲ್ಯ 9.47 ಲಕ್ಷ ಕೋಟಿ ರೂ. ಆಗಿದ್ದು, ಈಗ ಈ ಕಂಪನಿಯನ್ನು ಹಿಂದಿಕ್ಕಿರುವ ರಿಲಯನ್ಸ್‌ ಸಂಸ್ಥೆ ಸದ್ಯದಲ್ಲೇ 10 ಲಕ್ಷ ಕೋಟಿ ರೂ. ಮೌಲ್ಯದ ಕಂಪನಿಗಳ ಗುಂಪನ್ನು ಸೇರಿಕೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.

ರಿಲಯನ್ಸ್‌ ಕಂಪನಿ ಮೇಲಿರುವ ಸಾವಿರಾರು ಕೋಟಿ ರೂ.ಗಳ ಸಾಲವನ್ನು 18 ತಿಂಗಳಲ್ಲಿ ತೀರಿಸುವುದಾಗಿ ಮುಖೇಶ್‌ ಆಗಸ್ಟ್‌ನಲ್ಲಿ ಪ್ರಕಟಿಸಿದ್ದರು. ಆಗಿನಿಂದ, ರಿಲಯನ್ಸ್‌ನ ಷೇರು ಮೌಲ್ಯ ದಿನೇ ದಿನೆ ಹೆಚ್ಚಾಗಿದ್ದು, ಈಗ ಅದು ವಿಶ್ವದ ದೈತ್ಯ ಕಂಪನಿಗಳ ಪಟ್ಟಿಗೆ ಸೇರಲು ಕಾರಣವಾಯಿತು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.