ಲಸಿಕೆ ಪಡೆದರೇ ಬ್ಯಾಂಕ್ ಗಳಿಂದ ಈ ಯೋಜನೆಯ ಲಾಭ ಸಿಗಲಿದೆ ..! ಮಾಹಿತಿ ಇಲ್ಲಿದೆ


Team Udayavani, Jun 9, 2021, 5:06 PM IST

psu-banks-offering-additional-interest-on-fd-of-people-who-got-corona-vaccine

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಬಿಕ್ಕಟ್ಟು ಇರುವ ಕಾರಣದಿಂದ ದೇಶದಾದ್ಯಂತ ಜನರಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸೇರಿ ಸೆಲೆಬ್ರಿಟಿಗಳು ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಉತ್ತೇಜನ ನೀಡುತ್ತಿದ್ದಾರೆ.  ಈಗ ಸಾಲಿಗೆ ಬ್ಯಾಂಕ್ ಗಳು ಕೂಡ ಸೇರಿವೆ.

ಕೊವಿಡ್ 19 ಲಸಿಕೆ ತೆಗದುಕೊಳ್ಳುವುದನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ ​ಗಳು ವಿಶೇಷ  ಗ್ರಾಹಗಕ ಸ್ನೇಹಿ ಯೋಜನೆಯನ್ನು ಘೋಷಿಸಿವೆ.

ಇದನ್ನೂ ಓದಿ : ಯೆಸ್ ಬ್ಯಾಂಕ್ ಗೆ 466 ಕೋಟಿ ರೂ.ವಂಚನೆ:ಗೌತಮ್ ಥಾಪರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬ್ಯಾಂಕಿನಲ್ಲಿ ಖಾತೆ ಹೋಂದಿದವರು ಯಾರು ಲಸಿಕೆಯನ್ನು ಪಡೆದಿರುತ್ತಾರೋ ಅವರಿಗೆ ಹೆಚ್ಚಿನ ಬಡ್ಡಿಯನ್ನು ಘೋಷಣೆ ಮಾಡಿ ಘೋಷಣೆ ಮಾಡಿವೆ.

ಇನ್ನು, ಯಾರು ತಮ್ಮ ಲಸಿಕೆ ಹಾಕಿಸಿಕೊಂಡ ಪ್ರಮಾಣಪತ್ರಗಳನ್ನು ತೋರಿಸುತ್ತಾರೋ ಅಂಥವರಿಗೆ ಹೆಚ್ಚಿನ ಬಡ್ಡಿ ನೀಡಲಾಗುತ್ತದೆ. ಸೀಮಿತ ಅವಧಿಗೆ ಈ ಆಫರ್ ಇರಲಿದೆ ಎಂದು ಬ್ಯಾಂಕ್ ಗಳು ತಿಳಿಸಿವೆ.

ಜೂನ್ 21 ರಿಂದ ಎಲ್ಲ ರಾಜ್ಯಗಳಲ್ಲೂ ವಯಸ್ಕರಿಗೆ ಕೇಂದ್ರ ಸರ್ಕಾರದಿಂದ ಕೊವಿಡ್- 19 ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದು, ಈ ಸಂದರ್ಭದಲ್ಲಿ ಕೆಲವು ಬ್ಯಾಂಕ್ ಗಳು ಈ ಯೋಜನೆಯನ್ನು ಹೊರಡಿಸಿವೆ.

ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆಯನ್ನಾದರೂ ಪಡೆದಿದ್ದಲ್ಲಿ, ಅಂಥವರು 999 ದಿನಗಳ ಅವಧಿಗೆ ಫಿಕ್ಸೆಡ್ ಡೆಪಾಸಿಟ್ ಮಾಡಿದಲ್ಲಿ ಕೋಲ್ಕತ್ತಾ ಮೂಲದ ಯುಕೋ ಬ್ಯಾಂಕ್​ನಿಂದ 30 ಬೇಸಿಸ್ ಪಾಯಿಂಟ್ಸ್ (ಬಿಪಿಎಸ್) ಹೆಚ್ಚು ಬಡ್ಡಿಯನ್ನು ಆಫರ್ ಮಾಡಲಾಗುತ್ತಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಮಾಮೂಲಿಗಿಂತ 25 ಬೇಸಿಸ್ ಪಾಯಿಂಟ್, ಹಿರಿಯ ನಾಗರಿಕರಿಗೆ ಶೇಕಡಾ 0.50ರಷ್ಟು ಹೆಚ್ಚುವರಿಯಾಗಿ ಬಡ್ಡಿ ನೀಡಲಾಗುತ್ತದೆ. ಈ ಯೋಜನೆಗೆ “ಇಮ್ಯುನ್ ಇಂಡಿಯಾ ಡೆಪಾಸಿಟ್ ಸ್ಕೀಮ್” ಎಂದು ಹೆಸರಿಸಲಾಗಿದೆ. ಮೆಚ್ಯೂರಿಟಿ ಅವಧಿ 1,111 ದಿನದ್ದಾಗಿರುತ್ತದೆ ಎಂದು ಬ್ಯಾಂಕ್ ತಿಳಿಸಿದೆ.

ಇದನ್ನೂ ಓದಿ :  ಗೋವಾ : ವಿಸಾ ಮುಕ್ತಾಯಗೊಂಡಿದ್ರೂ ರಾಜ್ಯದಲ್ಲೇ ಉಳಿದ ವಿದೇಶಿಗರಿಗೆ ಆರ್ಥಿಕ ಸಂಕಷ್ಟ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.