Covid 19; ದೇಶಾದ್ಯಂತ 21 ದಿನಗಳ ಲಾಕ್ ಡೌನ್-ದೇಶಕ್ಕೆ ದಿನಂಪ್ರತಿ ಎಷ್ಟು ನಷ್ಟವಾಗ್ತಿದೆ?

ಕೋವಿಡ್ 19 ವೈರಸ್ ಕೇವಲ ಜಾಗತಿಕ ಆರ್ಥಿಕತೆಯನ್ನು ಮಾತ್ರ ಹಾಳುಗೆಡವಿಲ್ಲ.

Team Udayavani, Apr 3, 2020, 1:29 PM IST

Covid 19; ದೇಶಾದ್ಯಂತ 21 ದಿನಗಳ ಲಾಕ್ ಡೌನ್-ದೇಶಕ್ಕೆ ದಿನಂಪ್ರತಿ ಎಷ್ಟು ನಷ್ಟವಾಗ್ತಿ

Representative Image

ನವದೆಹಲಿ: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಅಷ್ಟೇ ಅಲ್ಲ ವ್ಯವಹಾರ, ವಿಮಾನ, ರೈಲು, ಬಸ್ ಸೇರಿದಂತೆ ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಆಗಿದ್ದು ಇದರಿಂದ ಪ್ರತಿನಿತ್ಯ ಭಾರತ 35ಸಾವಿರ ಕೋಟಿ ನಷ್ಟ ಅನುಭವಿಸುವಂತಾಗಿದೆ.

21 ದಿನಗಳ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆಗೆ ಸುಮಾರು 98 ಬಿಲಿಯನ್ ಅಮೆರಿಕನ್ (ಅಂದಾಜು 7.35ಲಕ್ಷ ಕೋಟಿ) ಡಾಲರ್ ನಷ್ಟು ನಷ್ಟ ಸಂಭವಿಸಲಿದೆ ಎಂದು ಆ್ಯಕ್ಯೂಟ್ ರೇಟಿಂಗ್ ಅಂಡ್ ರಿಸರ್ಚ್ ಲಿಮಿಟೆಡ್ ತಿಳಿಸಿದೆ.

ಕೋವಿಡ್ 19 ವೈರಸ್ ಕೇವಲ ಜಾಗತಿಕ ಆರ್ಥಿಕತೆಯನ್ನು ಮಾತ್ರ ಹಾಳುಗೆಡವಿಲ್ಲ. ಅದು ಭಾರತದ ವಿವಿಧ ರಾಜ್ಯಗಳಲ್ಲಿ ಮಾರ್ಚ್ ಮೊದಲ ವಾರದಲ್ಲಿಯೇ ಶಟ್ ಡೌನ್ ಪರಿಸ್ಥಿತಿ ತಂದೊಡ್ಡಿದ್ದು, ಮಾರ್ಚ್ 25ರಿಂದ ಸಂಪೂರ್ಣವಾಗಿ ಲಾಕ್ ಡೌನ್ ಆಗುವಂತಾಗಿತ್ತು ಎಂದು ವರದಿ ವಿವರಿಸಿದೆ.

ದೇಶಾದ್ಯಂತ ಜಾರಿಯಾಗಿರುವ 21 ದಿನಗಳ ಲಾಕ್ ಡೌನ್ ಏಪ್ರಿಲ್ 14ರಂದು ಕೊನೆಗೊಳ್ಳಲಿದೆ. ಆದರೆ ಈ ಲಾಕ್ ಡೌನ್ ಮುಂದುವರಿಯಲಿದೆಯಾ ಅಥವಾ ಕೊನೆಗೊಳ್ಳಲಿದೆಯಾ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಾಗಿದೆ. ಆದರೆ ಈ ಆರ್ಥಿಕ ಹೊಡೆತದ ಪರಿಣಾಮದಿಂದ ಸುಧಾರಿಸಿಕೊಳ್ಳಲು ಕೆಲವು ಸಮಯ ಬೇಕಾಗಲಿದೆ ಎಂದು ಕ್ರೆಡಿಟ್ ರೇಟಿಂಗ್ ಏಜೆನ್ಸಿ ತಿಳಿಸಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.