ಇನ್ಮುಂದೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಉಚಿತ ಎಸ್ ಎಮ್ ಎಸ್ ಇಲ್ಲ..! ಇಲ್ಲಿದೆ ಮಾಹಿತಿ


Team Udayavani, Aug 2, 2021, 12:41 PM IST

No free  sms for prepaid users bunder rs 100 what airtel jio and Vodafone idea recharge plans

ಟೆಲಿಕಾಂ ನೆಟ್ ವರ್ಕ್ ನಲ್ಲಿ ದಿನ ನಿತ್ಯ ಪೈಪೋಟಿ ಕಾಣಿಸುತ್ತಿದ್ದು, ಕೋವಿಡ್  ಎರಡನೇ ಅಲೆಯ ಹಿನ್ನೆಲೆಯಲ್ಲಿ ಮತ್ತೆ ಎಲ್ಲವೂ ದುಬಾರಿಯಾಗಿದೆ. ಟೆಲಿಕಾಂ ನೆಟ್ ವರ್ಕ್ ನ ಪ್ರೀ ಪೇಯ್ಡ್ ದರದಲ್ಲಿಯೂ ಏರಿಕೆಯಗಿದ್ದು, ಮಾತ್ರವಲ್ಲದೇ ಅದರ ಪ್ರಯೋಜನಗಳಲ್ಲಿಯೂ ವ್ಯತ್ಯಾಸವಾಗಿದೆ.

ಟೆಲಿಕಾಂ ನೆಟ್ ವರ್ಕ್ ಕ್ಷೇತ್ರದಲ್ಲಿಯೇ ದೈತ್ಯ ಸಂಸ್ಥೆಗಳು ಎಂದು ಕರೆಸಿಕೊಳ್ಳುವ ಜಿಯೋ, ಏರ್‌ಟೆಲ್, ವೋಡಾಫೋನ್, ಐಡಿಯಾ ಕಂಪೆನಿಗಳು ತಮ್ಮ ಆರಂಭಿಕ ಹಂತದ ರೀಚಾರ್ಜ್ ಯೋಜನೆಯಲ್ಲಿ ಕೆಲವು ಬದಲಾವಣೆಯನ್ನು ಜಾರಿಗೆ ತಂದಿವೆ.

ಇದನ್ನೂ ಓದಿ : ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಹೌದು, ಜಿಯೋ, ಏರ್‌ ಟೆಲ್, ವೋಡಾಫೋನ್, ಐಡಿಯಾ ಕಂಪೆನಿಗಳು ತಮ್ಮ ಆರಂಭಿಕ ಪ್ರೀಪೇಯ್ಡ್ ಯೋಜನೆಯಲ್ಲಿ ಎಸ್ ಎಮ್ ಎಸ್ ಪ್ರಯೋಜನವನ್ನು ನೀಡುವುದಿಲ್ಲವೆಂದು ಹೇಳಿವೆ.

ಎ ಆರ್ ಪಿ ಯು (ಪ್ರತಿ ಬಳಕೆದಾರರಿಗೆ ಸರಾಸರಿ ಆದಾಯ) ಹೆಚ್ಚಿಸುವ ಸಲುವಾಗಿ ಎಸ್‌ ಎಮ್ ಎಸ್ ಯೋಜನೆಗಳನ್ನು ನೀಡದೇ ಇರುವ ತೀರ್ಮಾನವನ್ನು ಕೈಗೊಂಡಿವೆ.

100 ರೂ. ಒಳಗಿನ ರೀಚಾರ್ಜ್ ಪ್ಯಾಕ್‌ ನಲ್ಲಿ ಎಸ್‌ ಎಮ್‌ ಎಸ್ ಯೋಜನೆಯಲ್ಲಿ ಬದಲಾವಣೆ ಮಾಡಿವೆ. ಇತ್ತೀಚಿಗೆ ಟೆಲಿಕಾಂ ನೆಟ್ ವರ್ಕ್ ಸಂಸ್ಥೆಗಳು ಜಾರಿಗೆ ತಂದ ತಮ್ಮ ಪ್ರೀಪೇಯ್ಡ್ ಯೋಜನೆಗಳ ಬದಲಾವಣೆಗೂ ಮೊದಲು ಆರಂಭಿಕ ಹಂತದ ರೀಚಾರ್ಜ್ ಪ್ಯಾಕ್‌ ಗಳೊಂದಿಗೆ ಕರೆ,  ಎಸ್‌ ಎಮ್‌ ಎಸ್, ಇಂಟರ್ ನೆಟ್ ಬಳಕೆಗಾಗಿ ಡೇಟಾ ಒದಗಿಸಿದ್ದವು. ಇದೀಗ ಕೈಗೊಂಡಿರುವ ಹೊಸ ನಿರ್ಧಾರವು ಎಸ್‌ ಎಮ್‌ ಎಸ್ ಆಫರ್ ನನ್ನು ಈ ಸಾಲಿನಿಂದ ತೆಗೆದುಹಾಕಿದೆ.

ಏರ್‌ ಟೆಲ್ ಇದೀಗ ಅತ್ಯಂತ ಕಡಿಮೆ ದರದ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್‌ ಅಂದರೆ 79 ರೂ.ಗೆ ನೀಡಿದ್ದು ಇದರಲ್ಲಿ ಗ್ರಾಹಕರು 64 ರೂ. ಟಾಕ್‌ ಟೈಮ್ ಹಾಗೂ 200 ಎಮ್‌ ಬಿ ಡೇಟಾವನ್ನು 28 ದಿನಗಳ ಸಿಂಧುತ್ವದೊಂದಿಗೆ ಪಡೆಯುತ್ತಾರೆ. ಏರ್ ಟೆಲ್ ನೀಡುತ್ತಿರುವ ಆರಂಭಿಕ ದರದ ಪ್ರೀ ಪೇಯ್ಡ್ ಯೋಜನೆಯಲ್ಲಿ ಪ್ರಮುಖಾಂಶವೇನೆಂದರೇ  ಔಟ್‌ ಗೋಯಿಂಗ್ ಎಸ್‌ ಎಮ್ ಎಸ್ ಯೋಜನೆಯಿಲ್ಲ. ಎಸ್ ಎಮ್ ಎಸ್ ಮಾಡುವುದಕ್ಕೆ, ಗ್ರಾಹಕರು ಹೆಚ್ಚುವರಿ ಶುಲ್ಕವನ್ನು ನೀಡಬೇಕಾಗಿದೆ.

ಜಿಯೋ 98 ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯನ್ನು ಒದಗಿಸಿದ್ದು ಇದು ಗ್ರಾಹಕರಿಗೆ 1.5ಜಿಬಿ ಡೇಟಾವನ್ನು 14 ದಿನಗಳಿಗೆ ನೀಡಲಿದೆ. ಈ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕಾಲಿಂಗ್ ಹಾಗೂ ಜಿಯೋ ಚಾಲಿತ ಸೇವೆಗಳಿಗೆ ಚಂದಾದಾರಿಕೆಗಳನ್ನು ನೀಡಲಾಗಿದ್ದು ಎಸ್‌ಎಮ್‌ಎಸ್ ಯೋಜನೆಯನ್ನು ನಮೂದಿಸಿಲ್ಲ.

ಇದನ್ನೂ ಓದಿ : ಆಗಸ್ಟ್ ಎರಡನೇ ವಾರದಲ್ಲಿ ಸೋಂಕಿನ ಪ್ರಮಾಣ ಹಠಾತ್ ಏರಿಕೆ ಸಾಧ್ಯತೆ : ಅಧ್ಯಯನ ವರದಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.