ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮತ್ತಷ್ಟು ವಿಸ್ತರಣೆ..?!


Team Udayavani, Mar 7, 2021, 4:06 PM IST

Pradhanmantri Ujjwala Yojana (PMUY) 2021: Free Gas Cylinder Online Registration, Objectives, Eligibility & Benefits

ನವ ದೆಹಲಿ : ಬಡತನ ರೇಖೆಗಿಂತ ಕೆಳಗಿರುವ ಕುಟುಂಬವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ಬಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಇನ್ನಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ.

ಕುಟುಂಬದ ಯೋಜನಾ ವೆಚ್ಚ ಕಡಿಮೆ ಮಾಡುವುದು, ಮಹಿಳೆಯರ ಆರೋಗ್ಯ ಸುಧಾರಣೆಗೆ ಒತ್ತು ನೀಡುವ ಉದ್ದೇಶದಿಂದ ಜಾರಿಗೆ ಬಂದ ಯಶಸ್ವಿ ಯೋಜನೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ.

ಓದಿ : ಬಿಜೆಪಿ ಕುಟುಂಬ ಸೀಮಿತ ಪಕ್ಷವಲ್ಲ, ಅದು ಸರ್ವವ್ಯಾಪಿ: ಸಚಿವ ಅರವಿಂದ್ ಲಿಂಬಾವಳಿ

ಈ ಯೋಜನೆಯಡಿ ಕುಟುಂಬಗಳಿಗೆ ಉಚಿತವಾಗಿ ಎಲ್‌ ಪಿ ಜಿ ಸಂಪರ್ಕವನ್ನು ನೀಡಲಾಗುತ್ತದೆ. 2016ರಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ  ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದರು.

ಈ ಯೋಜನೆಯಡಿ ಎಲ್‌ ಪಿ ಜಿ ಸಂಪರ್ಕ ಸಿಗದ ಕುಟುಂಬವನ್ನು ಗುರುತಿಸಿ ಸಂಪರ್ಕ ನೀಡಲು ಪಿಎಂಯುವೈ-2(ಪ್ರಧಾನ ಮಂತ್ರಿ ಉಜ್ವಲ ಯೋಜನೆ) ಯೋಜನೆಯನ್ನು ಸರ್ಕಾರ ಘೋಷಣೆ ಮಾಡಿದೆ.

ಬಡತನದ ರೇಖೆಯಿಂದ ಕೆಳಗಿರುವ ಕುಟುಂಬಗಳಿಗೆ ಹಾಲಿ ಉಚಿತವಾಗಿ ಎಲ್‌ಪಿಜಿ ಸಿಲಿಂಡರ್ ಸಿಗುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸಿ 3 ಸಿಲಿಂಡರ್ ನೀಡುವುದು ಹಾಗೂ 3 ತಿಂಗಳು ಅವಧಿ ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಸುಮಾರು 83 ಮಿಲಿಯನ್ ಕುಟುಂಬಗಳಿಗೆ ಲಾಭವಾಗಲಿದೆ.

ಎಲ್‌ ಪಿ ಜಿ ಸಿಲಿಂಡರ್ ದರ ಏರಿಕೆ: 14.2 ಕೆಜಿ ಗೃಹಬಳಕೆಯ ಸಿಲಿಂಡರ್ ಬೆಲೆ ಜನವರಿಯಿಂದ 125 ರು ಹೆಚ್ಚಳ ಕಂಡಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ದೆಹಲಿಯಲ್ಲಿ 237.50 ರು ಏರಿಕೆ ಕಂಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ಉಚಿತ ಎಲ್​ಪಿಜಿ ಸಂಪರ್ಕ ಒದಗಿಸುವ ಸರ್ಕಾರಿ ಸ್ವಾಮ್ಯದ ಇಂಧನ ವ್ಯಾಪಾರಿಗಳಿಗೆ ಸರ್ಕಾರವು ರೂ. 1,600 ಸಬ್ಸಿಡಿ ನೀಡಲಿದೆ. ಈ ಸಬ್ಸಿಡಿಯು ಸಿಲಿಂಡರ್‌ ಭದ್ರತೆ ಶುಲ್ಕ ಮತ್ತು ಇತರೆ ಶುಲ್ಕಗಳನ್ನು ಒಳಗೊಂಡಿರುತ್ತದೆ.

ಓದಿ : ಚಾರ್ಮಾಡಿ ಘಾಟ್ ನಲ್ಲಿ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಟಿಟಿ ವಾಹನ: ಇಬ್ಬರಿಗೆ ಗಂಭೀರ ಗಾಯ

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.