ಇಂದು GST ಸಭೆ: ವಿಪಕ್ಷ ಆಳ್ವಿಕೆಯ ರಾಜ್ಯಗಳ ಗದ್ದಲ?


Team Udayavani, Oct 5, 2020, 7:09 AM IST

ಇಂದು GST ಸಭೆ: ವಿಪಕ್ಷ ಆಳ್ವಿಕೆಯ ರಾಜ್ಯಗಳ ಗದ್ದಲ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಜಿಎಸ್‌ಟಿ ಮಂಡಳಿಯ 42ನೇ ಸಭೆಯು ಸೋಮವಾರ (ಅ.5) ನಡೆಯಲಿದ್ದು, ರಾಜ್ಯಗಳ ಜಿಎಸ್‌ಟಿ ಬಾಕಿ ಹಣ ಬಿಡುಗಡೆಯ ವಿಚಾರವಾಗಿ ಗದ್ದಲಮಯವಾಗುವ ಸಂಭವವಿದೆ.

ರಾಜ್ಯಗಳಿಗೆ ನೀಡಬೇಕಾಗಿರುವ ಜಿಎಸ್‌ಟಿ ಬಾಕಿಯನ್ನು ಸಾಲವಾಗಿ ನೀಡುವ ಕೇಂದ್ರ ಸರಕಾರದ ಆಯ್ಕೆಯನ್ನು 21 ರಾಜ್ಯಗಳು ಸ್ವೀಕರಿಸಿವೆ.

ಇವುಗಳಲ್ಲಿ ಬಿಜೆಪಿ ಆಳ್ವಿಕೆಯ ರಾಜ್ಯಗಳೇ ಅಧಿಕ. ಆದರೆ ವಿಪಕ್ಷಗಳ ಆಡಳಿತ ಇರುವ ಪಂಜಾಬ್‌, ಕೇರಳ, ಪ. ಬಂಗಾಲದಂತಹ ರಾಜ್ಯಗಳು ಈ ಆಯ್ಕೆಯನ್ನು ವಿರೋಧಿಸಿವೆ.

ಸೋಮವಾರದ ಸಭೆಯಲ್ಲಿ ಈ ರಾಜ್ಯಗಳು ಕೇಂದ್ರ ಸರಕಾರದ ಸಾಲ ಆಯ್ಕೆಯನ್ನು ಬಲವಾಗಿ ವಿರೋಧಿಸುವ ಸಾಧ್ಯತೆಯಿದ್ದು, ಪರ್ಯಾಯ ಮಾರ್ಗಕ್ಕಾಗಿ ಆಗ್ರಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಸಾಲ ಆಯ್ಕೆಗೆ ವಿರೋಧ
ಪ್ರಸ್ತುತ ಆರ್ಥಿಕ ವರ್ಷದಲ್ಲಿ ರಾಜ್ಯಗಳು 2.35 ಲಕ್ಷ ಕೋ.ರೂ. ಜಿಎಸ್‌ಟಿ ಆದಾಯ ಕೊರತೆ ಅನುಭವಿಸಿವೆ. ಕೇಂದ್ರದ ಲೆಕ್ಕಾಚಾರದಂತೆ ಈ ಪೈಕಿ 97 ಸಾವಿರ ಕೋ.ರೂ. ಜಿಎಸ್‌ಟಿ ಜಾರಿ ಸಂಬಂಧಿಯದ್ದಾದರೆ ಇನ್ನುಳಿದ 1.38 ಲಕ್ಷ ಕೋ.ರೂ. ರಾಜ್ಯಗಳ ಜಿಎಸ್‌ಟಿ ಆದಾಯದ ಮೇಲೆ ಕೋವಿಡ್ 19 ಪರಿಣಾಮದಿಂದ ಉಂಟಾಗಿದೆ.

ಕೊರತೆಯಾಗಿರುವ 97 ಸಾವಿರ ಕೋ. ರೂ.ಗಳನ್ನು ಆರ್‌ಬಿಐ ಮೂಲಕ ಸಾಲವಾಗಿ ಪಡೆಯುವ ಅಥವಾ 2.35 ಲಕ್ಷ ಕೋ. ರೂ.ಗಳನ್ನು ಬಾಹ್ಯ ಸಾಲವಾಗಿ ಪಡೆಯುವ ಆಯ್ಕೆಗಳನ್ನು ಕೇಂದ್ರ ಸರಕಾರವು ರಾಜ್ಯಗಳ ಮುಂದೆ ಇರಿಸಿತ್ತು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.