ಜಾಗತಿಕ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 566 ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಎನ್ ಎಸ್ ಇ ನಿಫ್ಟಿ 149.70 ಅಂಕ ಕುಸಿತವಾಗಿದ್ದು, 17,807.70 ಅಂಕಗಳ ಮಟ್ಟ ತಲುಪಿದೆ.

Team Udayavani, Apr 6, 2022, 5:10 PM IST

ಜಾಗತಿಕ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 566 ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಬುಧವಾರ (ಏಪ್ರಿಲ್ 06) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 560ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ಹಳೆ ಮೀನು ಮಾರುಕಟ್ಟೆ ಸ್ವಚ್ಛತೆ ಮಾಡದ್ದಕ್ಕೆ ಆಕ್ರೋಶ: ಪುರಸಭೆ ಮುತ್ತಿಗೆ ಹಾಕಿದ ಮಹಿಳೆಯರು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 566.09 ಅಂಕಗಳಷ್ಟು ಇಳಿಕೆಯಾಗಿದ್ದು, 59,610.41 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 149.70 ಅಂಕ ಕುಸಿತವಾಗಿದ್ದು, 17,807.70 ಅಂಕಗಳ ಮಟ್ಟ ತಲುಪಿದೆ.

ಎಚ್ ಡಿಎಫ್ ಸಿ ಬ್ಯಾಂಕ್, ಎಚ್ ಡಿಎಫ್ ಸಿ ಲೈಫ್, ಎಚ್ ಸಿಎಲ್ ಟೆಕ್ನಾಲಜೀಸ್ ಮತ್ತು ಟೆಕ್ ಮಹೀಂದ್ರ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಕೋಲ್ ಇಂಡಿಯಾ, ಐಒಸಿ, ಎನ್ ಟಿಪಿಸಿ, ಟಾಟಾ ಸ್ಟೀಲ್ ಮತ್ತು ಪವರ್ ಗ್ರಿಡ್ ಷೇರುಗಳು ಲಾಭಗಳಿಸಿದೆ.

ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 481.86 ಅಂಕ ಇಳಿಕೆಯಾಗಿದ್ದು, 59,694 ಅಂಕಗಳಲ್ಲಿ ಆರಂಭಿಕ ವಹಿವಾಟು ಮುಂದುವರಿದಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 138.25 ಅಂಕ ಕುಸಿತದೊಂದಿಗೆ 17,819.19 ಅಂಕ ತಲುಪಿತ್ತು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.