ಹೊಸ ವೇತನ ನಿಯಮ ; ಕೈಗೆ ಸಿಗುವ ವೇತನಕ್ಕೆ ಕತ್ತರಿ?

ಟೇಕ್‌ ಹೋಂ ಸ್ಯಾಲರಿ ಇಳಿಕೆ ಸಾಧ್ಯತೆ ನಿವೃತ್ತಿ ನಿಧಿಯಲ್ಲಿ ಏರಿಕೆ

Team Udayavani, Dec 10, 2020, 5:55 AM IST

ಹೊಸ ವೇತನ ನಿಯಮ ; ಕೈಗೆ ಸಿಗುವ ವೇತನಕ್ಕೆ ಕತ್ತರಿ?

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಮುಂದಿನ ವರ್ಷ ದಿಂದ ನಿಮ್ಮ ಕೈಗೆ ಬರುವ ವೇತನದ ಮೊತ್ತವು ಇಳಿಕೆಯಾಗಲಿದೆ! ಹೊಸ ವೇತನ ನಿಯಮಗಳ ಅನ್ವಯ ಕೇಂದ್ರ ಸರಕಾರವು ಕರಡು ನಿಯಮಗಳನ್ನು ಸಿದ್ಧ ಪಡಿಸಿದ್ದು, ಅದರಂತೆ ಎಲ್ಲ ಕಂಪೆನಿಗಳಿಗೂ ಮುಂದಿನ ವಿತ್ತೀಯ ವರ್ಷದಿಂದ ತಮ್ಮ
ಉದ್ಯೋಗಿಗಳ “ವೇತನದ ಪ್ಯಾಕೇಜ್‌’ ಪುನಾರಚಿಸುವ ಅನಿವಾರ್ಯತೆ ಎದುರಾಗಿದೆ.

ಹೊಸ ನಿಯಮ ಎಪ್ರಿಲ್‌ನಿಂದ ಅನ್ವಯ ವಾಗಲಿವೆ. ಉದ್ಯೋಗಿಗಳಿಗೆ ನೀಡುವ ಭತ್ತೆಯು ಆತನ ಒಟ್ಟು ವೇತನದ ಶೇ. 50ನ್ನು ಮೀರಬಾರದು ಎಂದು ಈ ನಿಯಮ ಹೇಳುತ್ತದೆ. ಅಂದರೆ ಉದ್ಯೋಗಿಯ ಮೂಲ ವೇತನವೇ ಶೇ. 50ರಷ್ಟಿರಬೇಕು. ನಿಯಮ ಪಾಲಿಸಬೇಕೆಂದರೆ ಉದ್ಯೋಗದಾತರು ಉದ್ಯೋಗಿಗಳ ಮೂಲವೇತನ ಹೆಚ್ಚಿಸಲೇ ಬೇಕಾಗುತ್ತದೆ. ಪರಿಣಾಮ ಗ್ರಾಚ್ಯುಟಿ ಪಾವತಿ ಮೊತ್ತವೂ ಸ್ವಲ್ಪಮಟ್ಟಿಗೆ ಏರಿಕೆಯಾಗುತ್ತದೆ ಮಾತ್ರವಲ್ಲ ಭವಿಷ್ಯ ನಿಧಿ (ಪಿಎಫ್)ಗೆ ಪಾವತಿಯಾ ಗುವ ಉದ್ಯೋಗಿ ಪಾಲೂ ಹೆಚ್ಚಾಗು ತ್ತದೆ. ಇದೆಲ್ಲದರ ಪರಿಣಾಮವೆಂಬಂತೆ ಉದ್ಯೋಗಿಯ ಕೈಗೆ ಬರುವ ಸಂಬಳ (ಟೇಕ್‌ ಹೋಂ ಸ್ಯಾಲರಿ) ಕಡಿಮೆಯಾಗುತ್ತದೆ. ಆದರೆ ಉದ್ಯೋಗಿಯ ನಿವೃತ್ತಿ ನಿಧಿ ಹೆಚ್ಚಾಗುವುದ ರಿಂದ ದೀರ್ಘಾವಧಿಯ ಲಾಭ ತರಲಿದೆ.

ಸಾಮಾಜಿಕ ಭದ್ರತೆ
ಪ್ರಸ್ತುತ ಬಹುತೇಕ ಖಾಸಗಿ ಕಂಪೆನಿಗಳು ಉದ್ಯೋಗಿಯ ಒಟ್ಟಾರೆ ಸಂಭಾವನೆಯ ಶೇ. 50ಕ್ಕಿಂತ ಕಡಿಮೆ ಮೊತ್ತವನ್ನು ಭತ್ತೆ ಯೇತರ ಮೊತ್ತವೆಂದೂ ಶೇ. 50ಕ್ಕಿಂತ ಹೆಚ್ಚಿನದನ್ನು ಭತ್ತೆಯ ಮೊತ್ತವೆಂದೂ ಪಾವತಿಸು ತ್ತವೆ. ಹೊಸ ವೇತನ ನಿಯಮ ಜಾರಿಯಾ ದರೆ ಇದೂ ಬದಲಾಗುತ್ತದೆ. ಹೀಗಾಗಿ ಸಾಮಾನ್ಯವಾಗಿ ಹೆಚ್ಚಿನ ಭತ್ತೆಗಳನ್ನು ಪಡೆಯುತ್ತಿರುವಂಥ ಖಾಸಗಿ ವಲಯದ ಉದ್ಯೋಗಿಗಳ ಕೈಗೆ ಸಿಗುವ ವೇತನದ ಮೊತ್ತ ಕಡಿಮೆಯಾಗುವುದು ಖಚಿತ. ಹೊಸ ನಿಯಮದಿಂದ ಕೈಗೆ ಬರುವ ಸಂಬಳದ ಪ್ರಮಾಣ ಕಡಿಮೆಯಾದರೂ ಅತ್ಯುತ್ತಮ ಸಾಮಾಜಿಕ ಭದ್ರತೆ, ನಿವೃತ್ತಿ ಬಳಿಕದ ಅನುಕೂಲ ಒದಗಿಸುತ್ತದೆ ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.