446 ಅಂಕ ಜಿಗಿತ; ಮತ್ತೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 60 ಸಾವಿರದ ಸನಿಹಕ್ಕೆ…

ಆಲ್ಟ್ರಾಟೆಕ್ ಸಿಮೆಂಟ್ ಮತ್ತು ನೆಸ್ಲೆ ಇಂಡಿಯಾ ಷೇರುಗಳು ನಷ್ಟ ಕಂಡಿದೆ.

Team Udayavani, Oct 5, 2021, 4:29 PM IST

446 ಅಂಕ ಜಿಗಿತ; ಮತ್ತೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 60 ಸಾವಿರದ ಸನಿಹಕ್ಕೆ…

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಮಂಗಳವಾರ (ಅಕ್ಟೋಬರ್ 05) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 446 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ಲಕ್ನೋ ವಿಮಾನ ನಿಲ್ದಾಣದಲ್ಲಿ ಚತ್ತೀಸ್ ಗಢ್ ಸಿಎಂಗೆ ತಡೆಯೊಡ್ಡಿದ ಪೊಲೀಸರು, ಸ್ಥಳದಲ್ಲೇ ಧರಣಿ!

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 445.56 ಅಂಕಗಳಷ್ಟು ಏರಿಕೆಯೊಂದಿಗೆ 59,744.88 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ 131.05 ಅಂಕ ಏರಿಕೆಯಾಗಿದ್ದು, 17,822.30 ಅಂಕಗಳ ದಾಖಲೆಯ ಮಟ್ಟ ತಲುಪಿದೆ.

ಸೆನ್ಸೆಕ್ಸ್, ನಿಫ್ಟಿ ಏರಿಕೆಯ ಬಳಿಕ ಇಂಡಸ್ ಇಂಡ್ ಬ್ಯಾಂಕ್, ಭಾರ್ತಿ ಏರ್ ಟೆಲ್, ಎಚ್ ಸಿಎಲ್ ಟೆಕ್, ರಿಲಯನ್ಸ್ ಇಂಡಸ್ಟ್ರೀಸ್, ಟೈಟಾನ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಸನ್ ಫಾರ್ಮಾ, ಐಟಿಸಿ, ಪವರ್ ಗ್ರಿಡ್, ಆಲ್ಟ್ರಾಟೆಕ್ ಸಿಮೆಂಟ್ ಮತ್ತು ನೆಸ್ಲೆ ಇಂಡಿಯಾ ಷೇರುಗಳು ನಷ್ಟ ಕಂಡಿದೆ.

ಸೆನ್ಸೆಕ್ಸ್ 60 ಅಂಕಗಳ ಗಡಿ ದಾಟಿದ್ದ ನಂತರ ನಾಲ್ಕು ದಿನಗಳ ಅವಧಿಯಲ್ಲಿ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ, ನಿಫ್ಟಿ ಕುಸಿತ ಕಾಣುತ್ತಿದ್ದು, ಇದೀಗ ಮತ್ತೆ ಚೇತರಿಕೆಯ ಹಾದಿಯಲ್ಲಿದ್ದು, ಮತ್ತೆ 60 ಸಾವಿರ ಗಡಿ ದಾಟುವ ನಿರೀಕ್ಷೆ ಇದ್ದಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ನಿರೀಕ್ಷೆಯಲ್ಲಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.