75 ಮಿಲಿಯನ್ ಭಾರತೀಯರು ಬಡತನ ರೇಖೆಯಿಂದ ಕೆಳಕ್ಕೆ : ಪ್ಯೂ ವರದಿ


Team Udayavani, Mar 21, 2021, 10:23 AM IST

21-1

ಸಾಂದರ್ಭಿಕ ಚಿತ್ರ

ನವ ದೆಹಲಿ : ಕೋವಿಡ್ ಸಾಂಕ್ರಾಮಿಕ ಸೋಂಕಿನ ಕಾರಣದಿಂದಾಗಿ ಉಂಟಾದ ಆರ್ಥಿಕ ಹಿಂಜರಿತದಿಂದ 2020ರಲ್ಲಿ  ಸುಮಾರು 75 ಮಿಲಿಯನ್ (7.5 ಕೋಟಿ) ಭಾರತಿಯರು ಬಡತನ ರೇಖೆಯಿಂದ ಕೆಳಗಿಳಿಯುವ ಹಾಗೆ ಆಗಿದೆ ಎಂದು ಆಘಾತಕಾರಿ ವರದಿಯೊಂದು ಬಹಿರಂಗಪಡಿಸಿದೆ.

ಅಂತರಾಷ್ಟ್ರೀಯ ಪ್ಯೂ ಸಂಶೋಧನಾ ಕೇಂದ್ರ ನಡೆಸಿದ ಒಂದು ಅಧ್ಯಯನದಲ್ಲಿ ಈ ಮಾಹಿತಿ ಹೊರಬಿದ್ದಿದ್ದು ಕೋವಿಡ್ ಸೋಂಕು ಇಡೀ ಭಾರತದದ ನಾಗರಿಕ ವ್ಯವಸ್ಥೆ, ಆರ್ಥಿಕ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಿದೆ ಎನ್ನುವುದನ್ನು ಎತ್ತಿ ತೊರಿಸಿದೆ.

ಓದಿ : ಹಸಿವಿನ ವ್ಯಾಪಾರದ ವಿರುದ್ಧ ನಾವುಗಳು ಹೋರಾಡುತ್ತಿದ್ದೇವೆ: ರಾಕೇಶ್ ಟಿಕಾಯತ್

ದೇಶದ ಸುಮಾರು 32 ಮಿಲಿಯನ್ (32 ಕೋಟಿ) ಮಧ್ಯಮ ವರ್ಗ ಕುಟುಂಬದ ಆರ್ಥಿಕ ಮಟ್ಟ ಕುಸಿದಿದೆ ಎಂದು ಪ್ಯೂ ಸಂಶೋಧನಾ ಕೇಂದ್ರದ ವಿಶ್ಲೇಷಣೆ ತಿಳಿಸಿದೆ.

ಭಾರತವನ್ನು ಚೀನಾ ದೇಶಕ್ಕೆ ಹೋಲಿಸಿದರೆ, ಭಾರತಕ್ಕಿಂತ ಚೀನಾ ಉತ್ತಮ ಸ್ಥಿತಿಯಲ್ಲಿದೆ. ಮಧ್ಯಮ ಆದಾಯದ ಶ್ರೇಣಿಯಲ್ಲಿನ ಜನರ ಸಂಖ್ಯೆ ಕೇವಲ 10 ಮಿಲಿಯನ್ (ಒಂದು ಕೋಟಿ) ರಷ್ಟು ಕಡಿಮೆಯಾಗಿದೆಎ ಎಂದು ಸಂಶೋಧನೆ ತನ್ನ ವರದಿಯಲ್ಲಿ ತಿಳಿಸಿದೆ.

ಕೋವಿಡ್ 19 ಸಾಂಕ್ರಾಮಿಕ ಸೋಂಕಿನ ಪೂರ್ವದಲ್ಲಿ ಅಂದರೇ, 2020 ರ ಭಾರತದಲ್ಲಿ 99 ದಶಲಕ್ಷ ಜನರು ಜಾಗತಿಕ ಮಧ್ಯಮ ವರ್ಗಕ್ಕೆ ಸೇರಿದ್ದರು. ಕೋವಿಡ್ ಸೋಂಕಿಗೆ ಈಗ ಒಂದು ವರ್ಷ ಪೂರೈಸಿದೆ, ದೇಶದಲ್ಲಿ ಮಧ್ಯಮ ವರ್ಗದವರ ಸಂಖ್ಯ ಗಣನೀಯವಾಗಿ ಏರಿಕೆಯಾಗಿದ್ದು, ಈಗ ಆ ಸಂಖ್ಯೆ 66 ಮಿಲಿಯನ್ ಎಂದು ಅಂದಾಜಿಸಲಾಗಿದೆ. ಮೂರನೇ ಒಂದು ಭಾಗದಷ್ಟು ಕುಸಿತಗೊಂಡಿದೆ ಎಂದು ಪ್ಯೂ ಹೇಳಿದೆ.

ಏತನ್ಮಧ್ಯೆ, ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ (13.4 ಕೋಟಿ) ತಲುಪಿದೆ ಎಂದು ಅಂದಾಜಿಸಲಾಗಿದೆ ಎಂದು ಪ್ಯೂ ಸಂಶೋಧನಾ ಕೇಂದ್ರದ ವಿಶ್ಲೇಷಣೆ ವಿವರಿಸಿದೆ.

ಓದಿ : ಇಳಿವಯಸ್ಸಿನ ಏಕಾಂಗಿ ಸಾಹಸ : ಮಚ್ಚಿನ ಗ್ರಾ.ಪಂ. ರಸ್ತೆಗೆ ನಾಣ್ಯಪ್ಪ ಗೌಡರ ಕರಸೇವೆ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.