ಜಾಗತಿಕ ಟ್ರೆಂಡ್ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,128 ಅಂಕ ಜಿಗಿತ

ನೆಸ್ಲೆ ಇಂಡಿಯಾ, ಟಿಸಿಎಸ್ ಮತ್ತು ಎಚ್ ಯುಎಲ್ ಷೇರುಗಳು ಶೇ.4ರಷ್ಟು ಲಾಭ ಗಳಿಸಿದೆ.

Team Udayavani, Mar 30, 2021, 4:36 PM IST

ಜಾಗತಿಕ ಟ್ರೆಂಡ್ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,128 ಅಂಕ ಜಿಗಿತ

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಮುಂಬಯಿ ಷೇರು ಮಾರುಕಟ್ಟೆ ಮೇಲೂ ಬೀರಿದ್ದು, ಸತತ ಎರಡನೇ ಅವಧಿಯಲ್ಲಿಯೂ ಸಂವೇದಿ ಸೂಚ್ಯಂಕ 1,128 ಅಂಕ ಏರಿಕೆ ಕಂಡಿದೆ.

ಇದನ್ನೂ ಓದಿ:ರಂಗೇರಿದ ಪ್ರಚಾರ: ಅಸ್ಸಾಂ ಚುನಾವಣಾ ಅಖಾಡದಲ್ಲಿ 264 ಅಭ್ಯರ್ಥಿಗಳು ಕೋಟ್ಯಧಿಪತಿಗಳು!

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬರೋಬ್ಬರಿ 1,128.08 ಅಂಕ ಏರಿಕೆಯಾಗಿ 50,136.58 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 337.80 ಅಂಕ ಏರಿಕೆಯಾಗಿ 14,845.10ರ ಗಡಿ ತಲುಪಿದೆ.

ಸೆನ್ಸೆಕ್ಸ್ ಏರಿಕೆಯಿಂದ ಎಚ್ ಸಿಎಲ್ ಷೇರುಗಳು ಹೆಚ್ಚಿನ ಲಾಭ ಗಳಿಸಿದ್ದು, ಇನ್ನುಳಿದಂತೆ ಎಚ್ ಡಿಎಫ್ ಸಿ ಬ್ಯಾಂಕ್, ಇನ್ಫೋಸಿಸ್, ಎನ್ ಟಿಪಿಸಿ, ನೆಸ್ಲೆ ಇಂಡಿಯಾ, ಟಿಸಿಎಸ್ ಮತ್ತು ಎಚ್ ಯುಎಲ್ ಷೇರುಗಳು ಶೇ.4ರಷ್ಟು ಲಾಭ ಗಳಿಸಿದೆ.

ಏತನ್ಮಧ್ಯೆ ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಭಾರ್ತಿ ಏರ್ ಟೆಲ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ. ಕೋವಿಡ್ 19 ಸೋಂಕು ಪ್ರಕರಣಗಳ ಹೆಚ್ಚಳದ ನಡುವೆಯೂ ಷೇರುಮಾರುಕಟ್ಟೆಯಲ್ಲಿ ಹೂಡಿಕೆದಾರರು ಷೇರು ಖರೀದಿ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.