ಕೋವಿಡ್ 19 ಲಸಿಕೆ ಭರವಸೆ: ಸತತ 3ನೇ ದಿನವೂ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಏರಿಕೆ
ಇಂದಿನ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದೆ. ಏರ್ ಟೆಲ್ ಹಾಗೂ ವೊಡಾಫೋನ್ ಷೇರುಗಳು ಲಾಭ ಗಳಿಸಿದೆ.
Team Udayavani, Mar 3, 2021, 11:45 AM IST
ಮುಂಬಯಿ:ಕೋವಿಡ್ 19 ಲಸಿಕೆ ದೇಶದ ಜನರಿಗೆ ನೀಡುವಷ್ಟು ಸಂಗ್ರಹ ಇದೆ ಎಂಬ ಕೇಂದ್ರ ಸರ್ಕಾರದ ಭರವಸೆ ಮುಂಬಯಿ ಷೇರುಪೇಟೆ ಖರೀದಿದಾರರ ಮೇಲೆ ಪರಿಣಾಮ ಬೀರಿದ್ದು, ಸತತ ಮೂರನೇ ದಿನವಾದ ಬುಧವಾರವೂ(ಮಾರ್ಚ್ 03) ಸಂವೇದಿ ಸೂಚ್ಯಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ಮಸ್ಕ್ ಅವರ ಸ್ಟಾರ್ ಲಿಂಕ್ ಸ್ಯಾಟಲೈಟ್ ಇಂಟರ್ ನೆಟ್ ಸೇವೆ 2022ರಲ್ಲಿ ಭಾರತಕ್ಕೆ ಲಭ್ಯ..?!
ವಿದೇಶಗಳಿಗೆ ಭಾರತ ಕೋವಿಡ್ 19 ಲಸಿಕೆಯನ್ನು ರಫ್ತು ಮಾಡಿದ ಬಳಿಕವೂ ದೇಶದಲ್ಲಿ ಸಾಕಷ್ಟು ಪ್ರಮಾಣದ ಕೋವಿಡ್ 19 ಲಸಿಕೆ ಇದ್ದಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ(ಮಾರ್ಚ್ 02) ತಿಳಿಸಿತ್ತು.
ಎನ್ ಎಸ್ ಇ ನಿಫ್ಟಿ ಸೂಚ್ಯಂಕ ಕೂಡಾ 0.88ರಷ್ಟು ಏರಿಕೆಯಾಗಿದ್ದು, 15.046.55ರ ಗಡಿ ತಲುಪಿದೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 0.8ರಷ್ಟು ಹೆಚ್ಚಳವಾಗುವ ಮೂಲಕ 50,699.74 ಅಂಕಗಳ ವಹಿವಾಟು ನಡೆಸಿದೆ.
ಕೇಂದ್ರದ ಲಸಿಕೆ ಭರವಸೆಯಿದ ರಿಲಯನ್ಸ್ ಇಂಡಸ್ಟ್ರೀಸ್ ನ ನಿಫ್ಟಿ ಇಂದಿನ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದೆ. ಏರ್ ಟೆಲ್ ಹಾಗೂ ವೊಡಾಫೋನ್ ಷೇರುಗಳು ಲಾಭ ಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್