ಠೇವಣಿ ವಿಮಾ ಮೊತ್ತ ಏರಿಕೆ ಬಗ್ಗೆ ಮಾಹಿತಿಯಿಲ್ಲ
Team Udayavani, Dec 4, 2019, 12:19 AM IST
ಹೊಸದಿಲ್ಲಿ: ಬ್ಯಾಂಕ್ಗಳ ಠೇವಣಿಗಳ ಮೇಲಿನ ವಿಮಾ ರಕ್ಷಣಾ ಮೊತ್ತವನ್ನು ಈಗಿರುವ 1 ಲಕ್ಷ ರೂ.ಗಳಿಂದ ಹೆಚ್ಚಿನ ಮೊತ್ತಕ್ಕೆ ಏರಿಕೆ ಮಾಡುವ ಪ್ರಸ್ತಾವನೆ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಎಂದು ಠೇವಣಿ ವಿಮೆ ಮತ್ತು ಸಾಲ ಖಾತ್ರಿ ನಿಗಮ (ಡಿಐಸಿಜಿಸಿ) ಹೇಳಿದೆ.
ಠೇವಣಿ ಮೇಲಿನ ವಿಮಾ ಮೊತ್ತವನ್ನು 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಏರಿಸಬೇಕೆಂದು ಆರ್ಎಸ್ಎಸ್ ಸಂಘಟನೆಗೆ ಹತ್ತಿರವಾಗಿರುವ ‘ಸಹಕಾರ ಭಾರತಿ’ ಎಂಬ ಲಾಭದಾಯಕವಲ್ಲದ ಸಹಕಾರ ಸಂಘವೊಂದು ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ, ಕಳೆದ ತಿಂಗಳು ಹೇಳಿಕೆ ನೀಡಿದ್ದ ಕೇಂದ್ರ ವಿತ್ತ ಸಚಿವರು, ಬ್ಯಾಂಕ್ ಠೇವಣಿಗಳ ಮೇಲಿನ ವಿಮಾ ಮೊತ್ತ ಏರಿಸುವ ವಿಧೇಯಕ ವನ್ನು ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ