ಭಾರತದ ಮೊದಲ ಡಿಜಿಟಲ್‌ ರೂಪಾಯಿ ಇಂದಿನಿಂದ ಆರಂಭ


Team Udayavani, Nov 1, 2022, 6:50 AM IST

ಭಾರತದ ಮೊದಲ ಡಿಜಿಟಲ್‌ ರೂಪಾಯಿ ಇಂದಿನಿಂದ ಆರಂಭ

ಮುಂಬಯಿ: ಭಾರತದ ಮೊದಲ ಡಿಜಿಟಲ್‌ ರೂಪಾಯಿಯ ಪ್ರಾಯೋಗಿಕ ಬಳಕೆ ಮಂಗಳ ವಾರದಿಂದ ಆರಂಭವಾಗಲಿದೆ.

ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ, ಎಚ್‌ಡಿಎಫ್ಸಿ ಬ್ಯಾಂಕ್‌, ಐಸಿ ಐಸಿಐ ಸೇರಿದಂತೆ ಒಟ್ಟು 9 ಬ್ಯಾಂಕುಗಳು ಸರಕಾರಿ ಬಾಂಡುಗಳಲ್ಲಿನ ವಹಿವಾಟುಗಳಿಗಾಗಿ ವರ್ಚುವಲ್‌ ಕರೆನ್ಸಿಯನ್ನು ವಿತರಿಸಲಿವೆ.

ಪ್ರಸ್ತುತ ಸಗಟು ವಲಯದಲ್ಲಿ ಮಾತ್ರ ಇವುಗಳನ್ನು ಬಳಸಲಾಗುತ್ತದೆ. ಅಂದರೆ, ಸರಕಾರಿ ಬಾಂಡುಗಳಲ್ಲಿನ ಸೆಕೆಂಡರಿ ಮಾರ್ಕೆಟ್‌ ವಹಿವಾಟುಗಳ ಪಾವತಿಗೆ ಇದನ್ನು ಉಪಯೋಗಿಸಲಾಗುತ್ತದೆ. ಚಿಲ್ಲರೆ ಕ್ಷೇತ್ರದಲ್ಲಿ ಡಿಜಿಟಲ್‌ ರೂಪಾಯಿಗಳ ಮೊದಲ ಪ್ರಾಯೋಗಿಕ ಬಳಕೆಯು ಒಂದು ತಿಂಗಳೊಳಗೆ ಆಯ್ದ ಪ್ರದೇಶಗಳಲ್ಲಿ ಆರಂಭವಾಗಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.

ಆರಂಭಿಕ ಪ್ರಾಯೋಗಿಕ ಬಳಕೆಯ ಫ‌ಲಿತಾಂಶವನ್ನು ಆಧರಿಸಿ, ಮುಂದಿನ ಭಾಗದಲ್ಲಿ ಇತರೆ ಸಗಟು ವಹಿವಾಟು ಮತ್ತು ಗಡಿಯಾಚೆಗಿನ ಪಾವತಿಯಲ್ಲೂ ಡಿಜಿಟಲ್‌ ರೂಪಾಯಿ ಬಳಕೆ ಆರಂಭಿಸಲಾಗುವುದು ಎಂದೂ ಆರ್‌ಬಿಐ ಹೇಳಿದೆ.

ಸೆಂಟ್ರಲ್‌ ಬ್ಯಾಂಕ್‌ ಡಿಜಿಟಲ್‌ ಕರೆನ್ಸಿ (ಸಿಬಿಡಿಸಿ) ಎನ್ನುವುದು ವರ್ಚುವಲ್‌ ಕರೆನ್ಸಿಯಾಗಿದೆ. ಆದರೆ, ಇದಕ್ಕೂ ಬಿಟ್‌ಕಾಯಿನ್‌ನಂಥ ಕ್ರಿಪ್ಟೋಕರೆನ್ಸಿಗೂ ಸಂಬಂಧವಿಲ್ಲ. ಖಾಸಗಿ ವರ್ಚುವಲ್‌ ಕರೆನ್ಸಿಯಲ್ಲಿ “ವಿತರಿಸುವಾತ’ ಇಲ್ಲದ ಕಾರಣ ಅದು ಯಾವುದೇ ವ್ಯಕ್ತಿಯ ಹಣ ಅಥವಾ ಹೊಣೆಗಾರಿಕೆ ಎಂದು ಪರಿಗಣಿಸಲ್ಪಡುವುದಿಲ್ಲ.

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.