ಅಂಚೆ ಇಲಾಖೆಯ ಸಣ್ಣ ಹೂಡಿಕೆಗಳ ಯೋಜನೆ:

ಮೂರನೇ ತ್ರೈಮಾಸಿಕ ಬಡ್ಡಿದರಗಳನ್ನು ಪರಿಶೀಲಿಸಿ.

Team Udayavani, Oct 4, 2021, 4:40 PM IST

post-office-saving-scheme-1-1200×720

Representative Image used

ಹೊಸ ದೆಹಲಿ:- ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ಭವಿಷ್ಯ ನಿಧಿ, ಹಿರಿಯ ನಾಗರಿಕರ ಯೋಜನೆ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಗಳು 2021-22 ಇವುಗಳ ಮೂರನೇ ತ್ರೈಮಾಸಿಕ ಬಡ್ಡಿದರಗಳನ್ನು ಯಥಾ ಪ್ರಕಾರ ಮುಂದುವರಿಸಲು ನಿರ್ಧರಿಸಿದೆ.

ಹಿರಿಯ ನಾಗರಿಕರ ಪಂಚವಾರ್ಷಿಕ ಯೋಜನೆಗಳ ಬಡ್ಡಿ ದರವು ಶೇ. 7.4 ದಲ್ಲೇ ಉಳಿಸಲಾಗಿದೆ. ಇವು ತ್ರೈಮಾಸಿಕವಾಗಿ ಪಾವತಿಸಲಾಗುವ ಹಿರಿಯ ನಾಗರಿಕರ ಉಳಿತಾಯ ಯೋಜನೆಯಾಗಿದೆ.

ಇದನ್ನೂ ಓದಿ;- ಶ್ರೀರಂಗಪಟ್ಟಣ : ಸಚಿವ ಅಶೋಕ್ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ

ಈ ಹಿಂದೆ ಇದ್ದಂತೆ ರಾಷ್ಟೀಯ ಉಳಿತಾಯ ಖಾತೆಗಳ ಬಡ್ಡಿದರವನ್ನು ಶೇ. 4 ದಂತೆ ಮುಂದುವರಿಸಲಾಗಿದೆ.  ಧೀರ್ಘಾವಧಿ ಹೂಡಿಕೆಗಳು ಅಂದರೆ, 5 ಅಥವಾ ಹೆಚ್ಚು ವರ್ಷಗಳ ಠೇವಣಿಗೆ ಶೇ. 5.5 ರಿಂದ 6.7 ವರೆಗೆ ಬಡ್ಡಿ ನೀಡಲಾಗುವುದು. ಹಾಗೆಯೇ ಆರ್ ಡಿ ಠೇವಣಿಯ ಬಡ್ಡಿದರವನ್ನು ಶೇ. 5.8ಕ್ಕೇರಿಸಲಾಗಿದೆ.

ಹಲವು ರಾಷ್ಟ್ರೀಯ ಠೇವಣೆ ಯೋಜನೆಗಳಿಗೆ ಅನ್ವಯವಾಗುವ ಬಡ್ಡಿದರಗಳ ಮಾಹಿತಿ ಈ ಕೆಳಗಿನಂತಿವೆ:-

ಕ್ರ.ಸಂ ಯೋಜನೆಗಳು ಬಡ್ಡಿದರಗಳು ಪಾವತಿಯ ಕಾಲಾವಧಿ
01. ಅಂಚೆ ಉಳಿತಾಯ ಖಾತೆ 4.0 ವಾರ್ಷಿಕ
02. ವಾರ್ಷಿಕ ಹೂಡಿಕೆ 5.5(ವಾರ್ಷಿಕ ಬಡ್ಡಿ- ರೂ. 561 on Rs. 10000 ಹೂಡಿಕೆ) ತ್ರೈಮಾಸಿಕ
03. ದ್ವಿ ವಾರ್ಷಿಕ 5.5(ವಾರ್ಷಿಕ ಬಡ್ಡಿ ರೂ. 561 on Rs. 10000 ಹೂಡಿಕೆ) ತ್ರೈಮಾಸಿಕ
04. ಮೂರು ವರ್ಷಗಳ ಯೋಜನೆ 5.5(ವಾರ್ಷಿಕ ಬಡ್ಡಿ ರೂ.. 561 on Rs. 10000 ಹೂಡಿಕೆ) ತ್ರೈಮಾಸಿಕ
05. 5 ವರ್ಷಗಳ ಯೋಜನೆ 6.7(ವಾರ್ಷಿಕ ಬಡ್ಡಿ ರೂ.. 687 on Rs. 10000 ಹೂಡಿಕೆ) ತ್ರೈಮಾಸಿಕ
06. 5 ಆರ್‌ಡಿ 5.8 ತ್ರೈಮಾಸಿಕ
07. ಹಿರಿಯ ನಾಗರಿಕರ ಯೋಜನೆ 7.4(ತ್ರೈಮಾಸಿಕ ಬಡ್ಡಿದರ Rs. 185 on Rs. 10000 ಹೂಡಿಕೆ) ತ್ರೈಮಾಸಿಕ ಮತ್ತು ಪಾವತಿಸಿದಂತೆ
08. ತಿಂಗಳ ಹೂಡಿಕೆ 6.6(ತಿಂಗಳ ಬಡ್ಡಿ. Rs. 55 on Rs. 10000 ಹೂಡಿಕೆ) ಮಾಸಿಕ ಮತ್ತು ಪಾವತಿಸಿದಂತೆ
09. ಎನ್‌ಎಸ್‌ಸಿ 6.8 ವಾರ್ಷಿಕ
10. ಪಿಪಿಎಪ್ 7.1 ವಾರ್ಷಿಕ
11. ಕಿಸಾನ್‌ ವಿಕಾಸ್‌ ಪತ್ರ 6.9 ವಾರ್ಷಿಕ
12. ಸುಕನ್ಯ ಸಮೃದ್ಧಿ ಯೋಜನೆ 7.6 ವಾರ್ಷಿಕ

ಜನವರಿ 2022 ರಿಂದ 1- ಅಕ್ಟೋಬರ್‌ -2022ರ ವರೆಗಿನ ಯೋಜನೆಗಳಿಗೆ ಈ ಬದಲಾವನೆಗಳು ಅನ್ವಯಿಸುತ್ತವೆ.‌ 1- ಅಕ್ಟೋಬರ್- 2021 ರಿಂದ 31‌ – ಡಿಸೆಂಬರ್ 2021 ವರೆಗಿನ ಅವಧಿಯಲ್ಲಿ ಆರಂಭವಾದ ಯೋಜನೆಗಳ ಬಡ್ಡಿದರಕ್ಕೆ ಈ ಬದಲಾವಣೆಗಳು ಅನ್ವಯಿಸುವುದಿಲ್ಲ.

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.