ರಿಲಯನ್ಸ್ ಹೋಮ್ ಫೈನಾನ್ಸ್‌ ಗೆ ಈ ಆರ್ಥಿಕ ವರ್ಷದಲ್ಲಿಯೂ ಭಾರಿ ನಷ್ಟ.! 


Team Udayavani, May 10, 2021, 5:11 PM IST

Reliance home finance s q4 loss widens to rs 445-crore

ನವ ದೆಹಲಿ : ರಿಲಯನ್ಸ್ ಹೋಮ್ ಫೈನಾನ್ಸ್‌ ಸಂಸ್ಥೆ 2020-21 ನೇ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಮತ್ತೆ ನಷ್ಟ ಅನುಭವಿಸಿದೆ.

ನಿವ್ವಳ ನಷ್ಟವು 2020-21ನೇ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) ರಿಲಯನ್ಸ್ ಹೋಮ್ ಫೈನಾನ್ಸ್‌ ಸಂಸ್ಥೆ  446.62 ಕೋಟಿ ರೂಪಾಯಿ ಅಷ್ಟಾಗಿದೆ.

ಓದಿ : ಮನೆಯಿಂದ ಹೊರಗೆ ಬರದಂತೆ ಪೋಲಿಸ್ ಅಧಿಕಾರಿಗಳಿಂದ ಕೈಮುಗಿದು ಮನವಿ

ರಿಲಯನ್ಸ್ ಹೋಮ್ ಫೈನಾನ್ಸ್‌ ಸಂಸ್ಥೆ  2019-20ರ  ಆರ್ಥಿಕ ವರ್ಷದಲ್ಲಿ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿ 238.37 ಕೋಟಿ ರೂಪಾಯಿಗಳಷ್ಟು ನಿವ್ವಳ ನಷ್ಟವನ್ನು ಅನುಭವಿಸಿತ್ತು.

ಹಿಂದಿನ ಆರ್ಥಿಕ ವರ್ಷಕ್ಕಿಂತ ಈ ಆರ್ಥಿಕ ವರ್ಷಕ್ಕೆ 2020 -21 ನೇ ಸಾಲಿನ ಆರ್ಥಿಕ ವರ್ಷದ ನಷ್ಟವನ್ನು ಹೋಲಿಸಿದರೆ, ಹಿಂದಿನ ಆರ್ಥಿಕ ವರ್ಷಕ್ಕಿಂತ  ಈ ಆರ್ಥಿಕ ವರ್ಷದಲ್ಲಿ ದುಪ್ಪಟ್ಟು ನಿವ್ವಳ ಆದಾಯದಲ್ಲಿ ನಷ್ಟವಾಗಿರುವುದು ಗಮನಿಸಬಹುದಾಗಿದೆ.  ಅಂದರೆ 2019-20ರ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ನಷ್ಟವು 238.37 ಕೋಟಿ ರೂಪಾಯಿಗಳಷ್ಟಿತ್ತು. ಆದಾಯವು 281 ಕೋಟಿಗಳಿಂದ 162 ಕೋಟಿ ರೂಪಾಯಿಗೆ ಇಳಿದಿದೆ. ಈ ಮೂಲಕ ಆದಾಯವು ಶೇಕಡಾ 42ರಷ್ಟು ಕುಸಿತ ಅನುಭವಿಸಿದೆ.

ಇನ್ನು, ರಿಲಯನ್ಸ್ ಕ್ಯಾಪಿಟಲ್‌ ನ ಅಂಗಸಂಸ್ಥೆಯಾದ ರಿಲಯನ್ಸ್ ಹೋಮ್ ಫೈನಾನ್ಸ್‌ ನ ನಿವ್ವಳ ನಷ್ಟವು 375 ಕೋಟಿ ರೂಪಾಯಿಗಳಿಂದ  1,519 ಕೋಟಿ ರೂಪಾಯಿಗೆ ತಲುಪಿದ್ದು, ಒಟ್ಟಾರೆ ವರಮಾನ 1,602 ಕೋಟಿಗಳಿಂದ 840 ಕೋಟಿಗಳಿಗೆ ಕುಸಿದಿದೆ.

ಓದಿ : ವೈದ್ಯರ ಏಪ್ರಾನ್ ಧರಿಸಿ ತರಕಾರಿ ಖರೀದಿಗೆ ಬಂದಿದ್ದ ಯುವಕನ ಬೈಕ್ ಸೀಜ್

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.