ಕಾರ್ಡ್‌ ಪಾವತಿ: ಬ್ಯಾಂಕ್‌ ವ್ಯವಹಾರ ಶುಲ್ಕ ಇಳಿಸಲು ಆರ್‌ಬಿಐ ಕ್ರಮ


Team Udayavani, Feb 4, 2017, 3:35 PM IST

Bank new note-700.jpg

ಹೊಸದಿಲ್ಲಿ : ದೇಶದಲ್ಲಿ ನಗದು ರಹಿತ ವ್ಯವಹಾರಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌, ಸೇವಾ ಶುಲ್ಕವನ್ನು ನಿರ್ಧರಿಸುವ ಸ್ವಾತಂತ್ರ್ಯವನ್ನು ಬ್ಯಾಂಕುಗಳಿಗೆ ನೀಡಿರುವುದಾಗಿ ಹಣಕಾಸು ವ್ಯವಹಾರಗಳ ಕೇಂದ್ರ ಸಹಾಯಕ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್‌ ಹೇಳಿದ್ದಾರೆ. ಅಂತೆಯೇ ಕ್ರೆಡಿಟ್‌ ಕಾರ್ಡ್‌ ಮೇಲಿನ ಬಡ್ಡಿದರವನ್ನು ಇಳಿಸಲು ಆರ್‌ ಬಿ ಐ ಉದ್ದೇಶಿಸಿದೆ ಎಂದವರು ಹೇಳಿದ್ದಾರೆ. 

ಕ್ರೆಡಿಟ್‌ ಕಾರ್ಡ್‌ ಪಾವತಿ ಬಾಕಿಗೆ ವಿಧಿಸಲಾಗುವ ಬಡ್ಡಿ ದರದ ಮೇಲಿನ ನಿಯಂತ್ರಣವನ್ನು ಆರ್‌ಬಿಐ ಬಿಟ್ಟುಕೊಟ್ಟಿದೆ. ಆರ್‌ಬಿಐ ಕಾಲಕಾಲಕ್ಕೆ ಬಡ್ಡಿ ಕುರಿತಾಗಿ ನೀಡುವ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಆಯಾ ಬ್ಯಾಂಕುಗಳ ನಿರ್ದೇಶಕ ಮಂಡಳಿಯು ನೀಡುವ ಒಪ್ಪಿಗೆಯ ಪ್ರಕಾರ ಬಡ್ಡಿ ದರಗಳನ್ನು ನಿರ್ಧರಿಸಲಾಗುತ್ತದೆ. ಆರ್‌ಬಿಐ ಈ ಸಂಬಂಧ ಕಮಿಷನ್‌ ದರ ಕುರಿತಾದ ಯಾವುದೇ ಮಾಹಿತಿಗಳನ್ನು ಇರಿಸಿಕೊಳ್ಳುವುದಿಲ್ಲ.

ಆಧಾರ್‌ ಕಾರ್ಡ್‌ ಆಧರಿಸಿಕೊಂಡು ವ್ಯಾಪಾರಿಗಳಿಗೆ ಮಾಡಲಾಗುವ ಪಾವತಿಯ ಮೇಲೆ ಶೇ.0.5 ರ ಪ್ರೋತ್ಸಾಹನೆಯನ್ನು ನೀಡುವುದಕ್ಕೆ ನಬಾರ್ಡ್‌ ಸಮ್ಮತಿಸಿದೆ.

ಪಿಓಎಸ್‌ ಮಶೀನ್‌ಗಳ ಮೂಲಕ ನಡೆಯುವ ಡೆಬಿಟ್‌ ಕಾರ್ಡ್‌ ವ್ಯವಹಾರಗಳಿಗೆ ಸಂಬಂಧಿಸಿದಂತೆ 2017ರ ಜನವರಿ 1ರಿಂದ ಮಾರ್ಚ್‌  31ರ ವರೆಗಿನ ಅವಧಿಯ ತನಕ 1,000 ರೂ. ವರೆಗಿನ ಪಾವತಿಗೆ ಶೇ.0.25, ಮತ್ತು 1,000 ರೂ.ಗಳಿಂದ 2,000 ರೂ. ವರೆಗಿನ ವ್ಯವಹಾರಗಳಿಗೆ ಶೇ.0.50 ಎಂಡಿಆರ್‌ ನೀಡಲಾಗುವುದು. 

2017ರ ಮಾರ್ಚ್‌ 31ರ ವರೆಗೆ ಐಎಂಪಿಎಸ್‌, ಯುಎಸ್‌ಎಸ್‌ಡಿ ಮತುತ ಯುಪಿಐ ಮೂಲಕ ಗ್ರಾಹಕರು ಮಾಡುವ 1,000 ರೂ. ವರೆಗಿನ ಪಾವತಿ ವ್ಯವಹಾರಗಳಿಗೆ ಯಾವುದೇ ಶುಲ್ಕ ವಿಧಿಸಕೂಡದೆಂದು ಆರ್‌ ಬಿ ಐ ಸೂಚಿಸಿದೆ. 

ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಚಾರ್ಜ್‌ ಕಾರ್ಡ್‌ ಮತ್ತು ಇತರ ಬಗೆಯ ಪಾವತಿ ಕಾರ್ಡ್‌ಗಳನ್ನು ಬಳಸಿಕೊಂಡು ಮಾಡಲಾಗುವ 2,000 ರೂ.ಗಳ ವರೆಗಿನ ವ್ಯವಹಾರಗಳ ಮೇಲಿನ ಯಾವುದೇ ರೀತಿಯ ಬ್ಯಾಂಕ್‌ ಸೇವಾ ಶುಲ್ಕಕ್ಕೆ ವಿನಾಯಿತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಪ್ರೋತ್ಸಾಹನ ನೀಡಲು ಸರಕಾರ ಲಕ್ಕಿ ಗ್ರಾಹಕ ಯೋಜನೆ, ವ್ಯಾಪಾರಿಗಳಿಗೆ ಡಿಜಿ ಧನ ಯೋಜನೆಯನ್ನು ಆರಂಭಿಸಿದೆ. 

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.