ಸುರಕ್ಷಿತ ಹೂಡಿಕೆಗೆ ಸವರಿನ್‌ ಗೋಲ್ಡ್‌ ಬಾಂಡ್‌: ಏನು? ಹೇಗೆ? ಇಲ್ಲಿದೆ ಮಾಹಿತಿ


Team Udayavani, May 12, 2020, 7:10 AM IST

ಸುರಕ್ಷಿತ ಹೂಡಿಕೆಗೆ ಸವರಿನ್‌ ಗೋಲ್ಡ್‌ ಬಾಂಡ್‌: ಏನು? ಹೇಗೆ? ಇಲ್ಲಿದೆ ಮಾಹಿತಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ ವೈರಸ್ ಕಾರಣದಿಂದ ಮಾರುಕಟ್ಟೆ ಚಂಚಲವಾಗಿದೆ. ಎಲ್ಲಿ ಹೂಡಿಕೆ ಮಾಡುವುದೆಂದು ತಿಳಿಯುತ್ತಿಲ್ಲ.
ಜನ ಚಿನ್ನದ ಮೇಲೆ ಹೂಡಿಕೆ ಮಾಡುವುದೇ ಸುರಕ್ಷಿತ ಎಂದು ಭಾವಿಸುತ್ತಿದ್ದಾರೆ.

ಇಂತಹ ವೇಳೆ ಆರ್‌ಬಿಐ, ಇತ್ತೀಚೆಗೆ ಜನಪ್ರಿಯವಾಗಿರುವ ಸಾವರಿನ್‌ ಗೋಲ್ಡ್‌ ಬಾಂಡ್‌ (ಎಸ್‌ಜಿಬಿ) ಬಿಡುಗಡೆ ಮಾಡಿದೆ. ಇದು ಚಿನ್ನದ ಮೌಲ್ಯ ಹೊಂದಿರುವ ಬಾಂಡ್‌ಗಳು.

ಇದಕ್ಕೆ ಸಂಬಂಧಿಸಿದಂತೆ ಗ್ರಾಹಕರು ತಿಳಿಯಬೇಕಾದ ಸಂಗತಿಗಳು ಇಲ್ಲಿವೆ:

1. ಭಾರತ ಚಿನಿವಾರ ಪೇಟೆ ಹಾಗೂ ಶುದ್ಧ ಚಿನ್ನದ ಆಭರಣ ವರ್ತಕರು (ಜುವೆಲರ್ಸ್‌ ಅಸೋಸಿಯೇಶನ್‌ ಲಿಮಿಟೆಡ್‌) ನಿಗದಿಪಡಿಸಿದ ಬೆಲೆಯ ಪ್ರಕಾರ ಬಾಂಡ್‌ಗಳನ್ನು ವಿತರಿಸಲಾಗುವುದು. ಅಂದರೆ ಚಿನಿವಾರ ಪೇಟೆ ಕಾರ್ಯಾಚರಣೆ ಮಾಡುತ್ತಿರುವಾಗಿನ (ರಜಾದಿನಗಳನ್ನು ಬಿಟ್ಟು) ಕೊನೆಯ ಮೂರು ದಿನಗಳ ಸರಾಸರಿ ಬೆಲೆಯನ್ನು ನಿಗದಿ ಮಾಡಲಾಗುವುದು. ಸದ್ಯ 1 ಗ್ರಾಮ್‌ ಚಿನ್ನದ ಬೆಲೆ 4,590 ರೂ.

2. ಸದ್ಯ ಬಿಡುಗಡೆ ಮಾಡಿರುವ ಬಾಂಡ್‌ಗಳನ್ನು ಮೇ11ರಿಂದ 15ರ ವರೆಗೆಕೊಳ್ಳಬಹುದು. ಇದು ಕಳೆದ ತಿಂಗಳು ಆರ್‌ಬಿಐ ಪ್ರಕಟಿಸಿದ, 6 ಬಾಂಡ್‌ಗಳ ಸರಣಿಯ 2ನೇ ಭಾಗ. ಮೊದಲನೇ ಭಾಗವನ್ನು ಎ.20ರಿಂದ 24ರವರೆಗೆ ಪ್ರಕಟಿಸಲಾಗಿತ್ತು.

3. ಸರಣಿಯ ಮೊದಲ ಭಾಗದ ಬಾಂಡ್‌ಗಳು 2016ರ ನಂತರ ದಾಖಲೆ ಮಾರಾಟ ಕಂಡಿವೆ. 822 ಕೋಟಿ ರೂ. ಮೌಲ್ಯದ 17.73 ಲಕ್ಷ ಬಾಂಡ್‌ಗಳು ಮಾರಾಟಗೊಂಡಿವೆ.

4. ವಾಣಿಜ್ಯ ಬ್ಯಾಂಕ್‌ಗಳು, ಅಂಚೆ ಕಚೇರಿ, ಬಿಎಸ್‌ಇ, ಎನ್‌ಎಸ್‌ಇ ಮತ್ತು ನ್ಯಾಷನಲ್‌ ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೋರೇಷನ್‌ನಲ್ಲಿ ಎಸ್‌ಜಿಬಿಗಳನ್ನು ಕೊಳ್ಳಬಹುದು. ವ್ಯಕ್ತಿಗತವಾಗಿ, ಟ್ರಸ್ಟ್‌ಗಳು, ಸಾಮಾಜಿಕ ಸಂಘಟನೆಗಳು, ಅವಿಭಕ್ತ ಹಿಂದು ಕುಟುಂಬಗಳು, ವಿಶ್ವವಿದ್ಯಾಲಯಗಳಿಗೆ ಕೊಳ್ಳುವ ಅವಕಾಶವಿದೆ.

5. ಕನಿಷ್ಠ 1 ಬಾಂಡ್‌ ಕೊಳ್ಳಬೇಕು. ಇದು 8 ವರ್ಷದ ಅನಂತರ ಕೈಗೆ ಸಿಗುತ್ತದೆ. ಬಯಸಿದರೆ ಈ ಯೋಜನೆಯನ್ನು 5 ವರ್ಷಕ್ಕೇ ಮುಗಿಸಿಕೊಳ್ಳಬಹುದು.

6. ಗರಿಷ್ಠ 4 ಕೆಜಿ ಮೌಲ್ಯದ ಎಸ್‌ಜಿಬಿಯನ್ನು ವ್ಯಕ್ತಿಗತವಾಗಿ ಅಥವಾ ಹಿಂದು ಅವಿಭಕ್ತ ಕುಟುಂಬಗಳು ಖರೀದಿಸಬಹುದು. ಇನ್ನು ಟ್ರಸ್ಟ್‌ ಗಳು, ಇದಕ್ಕೆ ಸರಿಸಮಾನವಾದ ಸಂಸ್ಥೆಗಳು ಒಂದು ವಿತ್ತೀಯ ವರ್ಷದಲ್ಲಿ ಗರಿಷ್ಠ 20 ಕೆಜಿ ಮೌಲ್ಯದ ಎಸ್‌ಜಿಬಿ ಖರೀದಿಸಬಹುದು.

7. ಆರ್‌ಬಿಐ ನಿರ್ದೇಶನದ ಪ್ರಕಾರ, ಅರ್ಜಿಯನ್ನು ಅಂತರ್ಜಾಲದ ಮೂಲಕ ಸಲ್ಲಿಸಿ, ಹಾಗೆಯೇ ಹಣ ಪಾವತಿಸುವವರಿಗೆ 50 ರೂ. ರಿಯಾಯ್ತಿ ಇದೆ.

8. 2020ರ ಸರಣಿಯ ಮುಂದಿನ ಬಾಂಡ್‌ಗಳನ್ನು ಜೂನ್‌ 8ರಂದು ಆರ್‌ಬಿಐ ಬಿಡುಗಡೆ ಮಾಡಲಿದೆ. ಹಾಗೆಯೇ ಕೊನೆಯ ಬಾಂಡ್‌ಗಳನ್ನು ಆ.31ರಂದು ಬಿಡುಗಡೆ ಮಾಡಲಿದೆ.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.