ಪಿಎಂಸಿ ಬ್ಯಾಂಕ್ ವಂಚನೆ ಪ್ರಕರಣ: ಸ್ಥಳಾಂತರ ಆದೇಶಕ್ಕೆ ತಡೆ
Team Udayavani, Jan 17, 2020, 1:02 AM IST
ಹೊಸದಿಲ್ಲಿ: ಬಹು ಕೋಟಿ ಮೌಲ್ಯದ ಪಿಎಂಸಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್ಡಿಐಎಲ್ ಸಂಸ್ಥೆಯ ಪ್ರವರ್ತಕ ವಾಧ್ವಾನಿ ಸಹೋದರರನ್ನು ಜೈಲಿನಿಂದ ಮನೆಗೆ ಸ್ಥಳಾಂತರಗೊಳಿಸಲು ಅನುಮತಿ ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಆಂಶಿಕ ತಡೆ ನೀಡಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ ಬಾಂಬೆ ಹೈಕೋರ್ಟ್ ಆದೇಶದಿಂದಾಗಿ ಬಂಧಿತರನ್ನು ಬಿಡುಗಡೆ ಮಾಡುವವರೆಗೆ ತಲುಪಿದಂತಾಗಿದೆ. ಆದರೆ ಕೋರ್ಟ್ ನೇಮಿಸಿದ ಆಯುಕ್ತರ ಉಸ್ತುವಾರಿಯಲ್ಲಿ ಸಂಸ್ಥೆಯ ಆಸ್ತಿ ಮಾರಾಟ ಪ್ರಕ್ರಿಯೆ ನಡೆಯಲಿ ಎಂದರು. ಬುಧವಾರದ ವಿಚಾರಣೆಯಲ್ಲಿ ಹೈಕೋರ್ಟ್, ವಾಧ್ವಾನಿ ಸಹೋದರರನ್ನು ಇಬ್ಬರು ಜೈಲಧಿಕಾರಿಗಳ ಉಸ್ತುವಾರಿಯಲ್ಲಿ ಅರ್ಥರ್ ರೋಡ್ ಜೈಲಿಂದ ಮನೆಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!