ದೇಶದ ಪ್ರಥಮ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ವಿಧ್ಯುಕ್ತ ಚಾಲನೆ

ಚಾಲಕ ಸಹಿತ ರೈಲುಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಬಹುದಾಗಿದೆ.

Team Udayavani, Dec 28, 2020, 11:28 AM IST

ದೇಶದ ಪ್ರಥಮ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ವಿಧ್ಯುಕ್ತ ಚಾಲನೆ

ನವದೆಹಲಿ: ದೇಶದ ಮೊಟ್ಟ ಮೊದಲ ಚಾಲಕ ರಹಿತ ದೆಹಲಿ ಮೆಟ್ರೋ ರೈಲು(ಜನಕಪುರಿ ಪಶ್ಚಿಮ ಟು ಬೊಟಾನಿಕಲ್ ಗಾರ್ಡನ್) ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಡಿಸೆಂಬರ್ 28, 2020) ವಿಧ್ಯುಕ್ತವಾಗಿ ಚಾಲನೆ ನೀಡಿದ್ದಾರೆ.

ವಿಮಾನ ನಿಲ್ದಾಣ ಎಕ್ಸ್ ಪ್ರೆಸ್ ಲೈನ್ ನಲ್ಲಿ ಸಂಚರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಸರ್ವೀಸ್ ಅನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆಗೊಳಿಸಿದರು.

ಈ ರೈಲು ಚಾಲಕ ರಹಿತವಾಗಿದ್ದು  ಸ್ವಯಂ ಚಾಲಿತವಾಗಿದೆ. ಈ  ರೈಲು 37 ಕಿ.ಮೀ ಉದ್ದದ ಮೆಜೆಂಟಾ ಲೈನ್ ಅನ್ನು ಒಳಗೊಂಡಿದ್ದು, ದೇಶದ ಮೊದಲ ಸ್ವಯಂ ಚಾಲಿತ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಈ ರೈಲಿನಲ್ಲಿ ಅತ್ಯಾಧುನಿಕವಾದ ತಂತ್ರಜ್ಞಾನವನ್ನು ಅಳಡಿಸಲಾಗಿದ್ದು, ಚಾಲಕ ಸಹಿತ ರೈಲುಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಬಹುದಾಗಿದೆ. ಏಸಿ ಮೂಲಕ ಕೋವಿಡ್ ಹರಡುತ್ತದೆ ಎಂಬ ಆತಂಕವನ್ನು ದೂರ ಮಾಡಲು ಈ ರೈಲಿನಲ್ಲಿ ಕಾಂಟ್ಯಾಕ್ಟ್ ಲೆಸ್ ಸೇವೆಗಳನ್ನು ಅಳವಡಿಸಲಾಗಿದೆ ಎಂದಿದೆ.

ಇದನ್ನೂ ಓದಿ:ಶಾಲಾರಂಭ ಮತ್ತು ಕೊರೋನಾ ರೂಪಾಂತರಿ! ಏನೆನ್ನುತ್ತಾರೆ ವೈದ್ಯರು?

ದೆಹಲಿ ಮೆಟ್ರೋ ಭಾರತದ  ಅತಿ ದೊಡ್ಡ ಮೆಟ್ರೋ ಸೇವೆ ಆಗಿದ್ದು, ಕೋಲ್ಕತಾ ಮೆಟ್ರೋನ  ನಂತರ ದೇಶದ ಅತ್ಯಂತ ಹಳೆಯ ಮೆಟ್ರೋ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ದೆಹಲಿ ಮೆಟ್ರೋ ಚಾಲಕ ರಹಿತ ರೈಲುಗಳು ಡಿ ಎಮ್ ಆರ್ ಸಿ ಯ ಮೂರನೇ ಹಂತದ ಭಾಗವಾಗಿ ತಯಾರಿಸಲಾದ ಮೆಜೆಂಟಾ ಲೈನ್ ಹಾಗೂ ಪಿಂಕ್ ಲೈನ್ ಗಳಲ್ಲಿ ಕಾರ್ಯನಿರ್ವಹಿಸಲಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.