ರಿಲಯನ್ಸ್‌, ಶೆಲ್‌, ಒಎನ್‌ಜಿಸಿಯಿಂದ 3 ಬಿಲಿಯ ದಂಡ ಕೇಳಿದ ಸರಕಾರ


Team Udayavani, Jul 18, 2017, 5:35 PM IST

Reliance Industries-700.jpg

ಹೊಸದಿಲ್ಲಿ : ಅರಬ್ಬಿ ಸಮುದ್ರದಲ್ಲಿನ ಪನ್ನಾ, ಮುಕ್ತಾ ಮತ್ತು ತಪತಿ (ಪಿಎಂಟಿ) ತೈಲ ಮತ್ತು ಅನಿಲ ಕ್ಷೇತ್ರದ ವೆಚ್ಚ ವಸೂಲಿ ಕುರಿತಾಗಿ ತನ್ನ ಪರವಾಗಿ ಬಂದಿರುವ ಆಂಶಿಕ ರಾಜಿ ಪಂಚಾಯ್ತಿಕೆ ತೀರ್ಪನ್ನು ಅನುಸರಿಸಿ ಭಾರತ ಸರಕಾರ ರಿಲಯನ್ಸ್‌ ಇಂಡಸ್ಟ್ರೀಸ್‌, ರಾಯಲ್‌ ಡಚ್‌ ಶೆಲ್‌ ಮತ್ತು ಒಎನ್‌ಜಿಸಿ ಕಂಪೆನಿಯಿಂದ 3 ಶತಕೋಟಿ ಡಾಲರ್‌ಗಳ ದಂಡ ಮೊತ್ತವನ್ನು  ಕೇಳಿದೆ. 

ಡೈರೆಕ್ಟೊರೇಟ್‌ ಜನರಲ್‌ ಆಫ್ ಹೈಡ್ರೋಕಾರ್ಬನ್ಸ್‌ (ಡಿಜಿಎಚ್‌) ಕಳೆದ ಮೇ ತಿಂಗಳಾಂತ್ಯದಲ್ಲಿ ಈ ಕಂಪೆನಿಗಳಿಗೆ ಡಿಮಾಂಡ್‌ ನೊಟೀಸ್‌ ಜಾರಿ ಮಾಡಿತ್ತು.

2016ರ ಅಕ್ಟೋಬರ್‌ ವರೆಗಿನ ಅವಧಿಗೆ ಸಂಬಂಧಿಸಿದ ಅಂತಿಮ ಆಂಶಿಕ ತೀರ್ಪಿನ ಆಧಾರದಲ್ಲಿ ತಾನು ಲೆಕ್ಕ ಹಾಕಿದ್ದ ನಿವ್ವಳ ಮೊತ್ತದ ಮೇಲೆ ಬಡ್ಡಿ ಮತ್ತು ಇತರ ನಿರ್ದಿಷ್ಟ ಶುಲ್ಕಗಳನ್ನು ಸೇರಿಸಿ 3 ಬಿಲಿಯ ಡಾಲರ್‌ಗಳ ಪಾವತಿಯನ್ನು ಆಗ್ರಹಿಸಿತ್ತು ಎಂದು ಸರಕಾರ ಮತ್ತು ಪಿಎಂಟಿ ಜಂಟಿ ಉದ್ಯಮ ಮೂಲಗಳು ತಿಳಿಸಿವೆ. 

ನೊಟೀಸಿನಲ್ಲಿ  ಪರಿಹಾರ ಮೊತ್ತ ಪಾವತಿಯ ಅಂತಿಮ ದಿನಾಂಕವನ್ನು ನಮೂದಿಸಲಾಗಿಲ್ಲ; ಮಾತ್ರವಲ್ಲ  ಹಣ ಪಾವತಿಸಿದಿರುವುದರ ಪರಿಣಾಮಗಳನ್ನು ಕೂಡ ವಿಷದಪಡಿಸಲಾಗಿಲ್ಲ ಎಂದು ಮೂಲಗಳು ಹೇಳಿವೆ. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.