ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ಡೀಸೆಲ್‌ ಬೆಲೆ 100.37 ರೂ.ಗಳಿಗೆ ಮುಟ್ಟಿದೆ.

Team Udayavani, Oct 18, 2021, 10:45 AM IST

ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ಹೊಸದಿಲ್ಲಿ: ಸತತವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ, ರವಿವಾರ ಮತ್ತೆ ಹೆಚ್ಚಾಗಿದ್ದು, 2 ತೈಲಗಳ ಬೆಲೆಗಳನ್ನು ತಲಾ 35 ಪೈಸೆ ಏರಿಸಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ ಪ್ರತೀ ಲೀಟರ್‌ಗೆ ಅ. 17ರಂದು 109.53 ರೂ. ಮುಟ್ಟಿದೆ. ಇನ್ನು, ಡೀಸೆಲ್‌ ಬೆಲೆ 100.37 ರೂ.ಗಳಿಗೆ ಮುಟ್ಟಿದೆ.

ಇದೇ ವೇಳೆ, ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ನ ಬೆಲೆ ಜೆಟ್‌ ಇಂಧನ (ವೈಮಾನಿಕ ಇಂಧನ)ಕ್ಕಿಂತ ಶೇ. 30ರಷ್ಟು ಹೆಚ್ಚಾಗಿದೆ ಎಂಬ ವಿಶ್ಲೇಷಣಾತ್ಮಕ ವರದಿಗಳೂ ಹರಿದಾಡತೊಡಗಿವೆ. ದಿಲ್ಲಿ, ಮುಂಬಯಿ, ಕೋಲ್ಕತಾದಲ್ಲಿ ಸಿಗುವ ಜೆಟ್‌ ಇಂಧನ (ಏವಿಯೇಶನ್‌ ಟರ್ಬೈನ್‌ ಫ್ಯೂಯೆಲ್‌ – ಎಟಿಎಫ್), ಪ್ರತೀ ಕಿಲೋ ಲೀಟರಿಗೆ 61,800ರಿಂದ 66,400 ರೂ. ಬೆಲೆಯಿದೆ. ಅಂದರೆ ಪ್ರತೀ ಲೀಟರಿಗೆ 61ರಿಂದ 66 ರೂ. ದರವಿದೆ.

ಇದನ್ನೂ ಓದಿ:ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

3 ಸಾವಿರ ಕೋಟಿ ನೆರವು ಕೇಳಿದ ಲಂಕಾ: ನೆರೆರಾಷ್ಟ್ರವಾದ ಶ್ರೀಲಂಕಾ, ತನಗೆ ಕಚ್ಚಾತೈಲ ಕೊಳ್ಳಲು 3,751 ಕೋಟಿ ರೂ.ಗಳ ಸಾಲವನ್ನು ನೀಡುವಂತೆ ಭಾರತಕ್ಕೆ ಮನವಿ ಸಲ್ಲಿಸಿದೆ. ಆ ದೇಶದ ವಿದೇಶಿ ವಿನಿಮಯ ನಿಧಿಯು ಕರಗುತ್ತಾ ಬಂದಿದ್ದು ಇಡೀ ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುರಿಂದ ಈ ಧನಸಹಾಯ ಮಾಡುವಂತೆ ಕೋರಿಕೆ ಸಲ್ಲಿಸಿದೆ. ಆ ದೇಶದಲ್ಲಿ ಸದ್ಯಕ್ಕಿರುವ ಇಂಧನ ದಾಸ್ತಾನು, ಬರುವ ಜನವರಿ ವರೆಗೆ ಮಾತ್ರವೇ ಉಪಯೋಗಕ್ಕೆ ಬರುತ್ತದೆ ಎಂದು ಅಲ್ಲಿನ ಇಂಧನ ಸಚಿವ ಉದಯ ಗಮ್ಮನಪಿಲ ಅವರು ದೇಶದ ಜನರಿಗೆ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.