ಇನ್‌ಫೋಸಿಸ್‌ ಸಹ ಅಧ್ಯಕ್ಷರಾಗಿ ರವಿ ವೆಂಕಟೇಶನ್‌ ನೇಮಕ


Team Udayavani, Apr 13, 2017, 12:10 PM IST

Infosys-700.jpg

ಬೆಂಗಳೂರು : ಐಟಿ ದಿಗ್ಗಜ ಸಂಸ್ಥೆ ಎನಿಸಿರುವ ಇನ್‌ಫೋಸಿಸ್‌ ನ ಸಹ ಅಧ್ಯಕ್ಷರನ್ನಾಗಿ ರವಿ ವೆಂಕಟೇಶನ್‌ ಅವರನ್ನು ನೇಮಕ ಮಾಡಲಾಗಿದೆ. 

ವೆಂಕಟೇಶನ್‌ ಅವರ ನೇಮಕಾತಿಯಿಂದ ಸಂಸ್ಥೆಯ ಸಂಸ್ಥಾಪಕರನ್ನು ಸರ್ವ ರೀತಿಯಲ್ಲೂ  ತೃಪ್ತಿ ಪಡಿಸುವುದಕ್ಕೆ ಸಾಧ್ಯವಾದೀತೆಂದು ತಿಳಿಯಲಾಗಿದೆ. ಆ ಉದ್ದೇಶಕ್ಕಾಗಿಯೇ ಅವರ ನೇಮಕಾತಿ ನಡೆದಿದೆ ಎಂದು ಶೇರುದಾರ ಸಲಹಾ ಸಂಸ್ಥೆಗಳು ಅಭಿಪ್ರಾಯಪಟ್ಟಿವೆ. 

ವೆಂಕಟೇಶನ್‌ ಅವರು ಈ ಮೊದಲು ಮೈಕ್ರೋಸಾಫ್ಟ್ ಇಂಡಿಯಾ ಇದರ ಅಧ್ಯಕ್ಷರಾಗಿದ್ದವರು. ಪ್ರಕೃತ ಅವರು ಬ್ಯಾಂಕ್‌ ಆಫ್ ಬರೋಡ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

“ಇನ್‌ಫೋಸಿಸ್‌ ಸಂಸ್ಥಾಪಕ ಎನ್‌ ಆರ್‌ ನಾರಾಯಣ ಮೂರ್ತಿ ಅವರ ಕಂಪೆನಿ ಕುರಿತ ಬಹುತೇಕ ಎಲ್ಲ ಕಳಕಳಿಗಳಿಗೆ ವೆಂಕಟೇಶನ್‌ ನೇಮಕಾತಿಯಿಂದ ಉತ್ತರ ದೊಕಿತೇಂದು ನಾನು ಹಾರೈಸುತ್ತೇನೆ’ ಎಂದು ಶೇರುದಾರರ ಸಲಹಾ ಸಂಸ್ಥೆ ಇನ್‌ ಗವರ್ನ್ ಇದರ ಆಡಳಿತ ನಿರ್ದೇಶಕರಾಗಿರುವ ಶ್ರೀರಾಮ್‌ ಸುಬ್ರಮಣಿಯನ್‌ ಹೇಳಿದ್ದಾರೆ.

ಆದರೆ ವೆಂಕಟೇಶನ್‌ ಅವರು ನಿರ್ವಹಿಸಲಿರುವ ಸಹ-ಅಧ್ಯಕ್ಷ ಪದದ ಅಧಿಕಾರ ಹಾಗೂ ಕಾರ್ಯವ್ಯಾಪ್ತಿ ಏನೆಂಬುದನ್ನು ಅವರು ವ್ಯಾಖ್ಯಾನಿಸಿಲ್ಲ. 

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.