ಕೋಟಕ್ ಮಹೀಂದ್ರಾ ಬ್ಯಾಂಕ್ ಪರಿಚಯಿಸಿದೆ ಸ್ಮಾರ್ಟ್ ಇಎಂಐ.!? ಮಾಹಿತಿ ಇಲ್ಲಿದೆ


Team Udayavani, Aug 12, 2021, 12:26 PM IST

Now the kotak mahindra Bank will give loan on easy emi without paperwork

ನವ ದೆಹಲಿ : ಕೋಟಕ್ ಮಹೀಂದ್ರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಹಣಕಾಸಿನ ಸೌಲಭ್ಯವನ್ನು ನೀಡುತ್ತಿದೆ. ಸದಾ ಗ್ರಾಹಕ ಸ್ನೇಹಿ ಯೋಜನೆಗಳನ್ನೇ ನೀಡುತ್ತಾ ಬಂದಿರುವ ಕೋಟಕ್ ಬ್ಯಾಂಕ್  ಸುಮಾರು 15 ಲಕ್ಷದವರೆಗೆ ಹಣಕಾಸಿನ ಸೌಲಭ್ಯವನ್ನು ನೀಡುತ್ತಿದೆ.

ಹೌದು, ಬ್ಯಾಂಕ್ ನ ಟೆಲಿವಿಷನ್‌ನಿಂದ ಪೀಠೋಪಕರಣಗಳವರೆಗೆ ಯಾವುದೇ ಉತ್ಪನ್ನವನ್ನು ಗ್ರಾಹಕ ಸ್ನೇಹಿ ಇಎಂಐ ಕಂತುಗಳಲ್ಲಿ ಖರೀದಿಸುವುದಕ್ಕೆ ಬ್ಯಾಂಕ್ ಸುಮಾರು 15 ಲಕ್ಷಗಳನ್ನು ನೀಡುತ್ತಿದೆ.

ಇದನ್ನೂ ಓದಿ :  ಅಧಿಕಾರ ಪಡೆದವರು, ಸಿಗದವರು ಯಾರು ಕೂಡ ಸಂತೋಷದಿಂದಿಲ್ಲ : ಎಸ್.ಆರ್ ಪಾಟೀಲ

ಈ ಬಗ್ಗೆ ಮಾಹಿತಿ ನೀಡಿದ ಕೋಟಕ್ ಬ್ಯಾಂಕ್, ಸ್ಮಾರ್ಟ್ ಇಎಂಐ ಯೋಜನೆಯಡಿಯಲ್ಲಿ, ಇಎಂಐನಲ್ಲಿ ಶಾಪಿಂಗ್ ಮಾಡುವ ಅನುಕೂಲವನ್ನು ಕೂಡ ಕಲ್ಪಿಸಲಾಗಿದೆ. ಇದಕ್ಕಾಗಿ, ನೀವು ನಿಮ್ಮ ಹತ್ತಿರದ ಬ್ಯಾಂಕಿನ ಖಾತೆಗೆ ಭೇಟಿ ನೀಡಬೇಕು. ದಾಖಲೆಗಳನ್ನು ಪರಿಶೀಲಿಸಿದ ನಂತರ ನಿಮಗೆ ಬ್ಯಾಂಕ್ ಈ ಸಾಲದ ಕಂತನ್ನು ನೀಡಲಾಗುವುದು ಎಂದು ಹೇಳಿದೆ.

ಇನ್ನು,  ಸ್ಮಾರ್ಟ್ ಇಎಂಐ ಸೌಲಭ್ಯದ ಲಾಭವನ್ನು ಪಡೆಯುವುದಕ್ಕೆ  ಸಣ್ಣ ಕಾಗದಪತ್ರಗಳನ್ನಷ್ಟೇ ಪೂರೈಸಬೇಕಾಗುತ್ತದೆ. ಪ್ಯಾನ್ ಕಾರ್ಡ್ ಮತ್ತು ಕೆವೈಸಿ ದಾಖಲೆ ಮಾತ್ರ ಬಹಳ ಮುಖ್ಯ ಎಂದು ತಿಳಿಸಿದೆ.

ನಿಮೆಗೆ ಬೇಕಾದ ಉತ್ಪನ್ನಗಳ ಮೇಲೆ ನಿಲ್ ಡೌನ್ ಪೇಮೆಂಟ್ ಮಾಡಬಹುದಾಗಿದ್ದು, ಗ್ರಾಹಕರ ಅನುಕೂಲಕ್ಕೆ ತಕ್ಕಂತೆ 6 ತಿಂಗಳಿಂದ 24 ತಿಂಗಳುಗಳ ತನಕ ಇಎಂ ಐ ಕಂತುಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದೆ.

ಕೋಟಕ್ ಮಹೀಂದ್ರಾ ಬ್ಯಾಂಕ್ ಸೂಚಿಸಿರುವ 40 ಸಾವಿರಕ್ಕೂ ಹೆಚ್ಚು ಮಳಿಗೆಗಳಲ್ಲಿ ಈ ಕಾರ್ಡ್ ನನ್ನು ಸುಲಭವಾಗಿ ಬಳಸಬಹುದು. ಈ ಕಾರ್ಡ್ ಬಳಸಿ ಮಾಡಿದ ಶಾಪಿಂಗ್ ನನ್ನು ಸುಲಭವಾಗಿ ಇಎಂಐ ಆಗಿ ಪರಿವರ್ತಿಸಲಾಗುತ್ತದೆ ಎಂದು ಕೂಡ ಬ್ಯಾಂಕ್ ಹೇಳಿದೆ.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಟ್ರಕ್ ಹಾಗೂ ಕಾರು ನಡುವೆ ಭೀಕರ ಅಪಘಾತ ; ಒಂದೇ ಕುಟುಂಬದ ಐವರ ಸಾವು

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.