ಎಸ್ ಬಿ ಐ ನೀಡುತ್ತಿದೆ ಭರ್ಜರಿ ಸಾಲ ಸೌಲಭ‍್ಯ : ಇಲ್ಲಿದೆ ಮಾಹಿತಿ


Team Udayavani, Aug 20, 2021, 4:03 PM IST

SBI cuts personal loan, home loan, car loan, with Low interest

ನವ ದೆಹಲಿ : ದೇಶದ ಅತ್ಯಂತ ದೊಡ್ಡ ನಾಗರಿಕರ  ಬ್ಯಾಂಕ್ ಎಂದೇ ಕರೆಸಿಕೊಳ್ಳುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂದಿಗೂ ಗ್ರಾಹಕ ಸ್ನೇಹಿ ಯೋಜನೆಯನ್ನು ನಡುತ್ತಿರುತ್ತದೆ. ಈಗ ಮತ್ತೆ ಗ್ರಾಹಕ ಸ್ನೇಹಿ ಯೋಜನೆಗಳನ್ನು ನೀಡುತ್ತಿದೆ.

ಹೌದು, ಎಸ್ ಬಿ ಐ ತನ್ನ ಗ್ರಾಹಕರಿಗೆ ಸಾಲ ಸೌಲಭ್ಯದಲ್ಲಿ ಹೊಸ ಯೋಜನೆಗಳನ್ನು ನೀಡುತ್ತಿದ್ದು, ರಿಟೇಲ್‌ ಲೋನ್‌ ಮತ್ತು ಡೆಪಾಸಿಟ್‌ ಗಳ ಮೇಲೆ ತನ್ನ ಗ್ರಾಹಕರಿಗೆ ಹೊಸ ಆಫರ್ ಗಳನ್ನು ಒದಗಿಸುತ್ತಿದೆ.

ಗ್ರಾಹಕರಿಗೆ ಕಾರಿನ ಲೋನ್‌ ಮೇಲಿನ ಬಡ್ಡಿದರಗಳ ಮೇಲೆ ರಿಯಾಯಿತಿ  ಹಾಗೂ ಶೇಕಡ 100 ರಷ್ಟು ಪ್ರೊಸೆಸಿಂಗ್‌ ಫೀ ನನ್ನು ಮನ್ನಾ ಮಾಡುವುದಾಗಿ  ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಘೋಷಣೆ ಮಾಡಿದೆ. ಮಾತ್ರವಲ್ಲದೇ, ಇತರೆ  ಬಡ್ಡಿದರ ಕಡಿತವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ನೀಡುತ್ತದೆ ಎನ್ನುವುದು ವಿಶೇಷ.

ಇದನ್ನೂ ಓದಿ : ‘ವೈರಿಗಳು ದೇಶದ ಗಡಿಗಳ ಹೊರಗೆ ಮಾತ್ರವೇ ಇಲ್ಲ ಒಳಗೂ ಇದ್ದಾರೆ’ : ನಟಿ ಪ್ರಣಿತಾ

ಈ ಬಗ್ಗೆ ಮಾಹಿತಿ ನೀಡಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ರಿಟೇಲ್ ಮತ್ತು ಡಿಜಿಟಲ್ ಬ್ಯಾಂಕಿಂಗ್) ನಿರ್ದೇಶಕ ಸಿ ಎಸ್‌ ಸೆಟ್ಟಿ, “ಈ ಹಬ್ಬದ ಸೀಸನ್‌ ನಡುವೆ ನಮ್ಮ ಎಲ್ಲಾ ರಿಟೇಲ್‌ ಗ್ರಾಹಕರಿಗೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಲು ನಾವು ಸಂತಸ ವ್ಯಕ್ತಪಡಿಸುತ್ತೇವೆ,” ಎಂದು ಹೇಳಿದ್ದಾರೆ.

ಈ ಬಗ್ಗೆ  ಪ್ರತಿಕ್ರಿಯಿಸಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ನಿರ್ದೇಶಕ ಸಿ ಎಸ್‌ ಸೆಟ್ಟಿ, ಬ್ಯಾಂಕ್ ಗ್ರಾಹಕರಿಗೆ ನೀಡುತ್ತಿರುವ  ಆಫರ್‌ ಗಳು ಗ್ರಾಹಕರು ತಮ್ಮ ಲೋನ್‌ನಲ್ಲಿ ಹೆಚ್ಚಿನ ಉಳಿತಾಯ ಮಾಡಲು ಸಾಧ್ಯವಾಗುತ್ತದೆ. ಇದು ನಮ್ಮ ಎಲ್ಲಾ ಪ್ರಮುಖ ಗ್ರಾಹಕರಿಗೆ ಉತ್ತಮ ಹಣಕಾಸು ಪರಿಹಾರವನ್ನು ನೀಡಲು ಸಹಾಯ ಮಾಡುತ್ತದೆ ಎಂದು ಭಾವಿಸು‌‌ತ್ತೇವೆ. ಇನ್ನು ಈ ಹೊಸ ಆಫರ್‌ಗಳು ಗ್ರಾಹಕರ ಅಗತ್ಯ ಹಾಗೂ ಅವಶ್ಯಕತೆಯನ್ನು ಪೂರೈಸಲು ಸಹಾಯ ಮಾಡಲು ಎಸ್‌ಬಿಐ ನಿರಂತರ ಪ್ರಯತ್ನ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಗೃಹ ಸಾಲದ ಮೇಲಿನ ಸಂಪೂರ್ಣ ಪ್ರೊಸೆಸಿಂಗ್‌ ಫೀ ಮನ್ನಾ ಮಾಡುವುದಾಗಿ ತಿಳಿಸಿದೆ. ವಿಶೇಷವಾಗಿ ಮಹಿಳಾ ಗ್ರಾಹಕರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗೃಹ ಸಾಲವನ್ನು 5 ಬಿ ಪಿ ಎಸ್ ಬಡ್ಡಿ ರಿಯಾಯಿತಿಯೊಂದಿಗೆ ಪಡೆಯಬಹುದಾಗಿದೆ. ಇನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯೋನೋ ಆಪ್‌ ಮೂಲಕ ಈ ಎಸ್‌ಬಿಐ ಗೃಹ ಸಾಲಕ್ಕೆ ಮಹಿಳೆಯರು ಮಾತ್ರವಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು, ಎಸ್ ಬಿ ಐ  ತನ್ನ ಎಲ್ಲಾ ಗ್ರಾಹಕರಿಗೆ ಕಾರು ಖರೀದಿ ಸಾಲದ ಮೇಲೆ ಶೇಕಡಾ 100  ಮನ್ನಾವನ್ನು ಗ್ರಾಹಕರಿಗೆ ನೀಡಲು ಮುಂದಾಗಿದೆ. ಇನ್ನು ಇದನ್ನು ಹೊರತು ಪಡಿಸಿ ಎಸ್‌ಬಿಐ ಗ್ರಾಹಕರು ತಮ್ಮ ಕಾರು ಖರೀದಿ ಮೇಲಿನ ಸಾಲಕ್ಕಾಗಿ ಶೇಕಡಾ 90 ರಷ್ಟು ಆನ್‌-ರೋಡ್‌ ಫಿನಾನ್ಸ್‌ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ.

ವಿಶೇಷವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯೋನೋ ಆಪ್‌ ಮೂಲಕ ಕಾರು ಖರೀದಿ ಸಾಲಕ್ಕೆ ಅರ್ಜಿ ಸಲ್ಲಿಸುವ ಗ್ರಾಹಕರಿಗೆ 25 ಬಿಪಿಎಸ್‌ ರಿಯಾಯಿತಿ ನೀಡಲು ಎಸ್‌ಬಿಐ ಮುಂದಾಗಿದೆ. ಯುನೋ ಗ್ರಾಹಕರರು  ಹೊಸ ಕಾರು ಖರೀದಿ ಮಾಡಲು ಬಯಸುವುದಾದರೇ ವಾರ್ಷಿಕವಾಗಿ ಶೇಕಡಾ .7.5 ರ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ.

ಇದನ್ನೂ ಓದಿ : ಲಾರ್ಡ್ಸ್ ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನಕ್ಕೆ ಬುಮ್ರಾ-ಆ್ಯಂಡರ್ಸನ್ ಕದನವೇ ಕಾರಣ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.