ರಿಲಯನ್ಸ್‌ ಈಗ ವಿಶ್ವದ 2ನೇ ಬೃಹತ್‌ ತೈಲ ಕಂಪೆನಿ!


Team Udayavani, Jul 28, 2020, 6:45 AM IST

ರಿಲಯನ್ಸ್‌ ಈಗ ವಿಶ್ವದ 2ನೇ ಬೃಹತ್‌ ತೈಲ ಕಂಪೆನಿ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಮುಕೇಶ್‌ ಅಂಬಾನಿ ಮಾಲಕತ್ವದ ರಿಲ­ಯನ್ಸ್‌ ಇಂಡಸ್ಟ್ರೀಸ್‌ ಈಗ ಒಂದೊಂದೇ ಮೈಲುಗಲ್ಲು­ಗಳನ್ನು ಸ್ಥಾಪಿಸುತ್ತ ಭರ್ಜರಿಯಾಗಿ ಮುನ್ನಡೆಯುತ್ತಿದೆ.

14 ಲಕ್ಷ ಕೋಟಿ ರೂ. ಮಾರುಕಟ್ಟೆ ಮೌಲ್ಯ ದಾಟಿರುವ ರಿಲ­ಯನ್ಸ್‌ ಈಗ ವಿಶ್ವದ 2ನೇ ಬೃಹತ್‌ ತೈಲ ಕಂಪೆನಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ಇದುವರೆಗೆ 2ನೇ ಸ್ಥಾನದಲ್ಲಿದ್ದ ಎಕ್ಸಾನ್‌ ಮೊಬಿಲ್‌ ಮಾರುಕಟ್ಟೆ ಮೌಲ್ಯ 13.81 ಲಕ್ಷ ಕೋಟಿ ರೂ.ಗೆ ಕುಸಿದಿದೆ.

ಇನ್ನು ಎಂದಿ­ನಂತೆಯೇ ಸೌದಿ ಅರೇಬಿಯದ ಸೌದಿ ಅರಾಮ್ಕೊ 130 ಲಕ್ಷ ಕೋಟಿ ರೂ. ಮೌಲ್ಯದೊಂದಿಗೆ ಅಗ್ರ ಸ್ಥಾನದಲ್ಲಿದೆ.

ಕೋವಿಡ್ 19 ಕಾರಣಕ್ಕೆ ಜಾಗತಿಕವಾಗಿ ಕಚ್ಚಾತೈಲದ ಬೆಲೆ ಕುಸಿದ ಪರಿಣಾಮ, ಎಕ್ಸಾನ್‌ ಮೊಬಿಲ್‌ ಷೇರುಬೆಲೆ ಶೇ.39ರಷ್ಟು ಇಳಿಕೆಯಾಗಿದೆ. ಇದೇ ವೇಳೆ ಈ ವರ್ಷ ರಿಲಯನ್ಸ್‌ ಷೇರು ಬೆಲೆ ಶೇ.46 ರಷ್ಟು ಏರಿಕೆಯಾಗಿದೆ.

ವಿಶೇಷವೆಂದರೆ ಮಾ.23ರ ಹೊತ್ತಿಗೆ ರಿಲಯನ್ಸ್‌ ಷೇರುಬೆಲೆ ಪಾತಾಳಕ್ಕೆ ತಲುಪಿದ್ದರಿಂದ ಕಂಪೆನಿಯ ಮಾರುಕಟ್ಟೆ ಮೌಲ್ಯ ಕೇವಲ 5.5 ಲಕ್ಷ ಕೋಟಿ ರೂ. ಆಗಿತ್ತು. ಅದಾದ ಮೇಲೆ ಸತತವಾಗಿ 13 ವಿದೇಶಿ ಕಂಪೆನಿಗಳು ರಿಲಯನ್ಸ್‌ನಲ್ಲಿ ಹೂಡಿಕೆ ಮಾಡಿದ್ದರಿಂದ 1.50 ಲಕ್ಷ ಕೋಟಿ ರೂ. ಹರಿದುಬಂತು. ಇದು ಕಂಪೆನಿಯ ಷೇರುಬೆಲೆಯನ್ನು ಏಕಾಏಕಿ ಗಗನಕ್ಕೇರಿಸಿದೆ.

2024ರಲ್ಲಿ ಜಿಯೋ ಮಾರ್ಟ್‌ಗೆ ದೊಡ್ಡ ಪಾಲು
ದೇಶದಲ್ಲಿ ಅಂತರ್ಜಾಲಾಧಾರಿತ ಮಾರಾಟ 2019­ರಲ್ಲಿ ಶೇ.4.7ರಷ್ಟಿತ್ತು. 2024ರಲ್ಲಿ ಈ ಪ್ರಮಾಣ ಶೇ.11­ಕ್ಕೇರಲಿದೆ ಎಂದು ಗೋಲ್ಡ್‌ಮ್ಯಾನ್‌ ಸ್ಯಾಚ್‌ ಅಂಕಿಸಂಖ್ಯೆ­ಗಳು ತಿಳಿಸಿವೆ. ಇದೇ ವೇಳೆ ಅಂತರ್ಜಾಲದಲ್ಲಿ ದಿನಸಿ ಕೊಳ್ಳುವ ಪ್ರಮಾಣ ದೊಡ್ಡಮಟ್ಟದಲ್ಲಿ ಏರಲಿದೆ.

ರಿಲಯನ್ಸ್‌ನ ಜಿಯೋ ಮಾರ್ಟ್‌ ಅರ್ಧದಷ್ಟು ಅಂತ­ರ್ಜಾಲ ದಿನಸಿ ಮಾರುಕಟ್ಟೆಯನ್ನು ಆವರಿಸಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಒಟ್ಟಾರೆ 2024ರ ಹೊತ್ತಿಗೆ ಭಾರತದ ಅಂತರ್ಜಾಲಾಧಾರಿತ ಮಾರುಕಟ್ಟೆ ಗಾತ್ರ 7.4 ಲಕ್ಷ ಕೋಟಿ ರೂ. ಆಗಿರಲಿದೆ ಎನ್ನುವುದು ಗೋಲ್ಡ್‌ಮ್ಯಾನ್‌ ಸ್ಯಾಕ್‌ ವರದಿಯ ಮುಖ್ಯಾಂಶ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.