ಸತತ ಐದು ದಿನಗಳ ಕುಸಿತದ ಹಾದಿ ಕಂಡ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 400 ಅಂಕ ಜಿಗಿತ

ನಿಫ್ಟಿ ಕೂಡಾ 118.65 ಅಂಕಗಳ ಹೆಚ್ಚಳದೊಂದಿಗೆ 13,936.20ರ ಅಂಕಗಳ ಗಡಿ ತಲುಪಿದೆ

Team Udayavani, Jan 29, 2021, 11:04 AM IST

ಸತತ ಐದು ದಿನಗಳ ಕುಸಿತದ ಹಾದಿ ಕಂಡ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 400 ಅಂಕ ಜಿಗಿತ

ಮುಂಬೈ: ಸತತ ಐದು ದಿನಗಳ ಕಾಲ ಕುಸಿತ ಕಂಡಿದ್ದ ಮುಂಬೈ ಷೇರುಪೇಟೆಯ ವಹಿವಾಟು ಶುಕ್ರವಾರ(ಜನವರಿ 29, 2021) ಚೇತರಿಕೆ ಕಂಡಿದ್ದು, ಮುಖ್ಯವಾಗಿ ಬ್ಯಾಂಕಿಂಗ್, ಇಂಧನ ಷೇರುಗಳು ಹೆಚ್ಚಿನ ಲಾಭ ಗಳಿಸಿವೆ.

ಇದನ್ನೂ ಓದಿ:ಹಾವು ಕಡಿತಕ್ಕೆ ಇವರು ನೀಡುವ ನಾಟಿ ಔಷಧಿಯೇ ರಾಮಬಾಣ

ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 403.16 ಅಂಕಗಳಷ್ಟು ಏರಿಕೆಯೊಂದಿಗೆ 47,277.52 ಅಂಕಗಳ ವಹಿವಾಟು ನಡೆಸಿದೆ.

ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 118.65 ಅಂಕಗಳ ಹೆಚ್ಚಳದೊಂದಿಗೆ 13,936.20ರ ಅಂಕಗಳ ಗಡಿ ತಲುಪುವ ಮೂಲಕ ಚೇತರಿಕೆಯ ಹಾದಿ ಹಿಡಿದಿದೆ.

ಷೇರುಪೇಟೆಯ ಚೇತರಿಕೆಯ ವಹಿವಾಟಿನಿಂದ ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಎಲ್ ಆ್ಯಂಡ್ ಟಿ, ಒಎನ್ ಜಿಸಿ, ಬಜಾಜ್ ಫೈನಾನ್ಸ್, ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಆಟೋ ಷೇರುಗಳು ಲಾಭ ಗಳಿಸಿವೆ.

ಮತ್ತೊಂದೆಡೆ ಆ್ಯಕ್ಸಿಸ್ ಬ್ಯಾಂಕ್, ಎಚ್ ಯುಎಲ್, ಟೆಕ್ ಮಹೀಂದ್ರಾ, ಆಲ್ಟ್ರಾ ಟೆಕ್ ಸಿಮೆಂಟ್, ಮಾರುತಿ ಮತ್ತು ಟಿಸಿಎಸ್ ಷೇರುಗಳು ನಷ್ಟ ಅನುಭವಿಸಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಷೇರುಗಳ ಭಾರೀ ಮಾರಾಟ, ವಿದೇಶಿ ಸಾಂಸ್ಥಿಕ ಹೂಡಿಕೆಯ ಹೊರ ಹರಿವು ಪರಿಣಾಮ ಮುಂಬೈ ಷೇರುಪೇಟೆ ಮೇಲೆ ಪರಿಣಾಮ ಬೀರುವ ಮೂಲಕ ಸತತ ಐದು ದಿನಗಳ ಕಾಲ ಷೇರುಪೇಟೆ ವಹಿವಾಟು ಕುಸಿತ ಕಂಡಿತ್ತು. ಇದೀಗ ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ಹೂಡಿಕೆದಾರರಲ್ಲಿ ನಿರೀಕ್ಷೆ ಮೂಡಿಸಿದ್ದು, ಷೇರು ವಹಿವಾಟು ಚೇತರಿಸಿಕೊಂಡಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.