ಪರಿಮಿತಿ ವಲಯಕ್ಕೆ ಸೆನ್ಸೆಕ್ಸ್‌, ನಿಫ್ಟಿ:ಮುಂಬಯಿ ಶೇರು 12 ಅಂಕ ನಷ್ಟ


Team Udayavani, Feb 14, 2017, 4:01 PM IST

Sensex-No-entry-700.jpg

ಮುಂಬಯಿ : ಮೂರು ದಿನಗಳ ನಿರಂತರ ಏರುಗತಿಯನ್ನು ಕಾಯ್ದುಕೊಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 12.31 ಅಂಕಗಳ ನಷ್ಟದೊಂದಿಗೆ ಕೊನೆಗೊಳಿಸಿ ನಿರಾಶೆ ಉಂಟುಮಾಡಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯ,ಕ 12.75 ಅಂಕಗಳ ನಷ್ಟಕ್ಕೆ ಗುರಿಯಾಗಿ 8,792.30 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಸಪ್ಪೆಯಾಗಿ ಕೊನೆಗೊಳಿಸಿದೆ. 

ಇಂದಿನ ವಹಿವಾಟಿನಲ್ಲಿ ಶೇರು ಪೇಟೆಯನ್ನು ಬಹುವಾಗಿ ಆಧರಿಸಿದ ಶೇರುಗಳೆಂದರೆ ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಭಾರ್ತಿ ಏರ್‌ಟೆಲ್‌. ಇವುಗಳು ಶೇ.2ರಷ್ಟು ಏರಿದರೆ ಇವುಗಳನ್ನು ಅನುಸರಿಸಿ ಓಎನ್‌ಜಿಸಿ ಮತ್ತು ಗೇಲ್‌ ಶೇರುಗಳು ಉತ್ತಮ ಖರೀದಿಯನ್ನು ಆಕರ್ಷಿಸಿದವು. 

ಇಂದು ವ್ಯವಹಾರಕ್ಕೆ ಒಳಪಟ್ಟ ಶೇರುಗಳ ಪೈಕಿ 1,037 ಶೇರುಗಳು ಮುನ್ನಡೆ ಸಾಧಿಸಿದವು; 1,799 ಶೇರುಗಳು ಹಿನ್ನಡೆಗೆ ಗುರಿಯಾದವು; 166 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಇಂದಿನ ಟಾಪ್‌ ಗೇನರ್‌ಗಳು : ಗೇಲ್‌, ಭಾತಿರ ಏರ್‌ಟೆಲ್‌, ರಿಲಯನ್ಸ್‌, ಓಎನ್‌ಜಿಸಿ, ಐಸಿಐಸಿಐ ಬ್ಯಾಂಕ್‌, ಐಡಿಯಾ ಸೆಲ್ಯುಲರ್‌ ಮತ್ತು ಈಶರ್‌ ಮೋಟರ್‌. ಟಾಪ್‌ ಲೂಸರ್‌ಳು : ಟಾಟಾ ಮೋಟರ್‌, ಹೀರೋ ಮೋಟೋ ಕಾರ್ಪ್‌, ಎಚ್‌ಯುಎಲ್‌, ಮಾರುತಿ ಸುಜುಕಿ, ಬಜಾಜ್‌ ಆಟೋ, ಟಾಟಾ ಮೋಟರ್‌, ಡಿವಿಆರ್‌, ಬಿಪಿಸಿಎಲ್‌, ಝೀ ಎಂಟರ್‌ಟೇನ್‌ಮೆಂಟ್‌.

Ad

ಟಾಪ್ ನ್ಯೂಸ್

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

Mys-deer-Attack

ಗಸ್ತು ತಿರುಗುವಾಗ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ; ಸಿಬ್ಬಂದಿಗೆ ಗಂಭೀರ ಗಾಯ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Untitled-1

Mangaluru: ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ತಾಯಿಯಿಂದ ಎಸ್‌ ಪಿಗೆ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LIC ವಿಮಾ ಪಾಲಿಸಿಗಳು ಇನ್ನು ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲೂ ಲಭ್ಯ

LIC ವಿಮಾ ಪಾಲಿಸಿಗಳು ಇನ್ನು ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲೂ ಲಭ್ಯ

19 ತಿಂಗಳ ಬಳಿಕ ಸಗಟು ಹಣದುಬ್ಬರ ಮೈನಸ್‌ಗೆ: ಜೂನ್‌ನಲ್ಲಿ ಶೇ.-0.13

19 ತಿಂಗಳ ಬಳಿಕ ಸಗಟು ಹಣದುಬ್ಬರ ಮೈನಸ್‌ಗೆ: ಜೂನ್‌ನಲ್ಲಿ ಶೇ.-0.13

Stock : ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock: ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock Market: ಷೇರುಪೇಟೆ ಸೂಚ್ಯಂಕ 300ಕ್ಕೂ ಅಧಿಕ ಅಂಕ ಇಳಿಕೆ, ನಿಫ್ಟಿಯೂ ಕುಸಿತ

Stock Market: ಷೇರುಪೇಟೆ ಸೂಚ್ಯಂಕ 300ಕ್ಕೂ ಅಧಿಕ ಅಂಕ ಇಳಿಕೆ, ನಿಫ್ಟಿಯೂ ಕುಸಿತ

5-policcy

Insurance: ಭಾರತದಲ್ಲಿ ಟರ್ಮ್ ಇನ್ಶುರೆನ್ಸ್ ಬಗ್ಗೆ ಇರುವ ಪ್ರಮುಖ ತಪ್ಪು ಕಲ್ಪನೆ & ಪರಿಹಾರ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರುUppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Surathkal ಎಂಆರ್‌ಪಿಎಲ್‌: ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಉದ್ಯೋಗ ?

Surathkal ಎಂಆರ್‌ಪಿಎಲ್‌: ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಉದ್ಯೋಗ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.