ಬ್ಯಾಂಕಿಂಗ್ ಸೇವೆ ವ್ಯತ್ಯಯ
Team Udayavani, Oct 23, 2019, 1:05 AM IST
ಹೊಸದಿಲ್ಲಿ: ಬ್ಯಾಂಕ್ಗಳ ವಿಲೀನ ಮತ್ತು ಠೇವಣಿ ಬಡ್ಡಿ ದರ ಇಳಿಕೆಯನ್ನು ವಿರೋಧಿಸಿ ರಾಷ್ಟ್ರೀಕೃತ ಬ್ಯಾಂಕ್ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದ್ದರಿಂದ, ಕೆಲವು ಬ್ಯಾಂಕ್ ಸೇವೆಗಳಿಗೆ ಅಡ್ಡಿ ಉಂಟಾಗಿತ್ತು. ನಗದು ಡೆಪಾಸಿಟ್ ಮಾಡುವುದು ಹಾಗೂ ಹಣ ಹಿಂಪಡೆಯುವುದು, ಚೆಕ್ ಮೂಲಕ ಹಣ ಪಡೆಯುವಂತಹ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು ಜನರಿಗೆ ಅಡಚಣೆ ಉಂಟುಮಾಡಿತು. ಖಾಸಗಿ ಬ್ಯಾಂಕ್ಗಳು ಕಾರ್ಯನಿರ್ವಹಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್