ಮೂರು ದಿನಗಳ ಏರುಗತಿಯ ಬಳಿಕ ಮುಗ್ಗರಿಸಿದ ಮುಂಬಯಿ ಶೇರು
Team Udayavani, Feb 14, 2017, 11:15 AM IST
ಮುಂಬಯಿ : ಮೂರು ದಿನಗಳಿಂದ ನಿರಂತರ ಏರುಗತಿಯನ್ನು ಕಂಡಿದ್ದ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಉತ್ತಮ ಆರ್ಥಿಕಾಭಿವೃದ್ಧಿಗಳ ಅಂಕಿ ಅಂಶಗಳ ಹೊರತಾಗಿಯೂ ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿ 38 ಅಂಕಗಳ ನಷ್ಟಕ್ಕೆ ಗುರಿಯಾಗುವ ಮೂಲಕ ದಿನದ ವಹಿವಾಟನ್ನು 28,313.42 ಅಂಕಗಳ ಮಟ್ಟದಲ್ಲಿ ಆರಂಭಿಸಿದೆ.
ಕಳೆದ ಮೂರು ದಿನಗಳ ಏರುಗತಿಯ ವಹಿವಾಟಿನಲ್ಲಿ ಉಂಟಾಗಿರುವ ಲಾಭದ ನಗದೀಕರಣಕ್ಕೆ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂದಾದದ್ದೇ ಇಂದಿನ ಹಿನ್ನಡೆಗೆ ಕಾರಣವೆಂದು ತಿಳಿಯಲಾಗಿದೆ.
ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್ 10.97 ಅಂಕಗಳ ನಷ್ಟದೊಂದಿಗೆ 289,340.65 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ 9.60 ಅಂಕಗಳ ನಷ್ಟದೊಂದಿಗೆ 8,795.45 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು. ಇಂದಿನ ವಹಿವಾಟಿನಲ್ಲಿ ಟಾಟಾ ಮೋಟರ್ ಶೇರು ಕುಸಿತಕ್ಕೆ ಗುರಿಯಾಗಿರುವುದು ಗಮನಾರ್ಹವಾಗಿದೆ.
ಜಾಗತಿಕವಾಗಿ ಇಂದು ಜಪಾನಿನ ನಿಕ್ಕಿ ಸೂಚ್ಯಂಕ ತನ್ನ ಆರಂಭಿಕ ವಹಿವಾಟಿನಲ್ಲಿ ಶೇ.0.16ರ ನಷ್ಟಕ್ಕೆ ಗುರಿಯಾಗಿದೆ; ಅಂತೆಯೇ ಹಾಂಕಾಂಗ್ನ ಹ್ಯಾಂಗ್ಸೆಂಗ್ ಶೇ.0.03ರ ನಷ್ಟಕ್ಕೆ ಗುರಿಯಾಗಿದೆ.
ಅಮೆರಿಕದ ಡೋವ್ ಜೋನ್ಸ್ ಸೂಚ್ಯಂಕ ನಿನ್ನೆ ಶೇ.0.7ರಷ್ಟು ಏರಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ