ಮತ್ತೆ ದಾಖಲೆಯ ಓಟಕ್ಕೆ ತೊಡಗಿದ ಮುಂಬಯಿ ಶೇರು; ಸೆನ್ಸೆಕ್ಸ್‌ 330 ಅಂಕ ಜಿಗಿತ


Team Udayavani, May 30, 2019, 4:50 PM IST

Sensex-Rally-730

ಮುಂಬಯಿ : 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ನಡೆಯುವುದಕ್ಕೆ ಮುನ್ನವೇ ಮುಂಬಯಿ ಶೇರು ಪೇಟೆ ಇಂದು ಗುರುವಾರದ ವಹಿವಾಟನ್ನು 300ಕ್ಕೂ ಅಧಿಕ ಅಂಕಗಳ ಜಿಗಿತದೊಂದಿಗೆ ಮತ್ತೆ ಹೊಸ  ದಾಖಲೆಯ ಎತ್ತರವನ್ನು ಏರಲು ಮುಂದಾಗಿದೆ.

ಮೋದಿ ಅವರ ಹೊಸ ಸಚಿವ ಸಂಪುಟದಲ್ಲಿ ತಮ್ಮ ಒಲವಿನ ಸದಸ್ಯರಿಗೆ ಪ್ರಮುಖ ಸಚಿವ ಪದ ಸಿಗುವುದೆಂಬ ನಿರೀಕ್ಷೆಯಲ್ಲಿ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂಚೂಣಿ ಶೇರುಗಳನ್ನು ಸಂಗ್ರಹಿಸಲು ತೊಡಗಿರುವುದೇ ಇಂದಿನ ರಾಲಿಗೆ ಕಾರಣವೆಂದು ತಿಳಿಯಲಾಗಿದೆ.

ಪ್ರಧಾನಿ ಮೋದಿ ಪ್ರಮಾಣ ವಚನ ಕಾರ್ಯಕ್ರಮ 8,000ಕ್ಕೂ ಅಧಿಕ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಇಂದು ಗುರುವಾರ ರಾತ್ರಿ 7 ಗಂಟೆಗೆ ನಡೆಯಲಿದೆ.

ಇಂದು ವಹಿವಾಟನ ನಡುವೆ 400 ಕ್ಕೂ ಅಧಿಕ ಅಂಕಗಳ ಏರಿಕೆ ದಾಖಲಿಸಿದ್ದ ಸೆನ್ಸೆಕ್ಸ್‌ ದಿನದ ವಹಿವಾಟನ್ನು 329.92 ಅಂಕಗಳ ಜಿಗಿತದೊಂದಿಗೆ 39,831.97 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 84.80 ಅಂಕಗಳ ಏರಿಕೆಯೊಂದಿಗೆ 11,945.90 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಮುಗಿಸಿತು.

ಇಂದಿನ ಟಾಪ್‌ ಗೇನರ್‌ ಎನ್‌ಟಿಪಿಸಿ ಶೇ.3.44ರ ಏರಿಕೆಯನ್ನು ಪಡೆಯಿತು. ಉಳಿದಂತೆ ಭಾರ್ತಿ ಏರ್‌ಟೆಲ್‌, ಬಜಾಜ್‌ ಫಿನಾನ್ಸ್‌, ಟಿಸಿಎಸ್‌, ಎಚ್‌ ಡಿ ಎಫ್ ಸಿ, ಎಸ್‌ ಬ್ಯಾಂಕ್‌ ಮತ್ತು ಆರ್‌ಐಎಲ್‌ ಶೇರುಗಳು ಶೇ.2.33ರ ಏರಿಕೆ ಕಂಡವು.

ಡಾಲರ್‌ ಎದುರು ರೂಪಾಯಿ ಇಂದು ಐದು ಪೈಸೆಯ ಇಳಿಕೆ ಕಂಡು 69.88 ರೂ. ಮಟ್ಟಕ್ಕೆ ಕುಸಿಯಿತು. ಬ್ರೆಂಟ್‌ ಕಚ್ಚಾ ತೈಲ ಶೇ.0.06ರಷ್ಟು ಕುಸಿದು ಬ್ಯಾರಲ್‌ ಗೆ 67.83 ಡಾಲರ್‌ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.