ಮುಂದಿನ ಆರ್ಥಿಕ ವರ್ಷದಲ್ಲಿ ರಾಜ್ಯಗಳು GST ಪರಿಹಾರದ ಕೊರತೆ ಎದುರಿಸಲಿವೆಯೇ..!? : ವರದಿ


Team Udayavani, Mar 17, 2021, 11:30 AM IST

States may face GST compensation shortfall of up to Rs 3 lakh crore in next fiscal year: Report

ನವ ದೆಹಲಿ : ಮುಂದಿನ ಹಣಕಾಸು/ಆರ್ಥಿಕ ವರ್ಷದಲ್ಲಿ (2021-22) ಕೇಂದ್ರದಿಂದ ಸರಕು ಮತ್ತು ಸೇವಾ ತೆರಿಗೆ ಪರಿಹಾರದ ಕೊರತೆಯನ್ನು ರಾಜ್ಯ ಸರ್ಕಾರಗಳು 2.7 ರಿಂದ 3 ಲಕ್ಷ ಕೋಟಿ ರೂ.ಗಳನ್ನು ಎದುರಿಸಬೇಕಾಗುತ್ತದೆ ಎಂದು ರೇಟಿಂಗ್ ಏಜೆನ್ಸಿ  ಐ ಸಿ ಆರ್ ಎ (ಇನ್ವೆಸ್ಟ್ ಮೆಂಟ್ ಇನ್ಫಾರ್ಮೇಶನ್ ಆ್ಯಂಡ್ ಕ್ರೆಡಿಕಟ್ ರೇಟಿಂಗ್ ಏಜೆನ್ಸಿ)  ನೀಡಿದ ವರದಿಯನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಮೊತ್ತದಲ್ಲಿ 1.6 ರಿಂದ 2 ಲಕ್ಷ ಕೋಟಿ ರೂ.ಗಳು ಸೆಸ್ ಸಂಗ್ರಹದ ಕೊರತೆಯಿಂದಾಗಿವೆ ಎಂದು ವರದಿ ತಿಳಿಸಿದೆ.

ಓದಿ : ಹಿಮಾಚಲ್ ಪ್ರದೇಶ ಬಿಜೆಪಿ ಸಂಸದ ರಾಮ್ ಸ್ವರೂಪ್ ಶವ ಪತ್ತೆ, ಆತ್ಮಹತ್ಯೆ ಶಂಕೆ?

ಕೊರತೆಯು ರಾಜ್ಯಗಳಿಂದ ಕನಿಷ್ಠ 2.2 ಲಕ್ಷ ಕೋಟಿ ರೂ.ಗಳನ್ನು ಮಾರುಕಟ್ಟೆಗಳಿಂದ ಎರವಲು ಪಡೆಯುವಂತೆ ಒತ್ತಾಯಿಸುತ್ತದೆ ಎಂದು ಐ ಸಿ ಆರ್ ಎ ಸೋಮವಾರ(ಮಾ. 15) ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಇನ್ನು, ಮುಂದಿನ ಹಣಕಾಸು ವರ್ಷಕ್ಕೆ 154 ನೇ ಹಣಕಾಸು ಆಯೋಗವು ಶೀಪಾರಸು ಮಾಡಿದಂತೆ  ಇದು ಅದರ ವರ್ಧಿತ ಸಾಲ ಮಿತಿಯ ಶೇ. 90 ರಷ್ಟಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರಾಜ್ಯಗಳ ನಿವ್ವಳ ಸಾಲಗಳ ಸಾಮಾನ್ಯ ಮಿತಿಯನ್ನು ಒಟ್ಟು ರಾಜ್ಯ ದೇಶೀಯ ಉತ್ಪನ್ನದ ಶೇ. 4 ಎಂದು ನಿಗದಿಪಡಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದ್ದು, ಇದು ಸಾಮಾನ್ಯ ಸಾಲ ಮಿತಿ ಶೇ. 3 ಕ್ಕಿಂತ ಹೆಚ್ಚಾಗಿದೆ.

“ಆರ್ಥಿಕ ವರ್ಷ 2022 ರ ಕೇಂದ್ರದ ಜಿಡಿಪಿ ಅಂದಾಜಿನ ಆಧಾರದ ಮೇಲೆ, ಒಟ್ಟು ರಾಜ್ಯ ದೇಶೀಯ ಉತ್ಪನ್ನದ ಶೇ, 1 ಅಥವಾ ರಾಜ್ಯಗಳಿಂದ 2.2 ಲಕ್ಷ ಕೋಟಿ ರೂ.ಗಳ ವರ್ಧಿತ ಸಾಲವನ್ನು ನಾವು ಯೋಜಿಸುತ್ತೇವೆ, ಏಕೆಂದರೆ ಕೇಂದ್ರದಿಂದ ಜಿ ಎಸ್‌ಟಿ ಪರಿಹಾರದ ಕೊರತೆಯನ್ನು 1.6  ರಿಂದ 2 ಲಕ್ಷ ರೂ. ಕೋಟಿ, ಒಟ್ಟಾರೆ ಜಿ ಎಸ್‌ ಟಿ ಪರಿಹಾರದ ಕೊರತೆಯನ್ನು ಎಫ್‌ ವೈ(ಫೈನಾನ್ಶಿಯಲ್ ಈಯರ್/ಆರ್ಥಿಕ ವರ್ಷ)22 ರಲ್ಲಿ 2.7-3 ಲಕ್ಷ ಕೋಟಿ ರೂ.ಗೆ ತೆಗೆದುಕೊಂಡಿದೆ ”ಎಂದು ಐ ಸಿ ಆರ್‌ ಎ ನ ಕಾರ್ಪೋರೇಟ್ ವಲಯದ ಮುಖ್ಯಸ್ಥ ಜಯಂತ ರಾಯ್ ಮಾಹಿತಿ ನಿಡಿದ್ದಾರೆ.

ಇನ್ನು, ಏತನ್ಮಧ್ಯೆ, ಪ್ರಸಕ್ತ ಹಣಕಾಸು ವರ್ಷದಲ್ಲಿ (2020-21) ಜಿ ಎಸ್‌ ಟಿ ಪರಿಹಾರ ಕೊರತೆ 1.1 ಲಕ್ಷ ಕೋಟಿ ರೂ.ಗಳನ್ನು ರಾಜ್ಯಗಳಿಗೆ ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಓದಿ : ದೆಹಲಿ ಜಗತ್ತಿನ ಅತಿ ಮಲಿನ ರಾಜಧಾನಿ: ಜಾಗತಿಕ ವಾಯು ಗುಣಮಟ್ಟ ವರದಿಯಲ್ಲೇನಿದೆ?

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.