Covid ಹೆಚ್ಚಳ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಕುಸಿತ, 14,220ಕ್ಕೆ ತಲುಪಿದ ನಿಫ್ಟಿ

ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಶೇ.3ರಷ್ಟು ನಷ್ಟ ಅನುಭವಿಸಿದೆ.

Team Udayavani, Apr 22, 2021, 11:38 AM IST

Covid ಹೆಚ್ಚಳ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಕುಸಿತ, 14,220ಕ್ಕೆ ತಲುಪಿದ ನಿಫ್ಟಿ

ಮುಂಬಯಿ: ಕೋವಿಡ್ 19 ಸೋಂಕು ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ನಿಧಾನಗತಿಯ ವಹಿವಾಟು ನಡೆಸಿದ ಪರಿಣಾಮ ಗುರುವಾರ(ಏಪ್ರಿಲ್ 22) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 500 ಅಂಕ ಕುಸಿತ ಕಂಡಿದೆ. ಇದರಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿಎಫ್ ಸಿ ಬ್ಯಾಂಕ್ ಮತ್ತು ಎಚ್ ಯುಎಲ್ ಷೇರುಗಳು ಭಾರೀ ನಷ್ಟ ಅನುಭವಿಸಿದೆ.

ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ 501 ಅಂಕ ಕುಸಿತ ಕಂಡಿದ್ದು, ನಂತರ 463.36ಅಂಕ ಕುಸಿತ ಕಂಡಿದ್ದು,47,242.44 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 130.10 ಅಂಕ ಕುಸಿತವಾಗಿದ್ದು, 14,166.30ರ ಗಡಿಗೆ ತಲುಪಿದೆ.

ಸೆನ್ಸೆಕ್ಸ್ ಇಳಿಕೆಯಿಂದಗಿ ಇಂಡಸ್ ಇಂಡ್ ಬ್ಯಾಂಕ್, ಏಷ್ಯನ್ ಪೇಂಟ್ಸ್, ಆ್ಯಕ್ಸಿಸ್ ಬ್ಯಾಂಕ್, ಎಚ್ ಯುಎಲ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಟೆಕ್ ಮಹೀಂದ್ರಾ, ಬಜಾಜ್ ಫೈನಾನ್ಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಶೇ.3ರಷ್ಟು ನಷ್ಟ ಅನುಭವಿಸಿದೆ.

ಡಾ.ರೆಡ್ಡೀಸ್ ಸನ್ ಫಾರ್ಮಾ, ಒಎನ್ ಜಿಸಿ, ಇನ್ಫೋಸಿಸ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಲಾಭಗಳಿಸಿವೆ. ಮಂಗಳವಾರ(ಏಪ್ರಿಲ್ 20) ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 243,62 ಅಂಕ ಕುಸಿತವಾಗಿ 47,705.80 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.