200ಕ್ಕೂ ಅಧಿಕ ಅಂಕಗಳ ನೆಗತ ಕಂಡ ಮುಂಬಯಿ ಶೇರು ಹೊಸ ದಾಖಲೆಯ ಎತ್ತರಕ್ಕೆ


Team Udayavani, May 21, 2019, 10:42 AM IST

Sensex-Building1-730

ಮುಂಬಯಿ : ಮುಂಬಯಿ ಶೇರು ಪೇಟೆಯಲ್ಲಿ 2019ರ ಲೋಕಸಭಾ ಚುನಾವಣೆಯ ಎನ್‌ಡಿಎ ಪರ ಮತಗಟ್ಟೆ ಸಮೀಕ್ಷೆ ಫ‌ಲಿತಾಂಶದ ಅಮಿತ ಹಿತಾನುಭವ ಇಂದು ಮಂಗಳವಾರವೂ ಮುಂದುವರಿದಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತ ಸಾಧಿಸಿದ ಸೆನ್ಸೆಕ್ಸ್‌, ವಹಿವಾಟಿನ ನಡುವೆ 39,565.82 ಅಂಕಗಳ ಹೊಸ ದಾಖಲೆಯ ಎತ್ತರದ ಮಟ್ಟವನ್ನು ತಲುಪುವ ಸಾಧನೆ ಮಾಡಿದೆ.

ನಿನ್ನೆ ಸೋಮವಾರ ಸೆನ್ಸೆಕ್ಸ್‌ ಕಳೆದ ಹತ್ತು ತಿಂಗಳಲ್ಲೇ ಗರಿಷ್ಠ ಎನಿಸಿರುವ ದಾಖಲೆಯ 1,421.90 ಅಂಕಗಳ ಮಹಾ ಜಿಗಿತವನ್ನು ದಾಖಲಿಸಿತ್ತು. ಅದೇ ರೀತಿ ನಿಫ್ಟಿ ಸೂಚ್ಯಂಕ 421 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿತ್ತು.

ಇಂದು ಬೆಳಗ್ಗೆ 10.40 ರ ಸುಮಾರಿಗೆ ಸೆನ್ಸೆಕ್ಸ್‌ 126.97 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 39,479.64 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 28.20 ಅಂಗಕಳ ಏರಿಕೆಯೊಂದಿಗೆ 11,856.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಅವಳಿ ಎಚ್‌ ಡಿ ಎಫ್ ಸಿ, ಬಜಾಜ್‌ ಫಿನಾನ್ಸ್‌, ಕೋಲ್‌ ಇಂಡಿಯಾ, ಆರ್‌ ಐ ಎಲ್‌, ಬಜಾಜ ಆಟೋ, ಎಚ್‌ ಯು ಎಲ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಸನ್‌ ಫಾರ್ಮಾ, ವೇದಾಂತ, ಎಕ್ಸಿಸ್‌ ಬ್ಯಾಂಕ್‌ ಮತ್ತು ಏಶ್ಯನ್‌ ಪೇಂಟ್‌ ಶೇರುಗಳು ಶೇ.2.21ರ ಏರಿಕೆಯನ್ನು ದಾಖಲಿಸಿದವು.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಅಲ್ಪ ಮುನ್ನಡೆಯನ್ನು ದಾಖಲಿಸಿ 69.71 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಬ್ರೆಂಟ್‌ ಕಚ್ಚಾ ತೈಲ ಶೇ.0.32ರ ಏರಿಕೆಯನ್ನು ಕಂಡು ಬ್ಯಾರಲ್‌ ಗೆ 72.20 ಡಾಲರ್‌ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.