RBI ಹಣಕಾಸು ನೀತಿ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 330 ಅಂಕ ಏರಿಕೆ, ನಿಫ್ಟಿ 15 ಸಾವಿರ ಗಡಿಗೆ

ಟೆಕ್ ಮಹೀಂದ್ರಾ, ಬಜಾಜ್ ಫಿನ್ ಸರ್ವ್, ಆಲ್ಟ್ರಾಟೆಕ್, ಡಾ.ರೆಡ್ಡಿ ಹಾಗೂ ಐಟಿಸಿ ಷೇರುಗಳು ನಷ್ಟ ಅನುಭವಿಸಿದೆ.

Team Udayavani, Feb 5, 2021, 10:10 AM IST

RBI ಹಣಕಾಸು ನೀತಿ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 330 ಅಂಕ ಏರಿಕೆ, ನಿಫ್ಟಿ 15 ಸಾವಿರ ಗಡಿಗೆ

ನವದೆಹಲಿ:ಭಾರತೀಯ ರಿಸರ್ವ್ ಬ್ಯಾಂಕ್ ಮುಂದಿನ ರೆಪೋ ದರವನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಾಂಬೆ ಷೇರುಪೇಟೆ ವಹಿವಾಟು ಶುಕ್ರವಾರ (ಫೆಬ್ರುವರಿ 05, 2021) ದಾಖಲೆ ಮಟ್ಟಕ್ಕೆ ತಲುಪಿದೆ.

ಇದನ್ನೂ ಓದಿ:ಫ‌ಸ್ಟ್‌ ಹಾಫ್ ಒಂದ್‌ ಲೆಕ್ಕ:ಸೆಕೆಂಡ್‌ಹಾಫ್ ಇನ್ನೊಂದ್‌ ಲೆಕ್ಕ! ವರ್ಷಪೂರ್ತಿ ಫ‌ುಲ್‌ ಮೀಲ್ಸ್

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 338.58 ಅಂಕಗಳ ಏರಿಕೆಯೊಂದಿಗೆ ದಾಖಲೆಯ 50,952.87 ಅಂಕಗಳ ಗಡಿ ತಲುಪಿದೆ. ಅಲ್ಲದೇ ಎನ್ ಎಸ್ ಇ ನಿಫ್ಟಿ ಕೂಡಾ ಮೊದಲ ಬಾರಿಗೆ 15,000ಕ್ಕೆ ತಲುಪಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಂದು ಹಣಕಾಸು ನೀತಿಯನ್ನು ಪ್ರಕಟಿಸುವ ನಿಟ್ಟಿನಲ್ಲಿ ಬಾಂಬೆ ಷೇರುಮಾರುಕಟ್ಟೆ ವಹಿವಾಟು ಭರ್ಜರಿ ಏರಿಕೆ ಕಂಡಿದೆ. 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾದ ನಂತರ ಆರ್ ಬಿಐ ಘೋಷಿಸುತ್ತಿರುವ ಮೊದಲ ಹಣಕಾಸು ನೀತಿ ಇದಾಗಿದೆ

ಷೇರುಪೇಟೆ ಸೆನ್ಸೆಕ್ಸ್ ದಾಖಲೆ ಏರಿಕೆಯಿಂದ ಎಸ್ ಬಿಐ, ಇಂಡಸ್ ಇಂಡ್ ಬ್ಯಾಂಕ್, ಕೋಟಕ್ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಎಚ್ ಡಿಎಫ್ ಸಿ, ಆ್ಯಕ್ಸಿಸ್ ಬ್ಯಾಂಕ್, ಟೈಟಾನ್, ಒಎನ್ ಜಿಸಿ, ಐಸಿಐಸಿಐ ಬ್ಯಾಂಕ್, ಬಜಾಜ್ ಫೈನಾನ್ಸ್, ಎಚ್ ಯುಎಲ್ ಮತ್ತು ಆರ್ ಐಎಲ್ ಷೇರುಗಳು ಶೇ.12.60ರಷ್ಟು ಲಾಭ ಗಳಿಸಿವೆ.

ಮತ್ತೊಂದೆಡೆ ಪವರ್ ಗ್ರಿಡ್, ಮಹೀಂದ್ರ ಆ್ಯಂಡ್ ಮಹೀಂದ್ರಾ, ಟಿಸಿಎಸ್, ಮಾರುತಿ, ಬಜಾಜ್ ಆಟೋ, ಭಾರ್ತಿ ಏರ್ ಟೆಲ್, ಇನ್ಫೋಸಿಸ್, ಟೆಕ್ ಮಹೀಂದ್ರಾ, ಬಜಾಜ್ ಫಿನ್ ಸರ್ವ್, ಆಲ್ಟ್ರಾಟೆಕ್, ಡಾ.ರೆಡ್ಡಿ ಹಾಗೂ ಐಟಿಸಿ ಷೇರುಗಳು ನಷ್ಟ ಅನುಭವಿಸಿದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.