- Friday 06 Dec 2019
ಇಂದಿನಿಂದ ನೆಫ್ಟ್ ಗಿಲ್ಲ ಶುಲ್ಕ
Team Udayavani, Jul 1, 2019, 5:24 AM IST
ಹೊಸದಿಲ್ಲಿ: ಆರ್ಟಿಜಿಎಸ್, ನೆಫ್ಟ್ ಮೂಲಕ ಹಣ ವರ್ಗಾವಣೆಗೆ ಸೋಮವಾರದಿಂದ ಶುಲ್ಕವಿರುವುದಿಲ್ಲ. ಇಂಥ ವಹಿವಾಟಿಗೆ ಯಾವುದೇ ಶುಲ್ಕ ಹೇರದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ನಿರ್ಧಾರ ಕೈಗೊಂಡಿದ್ದು, ಇದರ ಅನುಕೂಲತೆಯನ್ನು ಜು.1ರಿಂದ ಗ್ರಾಹಕರಿಗೆ ತಲುಪಿಸುವಂತೆ ಬ್ಯಾಂಕುಗಳಿಗೆ ಸೂಚಿಸಿದೆ.
ಅದರಂತೆ, ಸೋಮವಾರದಿಂದ ನೀವು ನೆಟ್ ಬ್ಯಾಂಕಿಂಗ್ನಲ್ಲಿ ನಡೆಸುವ ಆರ್ಟಿಜಿಎಸ್, ನೆಫ್ಟ್ ವಹಿವಾಟಿಗೆ ಶುಲ್ಕ ತೆರಬೇಕಾಗಿರುವುದಿಲ್ಲ. ಇದೇ ವೇಳೆ, ಜುಲೈನಿಂದ ಸೆಪ್ಟಂಬರ್ವರೆಗಿನ ತ್ತೈಮಾಸಿಕ ಅವಧಿಯಲ್ಲಿ ಎನ್ಎಸ್ಸಿ, ಪಿಪಿಎಫ್ ಸಹಿತ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ. 0.1 ಕಡಿತಗೊಳಿಸಿ ಹೊರಡಿಸಲಾಗಿದ್ದ ಆದೇಶವೂ ಸೋಮವಾರದಿಂದ ಜಾರಿಯಾಗಲಿದೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಭಾರತದ ಕಾರು ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಅಮೆರಿಕದ ಪ್ರಸಿದ್ಧ ಕಾರು ತಯಾರಿಕ ಕಂಪೆನಿ ಎಂಜಿ ಹೆಕ್ಟರ್ (ಮೋರಿಸ್ ಗ್ಯಾರೇಜಸ್) ಇದೀಗ...
-
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಘೋಷಿಸಿದೆ. ಅಲ್ಲದೇ...
-
ಮುಂಬಯಿ: ಆರ್ಬಿಐನ ತ್ತೈಮಾಸಿಕ ಸಾಲ ಪರಿಶೀಲನ ನೀತಿ ಸಮಿತಿ ಸಭೆ ಮುಂಬಯಿನಲ್ಲಿ ನಡೆಯುತ್ತಿದೆ. ಗುರುವಾರ ಸಭೆಯ ಕೊನೆಯ ದಿನವಾಗಿದ್ದು, ಸಾಲದ ಮೇಲಿನ ಬಡ್ಡಿ ದರ...
-
ನವದೆಹಲಿ: ಬಿಎಸ್ VI ನಿಯಮಾವಳಿಗಳಿಗೆ ಅನುಗುಣವಾಗಿ ಎಂಜಿನ್ ಗಳನ್ನು ಮೇಲ್ದರ್ಜೆಗೇರಿಸಬೇಕಿರುವುದರಿಂದ 2020ರ ಜನವರಿ ತಿಂಗಳಿನಿಂದ ತಾನು ತಯಾರಿಸುವ ಪ್ರಯಾಣಿಕ...
-
ಹೊಸದಿಲ್ಲಿ: 2019-20ರ ಮೊದಲ 8 ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆಯು 2.10 ಕೋಟಿ ತೆರಿಗೆ ಮರುಪಾವತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಒಟ್ಟಾರೆ 1.46 ಲಕ್ಷ ಕೋಟಿ ರೂ.ಗಳನ್ನು...
ಹೊಸ ಸೇರ್ಪಡೆ
-
ಸುರತ್ಕಲ್: ಎಂಆರ್ಪಿಎಲ್ನಿಂದ ಮೊದಲ ಬಾರಿಗೆ 36 ಸಾವಿರ ಟನ್ ಪೆಟ್ ಕೋಕ್ ಅನ್ನು ರೈಲಿನ ಮೂಲಕ ಗುಲ್ಬರ್ಗಕ್ಕೆ ಸಾಗಿಸಲಾಗಿದೆ. ಈ ಮೂಲಕ ರೈಲ್ವೇ ಸಂಪರ್ಕ ಪಡೆದ...
-
ಸುಮಾರು ನಾಲ್ಕೈದು ದಶಕಗಳ ಹಿಂದೆ ವೇಷಗಳ ಹಿಂಭಾಗದಲ್ಲಿ ಪಾಕು ಸೀರೆಯನ್ನು ಕಟ್ಟುವ ಕ್ರಮ ಇದ್ದಂತಿಲ್ಲ. ಕಿರೀಟ ವೇಷಗಳಿಗೆ ಕಿರೀಟದ ಕೆಳಭಾಗಕ್ಕೆ ಕಟ್ಟಿದ ಚೌರಿ...
-
ದಿ ಲೀಡರ್ ಒಂದು ಅಸಂಗತ ನಾಟಕ . ರೊಮೇನಿಯಾದ ಲೇಖಕ ಯುಜಿನೊ ಐನೆಸ್ಕೊ ಈ ನಾಟಕದ ಕತೃ. 1953ರಲ್ಲಿ ಬರೆದ ನಾಟಕವಿದು. ದೇಶ , ಕಾಲದ ಹಂಗಿಲ್ಲದೆ ನಿರಂತರವಾಗಿ ಹರಿಯುವ ಸೆಳೆತವೇ...
-
ಕಲಾವಿದನಾಗಿ, ಸಂಘಟಕನಾಗಿ ಯಕ್ಷಗಾನದ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ಚಿರಪರಿಚಿತರಾಗಿದ್ದ ಕಜೆ ಈಶ್ವರ ಭಟ್ಟರು 89ರ ಹರೆಯದಲ್ಲಿ ನಮ್ಮನ್ನು ಅಗಲಿದ್ದಾರೆ....
-
ಸನ್ನಿಧಿ ಟಿ.ರೈ ಪೆರ್ಲ ರಚಿಸಿದ ಎರಡನೇ ಯಕ್ಷಗಾನ ಪ್ರಸಂಗ ಸೂರ್ಯಪ್ರಭೆ. ಕತೆಯೊಂದರ ಆಧಾರದಲ್ಲಿ ರಚಿತವಾದ ಪುಟ್ಟ ಯಕ್ಷಗಾನ ಕೃತಿ ಇದು. ಇದರಲ್ಲಿ ಬರುವ ಪಾತ್ರಗಳು...