ಭಾರೀ ಕುಸಿತ ಕಂಡಿದ್ದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಜಿಗಿತ, ನಿಫ್ಟಿ 14,700

ಬಜಾಜ್ ಆಟೋ, ಮಾರುತಿ ಮತ್ತು ಎಚ್ ಡಿಎಫ್ ಸಿ ಷೇರುಗಳು ಹೆಚ್ಚು ವಹಿವಾಟು ನಡೆಸದೇ ನಷ್ಟ ಅನುಭವಿಸಿದೆ.

Team Udayavani, Feb 23, 2021, 10:32 AM IST

ಭಾರೀ ಕುಸಿತ ಕಂಡಿದ್ದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಜಿಗಿತ, ನಿಫ್ಟಿ 14,700

ಮುಂಬೈ: ಸತತ ಕುಸಿತ ಕಾಣುತ್ತಿದ್ದ ಮುಂಬಯಿ ಷೇರುಪೇಟೆ ಮಂಗಳವಾರ(ಫೆ.23, 2021)ದ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 300 ಅಂಕಗಳಷ್ಟು ಏರಿಕೆ ಕಂಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್ ಮತ್ತು ಎಲ್ ಆ್ಯಂಡ್ ಟಿ ಷೇರುಗಳು ಲಾಭ ಗಳಿಸಿವೆ.

ಇದನ್ನೂ ಓದಿ:ಮುರುಗೇಶ್ ನಿರಾಣಿಗೆ ಅಮಿತ್ ಶಾ ದಿಢೀರ್ ಬುಲಾವ್: ಕುತೂಹಲ ಮೂಡಿಸಿದ ನಿರಾಣಿ ದಿಲ್ಲಿ ಭೇಟಿ!

ಮುಂಬಯಿ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಬಿಎಸ್ ಇ ಸಂವೇದಿ ಸೂಚ್ಯಂಕ 260.39 ಅಂಕಗಳೊಂದಿಗೆ 50,004.71ರ ಗಡಿ ತಲುಪಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 81.50 ಅಂಕಗಳ ಏರಿಕೆಯೊಂದಿಗೆ 14,757.20 ವಹಿವಾಟು ನಡೆಸಿದೆ.

ಸಂವೇದಿ ಸೂಚ್ಯಂಕ ಏರಿಕೆಯಿಂದ ಒಎನ್ ಜಿಸಿ, ಎಲ್ ಆ್ಯಂಡ್ ಟಿ, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಆ್ಯಕ್ಸಿಸ್ ಬ್ಯಾಂಕ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಶೇ.6ರಷ್ಟು ಲಾಭ ಗಳಿಸಿದೆ.

ಮತ್ತೊಂದೆಡೆ ಏಷ್ಯನ್ ಪೈಂಟ್ಸ್, ಕೋಟಕ್ ಬ್ಯಾಂಕ್, ಬಜಾಜ್ ಆಟೋ, ಮಾರುತಿ ಮತ್ತು ಎಚ್ ಡಿಎಫ್ ಸಿ ಷೇರುಗಳು ಹೆಚ್ಚು ವಹಿವಾಟು ನಡೆಸದೇ ನಷ್ಟ ಅನುಭವಿಸಿದೆ.

ಕೋವಿಡ್ ಸೋಂಕಿನ ಭೀತಿ ಹೆಚ್ಚಳದ ಹಿನ್ನಲೆಯಲ್ಲಿ ಷೇರುಪೇಟೆ ಹೂಡಿಕೆದಾರರು ಒಂದೇ ಸಮನೆ ಷೇರುಗಳ ಮಾರಾಟದಲ್ಲಿ ತೊಡಗಿದ್ದ ಪರಿಣಾಮ ಸತತ 5ನೇ ದಿನವಾದ ಸೋಮವಾರ(ಫೆ.22) ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1,145.44 ಅಂಕಗಳ ಭಾರೀ ಕುಸಿತ ದಾಖಲಿಸಿ, 49,744.32ರಲ್ಲಿ ವಹಿವಾಟು ಅಂತ್ಯಗೊಳಿಸಿತ್ತು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.