ಕೊರೋನಾ ಎಫೆಕ್ಟ್: ರೆಡ್ ಮಿ ನೋಟ್ 8 ಮೊಬೈಲ್ ಬೆಲೆ ಹೆಚ್ಚಳ


Team Udayavani, Feb 13, 2020, 7:15 PM IST

Red-mi-Mobile-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಚೀನಾವನ್ನು ತೀವ್ರ ಸ್ವರೂಪದಲ್ಲಿ ಬಾಧಿಸಿರುವ ಕೊರೋನಾ ವೈರಸ್ ಅಲ್ಲಿನ ಆರ್ಥಿಕ ಚಟುವಟಿಕೆಗಳ ಮೇಲೂ ಭಾರೀ ಹೊಡೆತವನ್ನು ನೀಡಿದೆ. ಚೀನಾದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಸ್ ಬಾಧೆ ಜಗತ್ತಿನ ಮೊಬೈಲ್ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮವನ್ನು ಬೀರಲು ಪ್ರಾರಂಭಿಸಿದೆ.

ಇದೀಗ ಕೊರೋನಾ ಬಿಸಿ ತಗುಲಿಸಿಕೊಂಡಿರುವ ಕಂಪೆನಿಗಳ ಪಟ್ಟಿಗೆ ಕ್ಸಿಯೋಮಿ ಸೇರ್ಪಡೆಗೊಂಡಿದೆ. ಕ್ಸಿಯೋಮಿ ತನ್ನ ಉತ್ಪನ್ನವಾಗಿರುವ ರೆಡ್ ಮಿ ನೋಟ್ 8 ಮೊಬೈಲ್ ಫೋನ್ ಗಳ ಬೆಲೆಯನ್ನು ಭಾರತದಲ್ಲಿ 500 ರೂಪಾಯಿ ಹೆಚ್ಚಿಸಿದೆ. ಆದರೆ ಈ ಬೆಲೆ ಏರಿಕೆ ತಾತ್ಕಾಲಿಕವಾಗಿದ್ದು ಪರಿಸ್ಥಿತಿ ಸರಿಹೋದ ಬಳಿಕ ಬೆಲೆ ಇಳಿಕೆ ಮಾಡುವುದಾಗಿ ಕಂಪೆನಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ರೆಡ್ ಮಿ ನೋಟ್ 8ನ 4 ಜಿಬಿ + 64 ಜಿಬಿ ಮಾದರಿಗೆ ಮಾತ್ರವೇ ಈ ಬೆಲೆ ಏರಿಕೆ ಅನ್ವಯಿಸಲಿದೆ ಎಂದು ಕಂಪೆನಿ ಸ್ಪಷ್ಟಪಡಿಸಿದೆ.

ಚೀನಾದ ವಿವಿಧ ಪ್ರಾಂತ್ಯಗಳು ಕೊರೋನಾ ಬಾಧೆಗೊಳಗಾಗಿ ಸಂಪೂರ್ಣ ಮುಚ್ಚಲ್ಪಟ್ಟ ಸ್ಥಿತಿಯಲ್ಲಿರುವುದರಿಂದ ಈ ಭಾಗಗಳಲ್ಲಿ ಯಾವುದೇ ರೀತಿಯ ಉತ್ಪಾದನೆಗಳು ಆಗುತ್ತಿಲ್ಲ. ಹಾಗಾಗಿ ಮೊಬೈಲ್ ತಯಾರಿಗೆ ಅಗತ್ಯವಿರುವ ಬಿಡಿಭಾಗಗಳು ಹಾಗೂ ಕಚ್ಛಾ ಸಾಮಾಗ್ರಿಗಳನ್ನು ಹೊಂದಿಸಿಕೊಂಡು ಬೇರೆ ಭಾಗದಲ್ಲಿ ಉತ್ಪಾದನೆ ಪ್ರಾರಂಭಿಸುವವರೆಗೆ ಈ ಸಮಸ್ಯೆ ಮುಂದುವರಿಯುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.