ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಭಾರಿ ಏರಿಕೆ: ಜಿಯೋ ಲಾಭ 1,350 ಕೋಟಿ ರೂ.

ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ರಿಲಯನ್ಸ್‌ 10, 251 ಕೋಟಿ ನಿವ್ವಳ ಲಾಭವನ್ನು ದಾಖಲಿಸಿತ್ತು.

Team Udayavani, Jan 18, 2020, 6:33 PM IST

Reliance-New

ಮುಂಬೈ: 2019-20ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ.13.5 ರಷ್ಟು ಏರಿಕೆಯಾಗಿದ್ದು, ಇದರ ಮೌಲ್ಯ 11,640 ಕೋಟಿ ರೂಪಾಯಿಗಳಾಗಿದೆ. ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ರಿಲಯನ್ಸ್‌ 10, 251 ಕೋಟಿ ನಿವ್ವಳ ಲಾಭವನ್ನು ದಾಖಲಿಸಿತ್ತು. ಕಳೆದ ವರ್ಷದ ಆದಾಯ 1.71 ಲಕ್ಷ ಕೋಟಿ ಗಳಷ್ಟಿದ್ದರೆ, ಈ ಬಾರಿ ರೂ. 1.68 ಲಕ್ಷ ಕೋಟಿ ಆದಾಯ ಗಳಿಕೆಯಾಗಿದೆ ಎಂದು ತಿಳಿಸಿದೆ.

ರಿಲಯನ್ಸ್ ಸಮೂಹದ ಅಂಗಸಂಸ್ಥೆ  ರಿಲಯನ್ಸ್ ಜಿಯೋ ಇನ್ಫೋಕಾಮ್, ಈ ಬಾರಿಯ ತ್ರೈ ಮಾಸಿಕದಲ್ಲಿ ಬಹಳಷ್ಟು ಲಾಭವನ್ನು ಗಳಿಕೆ ಮಾಡಿದೆ. ರಿಲಯನ್ಸ್ ಜಿಯೋ ತ್ರೈಮಾಸಿಕದಲ್ಲಿ ಪ್ರತಿ ಬಳಕೆದಾರರ (ಎಆರ್‌ಪಿಯು) ಸರಾಸರಿ  128.4 ರೂ. ಗಳಾಗಿದ್ದು, 13,968 ಕೋಟಿ ರೂ. ಆದಾಯ ಗಳಿಸಿದೆ. ರಿಲಯನ್ಸ್ ಜಿಯೋ 3ನೇ ತ್ರೈ ಮಾಸಿಕದ ನಿವ್ವಳ ಲಾಭದಲ್ಲಿ ಶೇ. 36.4 ರಷ್ಟು ಏರಿಕೆಯನ್ನು ದಾಖಲಿಸಿದ್ದು, ಇದರ ಮೌಲ್ಯ 1,350 ಕೋಟಿ ರೂಗಳಾಗಿದೆ.

ಭಾರತದ ಅತಿದೊಡ್ಡ ಚಿಲ್ಲರೆ ಕಂಪನಿಯಾಗಿ ರಿಲಯನ್ಸ್ ರಿಟೇಲ್, ಲಕ್ಷಾಂತರ ಭಾರತೀಯರ ಅಗತ್ಯತೆಗಳನ್ನು ಪೂರೈಸುವಲ್ಲಿ ಮತ್ತು ಜೀವನದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದು, ತನ್ನ ಗ್ರಾಹಕರಿಗೆ ವ್ಯಾಪಕವಾದ ಗುಣಮಟ್ಟದ ಉತ್ಪನ್ನಗಳು ಮತ್ತು ಸೇವೆಗಳನ್ನು ನೀಡುವ ಮೂಲಕ ಶಾಪಿಂಗ್ ಅನ್ನು ಗ್ರಾಹಕರಿಗೆ ಸಂತೋಷಕರವಾಗಿರಿಸಲು ಗಮನ ಹರಿಸಿದೆ.

ಈ ಅವಧಿಯಲ್ಲಿ ರಿಲಯನ್ಸ್ ರೀಟೇಲ್ ಕೂಡ ದಾಖಲೆಯ ಸಾಧನೆ ಮಾಡಿದ್ದು, ಈ ತ್ರೈಮಾಸಿಕದಲ್ಲಿ 176 ದಶಲಕ್ಷಕ್ಕೂ ಹೆಚ್ಚು ಗ್ರಾಹಕರು ಶಾಪಿಂಗ್ ಸಲುವಾಗಿ ರಿಲಯನ್ಸ್ ರೀಟೇಲ್ ಮಳಿಗೆಗಳಿಗೆ ಆಗಮಿಸಿದ್ದಾರೆ. ಅಲ್ಲದೇ 117 ಮಿಲಿಯನ್ ಗ್ರಾಹಕರು ನೋಂದಾಯಿತರಾಗಿದ್ದಾರೆ. ಈ ಬೆಳವಣಿಗೆಯನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಅವಧಿಯಲ್ಲಿ 42.6% ರಷ್ಟು ಏರಿಕೆಯಾಗಿದೆ.

ಒಟ್ಟಾರೆಯಾಗಿ ತ್ರೈಮಾಸಿಕದಲ್ಲಿ ವಿಭಾಗದ ಒಟ್ಟು ಮಾರಾಟವು 45,327 ಕೋಟಿ ರೂ.ಗಳಾಗಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ 27.4% ರಷ್ಟು ಏರಿಕೆಯಾಗಿದೆ. ಇದರಲ್ಲಿ ಎಲೆಕ್ಟ್ರಾನಿಕ್ಸ್, ಫ್ಯಾಷನ್ ಮತ್ತು ಜೀವನಶೈಲಿ ಮತ್ತು ದಿನಸಿ ವಿಭಾಗಗಳು ಶೇ. 35.7% ರಷ್ಟು ಏರಿಕೆಯನ್ನು ಸಾಧಿಸಿದೆ. ಈ ಬೆಳವಣಿಗೆಯೂ ಗುಣಮಟ್ಟವಾಗಿದೆ, ಇದು ಅಸ್ತಿತ್ವದಲ್ಲಿರುವ ಮಳಿಗೆಗಳ ಮಾರಾಟವೂ ಏರಿಕೆಯನ್ನು ಕಂಡಿದೆ ಅಲ್ಲವೇ ಮಳಿಗೆಗಳ ತ್ವರಿತ ವಿಸ್ತರಣೆಯೂ ನಡೆಯುತ್ತಿದ್ದು, ಹೊಸ ಗ್ರಾಹಕರನ್ನು ತಲುಪಿಸುವ ಕಾರ್ಯವು ಜರುಗುತ್ತಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.