- Friday 13 Dec 2019
ಹೆಚ್ಚಿದ ವಿದೇಶೀ ಬಂಡವಾಳ: ಸೆನ್ಸೆಕ್ಸ್ 139 ಅಂಕ ಜಂಪ್, ನಿಫ್ಟಿ 11,900ರ ಸನಿಹಕ್ಕೆ
Team Udayavani, May 27, 2019, 10:55 AM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,900 ಅಂಕಗಳ ಮನೋಪ್ರಾಬಲ್ಯದ ಮಟ್ಟದ ಸನಿಹಕ್ಕೆ ತಲುಪಿತು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 19 ಪೈಸೆಗಳ ಜಿಗಿತ ದಾಖಲಿಸಿ 69.34 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮೋದಿ ನೇತೃತ್ವದಲ್ಲಿ ನಿಚ್ಚಳ ಬಹುಮತದೊಂದಿಗೆ ಎನ್ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿರುವ ಹಿನ್ನೆಲೆಯಲ್ಲಿ ವಿದೇಶೀ ಬಂಡವಾಳದ ಒಳಹರಿವು ನಿರಂತರವಾಗಿರುವುದು ಶೇರು ಮಾರುಕಟ್ಟೆಯ ಸತತ ಮುನ್ನಡೆಗೆ ಕಾರಣವೆಂದು ತಿಳಿಯಲಾಗಿದೆ.
ಇಂದು ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್ 139.77 ಅಂಕಗಳ ಮುನ್ನಡೆಯೊಂದಿಗೆ 39,574.49 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 34.60 ಅಂಕಗಳ ಮುನ್ನಡೆಯೊಂದಿಗೆ 11,878.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದು ಬೆಳಗ್ಗಿನ ವಹಿವಾಟಿನ ಟಾಪ್ ಗೇನರ್ಗಳು : ಎಸ್ ಬ್ಯಾಂಕ್, ಎನ್ಟಿಪಿಸಿ, ಟಾಟಾ ಸ್ಟೀಲ್, ಸಿಪ್ಲಾ, ಲಾರ್ಸನ್; ಟಾಪ್ ಲೂಸರ್ಗಳು : ಟೆಕ್ ಮಹೀಂದ್ರ, ಝೀ ಎಂಟರಟೇನ್ಮೆಂಟ್, ಭಾರ್ತಿ ಏರ್ಟೆಲ್, ಜೆಎಸ್ಡಬ್ಲ್ಯು ಸ್ಟೀಲ್, ಇಂಡಸ್ ಇಂಡ್ ಬ್ಯಾಂಕ್.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಖ್ಯಾತ ಕಾರು ಕಂಪೆನಿ ಸ್ಕೋಡಾ, ತನ್ನ 'ರಾಪಿಡ್' ಮಾದರಿಯ ಕಾರಿನ ಹೊಸ ಆವೃತ್ತಿ 'ಸ್ಕೋಡಾ ರಾಪಿಡ್ 2020' ವಿಶ್ವ ಮಾರುಕಟ್ಟೆಗೆ ಪರಿಚಯಿಸಿದೆ. ರಷ್ಯಾದ ಸೇಂಟ್...
-
ಹೊಸದಿಲ್ಲಿ: ಕೇಂದ್ರದ ಎಂಎಂಟಿಸಿಗೆ 12,660 ಟನ್ ಈರುಳ್ಳಿ ಆಮದು ಮಾಡುವ ಹೊಣೆಯನ್ನು ಕೇಂದ್ರ ಸರಕಾರ ವಹಿಸಿದೆ. ಡಿ.27ರ ಬಳಿಕ ಆಮದು ಈರುಳ್ಳಿ ದೇಶದ ವಿವಿಧ ಮಾರುಕಟ್ಟೆಯಲ್ಲಿ...
-
ಹೊಸದಿಲ್ಲಿ: ದೇಶದಲ್ಲಿ ಆರ್ಥಿಕ ಹಿಂಜರಿತ ಕಾಡಿದ್ದರೂ, ವಿಮಾನ ಪ್ರಯಾಣಿಕರ ಸಂಖ್ಯೆ ಏರಿದ್ದು, ಶೇ.3.86ರಷ್ಟು ಏರಿಕೆಯಾಗಿದೆ. ಇದೇ ವೇಳೆ ಒಂದು ತಿಂಗಳಲ್ಲಿ ಶೇ.11.2ರಷ್ಟು...
-
ಹೊಸದಿಲ್ಲಿ: ದೇಶದ ಆರ್ಥಿಕತೆ ಗಂಭೀರ ಪರಿಸ್ಥಿತಿಯತ್ತ ಹೋಗುತ್ತಿದೆ ಎಂಬುದಕ್ಕೆ ಇನ್ನಷ್ಟು ವಿದ್ಯಮಾನಗಳು ಗೋಚರಿಸತೊಡಗಿವೆ. ಕಳೆದ ಮೂರು ವರ್ಷಗಳಲ್ಲೇ ಚಿಲ್ಲರೆ...
-
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ನಿರೀಕ್ಷೆಯನ್ನು...
ಹೊಸ ಸೇರ್ಪಡೆ
-
ಅಮೀನಗಡ: ಗ್ರಾಮೀಣ ಪ್ರದೇಶದಲ್ಲಿರುವ ಸುಮಾರು 5 ಉಪಕೇಂದ್ರಗಳ ಸಾರ್ವಜನಿಕರಿಗೆ ಉಪಯುಕ್ತವಾದ ಆರೋಗ್ಯ ಸೇವೆ ಒದಗಿಸುವ ಗುಡೂರ(ಎಸ್.ಸಿ) ಗ್ರಾಮದ ಸರಕಾರಿ ಪ್ರಾಥಮಿಕ...
-
ಬೀದರ: ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ| ಎಚ್.ಆರ್.ಮಹಾದೇವ ಅವರ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ...
-
ಕೊರಟಗೆರೆ: ಲಿಂ. ಶ್ರೀ ಶಿವಕುಮಾರ ಸ್ವಾಮೀಜಿ ಸಂಕಲ್ಪದಂತೆ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಯಂತಿ ಅಂಗವಾಗಿ ಆಯೋಜಿಸಿರುವ ರಥಯಾತ್ರೆಗೆ ಪಟ್ಟಣದಲ್ಲಿ ಅದ್ಧೂರಿ...
-
ತೀರ್ಥಹಳ್ಳಿ: ತಾಲೂಕಿನಲ್ಲಿ ಕೆರೆಗಳ ಸರ್ವೇ ಕಾರ್ಯ ಸಮಾಧಾನಕರ ಆಗಿಲ್ಲ. 305 ಕೆರೆಗಳ ಗಡಿ ಗುರುತಿಸುವ ಕಾರ್ಯ ವಿಳಂಬವಾಗಿದೆ. ಸಿಬ್ಬಂದಿ ಕೊರತೆ ಇದ್ದಲ್ಲಿ ಡಿಡಿಎಲ್ಆರ್...
-
ಮಣಿಪಾಲ: ಪಂಚಭಾಷಾ ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಯಾವ ಕನ್ನಡ ಸಿನಿಮಾ ನಿಮಗಿಷ್ಟ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ....