ಕರ್ನಾಟಕದ ಕಬ್ಬಿಣದದಿರು ಇ-ಹರಾಜು ರದ್ದತಿಗೆ ಸುಪ್ರೀಂ ನಕಾರ
Team Udayavani, Aug 28, 2017, 12:17 PM IST
ಹೊಸದಿಲ್ಲಿ : ಕರ್ನಾಟಕದ ಕಬ್ಬಿಣದ ಅದಿರು ಇ-ಹರಾಜನ್ನು ರದ್ದು ಗೊಳಿಸುವಂತೆ ಕೋರಿ ಭಾರತೀಯ ಖನಿಜ ಕೈಗಾರಿಕೆ ಒಕ್ಕೂಟ (FIMI) ಮತ್ತು ವೇದಾಂತ ಕಂಪೆನಿಯು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಸೋಮವಾರ ನೀಡಿದ ತೀರ್ಪಿನಲ್ಲಿ ತಿರಸ್ಕರಿಸಿದೆ.
ಅರ್ಜಿದಾರರ ಸಲಹೆ ನಮಗೆ ಸ್ವೀಕಾರಾರ್ಹವಾಗಿಲ್ಲ ಎಂದು ಜಸ್ಟಿಸ್ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ನವೀನ್ ಸಿನ್ಹಾ ಅವರನ್ನು ಒಳಗೊಂಡ ಪೀಠವು ಹೇಳಿದೆ.
2016ರ ತನ್ನ ವರದಿಯಲ್ಲಿ ಕೇಂದ್ರ ದತ್ತಾಧಿಕಾರ ಸಮಿತಿಯು ನೀಡಿದ್ದ ಸಲಹೆಯನ್ನು ಆಧರಿಸಿ ಇ-ಹರಾಜಿಗೆ ಬದಲು ಉತ್ಪಾದಕರು ಮತ್ತು ಪೂರೈಕೆದಾರರ ನಡುವೆ ದೀರ್ಘಾವಧಿಯ ಒಪ್ಪಂದ ಏರ್ಪಡುವುದೇ ಉತ್ತಮ ಎಂದು ಫಿಮಿ ಮತ್ತು ವೇದಾಂತ ಕಂಪೆನಿ ತಮ್ಮ ಅರ್ಜಿಯಲ್ಲಿ ಮಂಡಿಸಿದ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ