ಚಂದಾ ಕೊಚ್ಚರ್ ವಜಾ ಕ್ರಮ ಸರಿ ಎಂದ ಆರ್.ಬಿ.ಐ.
Team Udayavani, Dec 19, 2019, 12:29 AM IST
ಮುಂಬಯಿ: ಐಸಿಐಸಿಐ ಬ್ಯಾಂಕ್ನ ಎಂಡಿ ಮತ್ತು ಸಿಇಒ ಸ್ಥಾನದಿಂದ ಚಂದಾ ಕೊಚ್ಚರ್ ಅವರನ್ನು ವಜಾ ಮಾಡಿದ್ದು ಸರಿಯಾದ ಕ್ರಮವೇ ಆಗಿದೆ ಎಂದು ಆರ್ಬಿಐ ವಾದಿಸಿದೆ. ವಜಾ ನಿರ್ಧಾರ ಪ್ರಶ್ನೆ ಮಾಡಿ ಬಾಂಬೆ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಗೆ ಆರ್ಬಿಐ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಅಂಶ ಉಲ್ಲೇಖಗೊಂಡಿದೆ.
ವಜಾ ಮಾಡುವ ಸಂದರ್ಭದಲ್ಲಿ ಬೋನಸ್, ವೇತನ, ಐಸಿಐಸಿಐ ಬ್ಯಾಂಕ್ನ ಷೇರುಗಳ ಮೊತ್ತವನ್ನೂ ತಡೆ ಹಿಡಿಯಲಾಗಿತ್ತು. ಕೊಚ್ಚರ್ ಪರ ವಕೀಲರು, ‘ಸ್ವಯಂ ಪ್ರೇರಿತರಾಗಿಯೇ ತಿಂಗಳ ಮೊದಲು ತಮ್ಮ ಕಕ್ಷಿದಾರರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಅನಂತರ ಆರ್ಬಿಐ ಮತ್ತು ಬ್ಯಾಂಕ್ನ ಆಡಳಿತ ಮಂಡಳಿ ವಜಾ ನಿರ್ಧಾರ ಕೈಗೊಂಡಿತ್ತು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…