ಟಾಟಾ ಸ್ಟೀಲ್‌ : ಕೋವಿಡ್ ಗೆ ಮೃತಪಟ್ಟ ನೌಕರನ ಕುಟುಂಬಕ್ಕೆ 60 ವರ್ಷದ ತನಕ ಸಂಬಳ !


Team Udayavani, May 25, 2021, 4:33 PM IST

tata-steel-extends-social-security-schemes-for-employees-affected-by-corona

ನವ ದೆಹಲಿ :  ಕೋವಿಡ್ ಸೋಂಕಿನಿಂದ ಮೃತಪಟ್ಟ ತನ್ನ ನೌಕರರ ಕುಟುಂಬಕ್ಕೆ ಅವರು ದುಡಿಯುತ್ತಿದ್ದ ಸಂಬಳವನ್ನು 60 ವರ್ಷದ ತನಕ ನೀಡುವುದಾಗಿ ಟಾಟಾ ಸ್ಟೀಲ್‌ ಕಂಪೆನಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ  ಭಾರಿ ಆತಂಕವನ್ನು ಸೃಷ್ಟಿ ಮಾಡಿದ್ದು, ಲಕ್ಷಾಂತರ ಮಂದಿ ಸೋಂಕಿತಾಗುತ್ತಿರುವುದು ಮಾತ್ರವಲ್ಲದೇ, ನಿತ್ಯ ದೇಶದಾದ್ಯಂತ ನಾಲ್ಕು ಸಾವಿರದ  ಆಸು ಪಾಸಿನಲ್ಲಿ ಕೋವಿಡ್ ಸೋಂಕಿನಿಂದ ಮೃತರಾಗುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಟಾಟಾ ಸ್ಟೀಲ್ ತನ್ನ ನೌಕರರ ಮತ್ತು ಅವರ ಕುಟುಂಬದ ಸುರಕ್ಷತೆಗಾಗಿ ಈ ನಿರ್ಧಾರವನ್ನು ಕೈಗೊಂಡಿದೆ.

ಇದನ್ನೂ ಓದಿ : ಸಮಾಜಸೇವೆ ಹೆಸರಿನಲ್ಲಿ ಸ್ವಜಾತಿ ಮೆರೆಯುವುದು ಸರಿಯಲ್ಲ : ಉಪ್ಪಿ ವಿರುದ್ದ ನಟ ಚೇತನ್ ಟೀಕೆ

ಕೋವಿಡ್ ಸೋಂಕಿನಿಂದ ಮೃತಪಟ್ಟ ಕಂಪೆನಿಯ ನೌಕರನ ಕುಟುಂಬಕ್ಕೆ ಮುಂದಿನ 60 ವರ್ಷದ ತನಕ ಆತನ ಸಂಬಳವನ್ನು ಆತನ ಕುಟುಂಬಕ್ಕೆ ಸುರಕ್ಷತೆಯ ದೃಷ್ಟಿಯಿಂದ ನೀಡುವ ಉದ್ದೇಶದಿಂದ ಸಂಸ್ಥೆ ಸುತ್ತೋಲೆ ಹೊರಡಿಸಿದೆ.

ಕಂಪನಿಯ ನೌಕರರ ಸಾಮಾಜಿಕ ಸುರಕ್ಷೆಗಾಗಿ ನೆರವು ನೀಡಲು ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದು, ಕೋವಿಡ್ ಸೋಂಕಿನಿಂದ ತನ್ನ ನೌಕರ ಮೃತಪಟ್ಟರೆ ಆ ನೌಕರನ ಕುಟುಂಬಕ್ಕೆ ಮುಂದಿನ 60 ವರ್ಷದ ತನಕ ವೇತನವನ್ನು ನೀಡಲಿದೆ ಎಂದು ಸಂಸ್ಥೆ ತಿಳಿಸಿದೆ.

ಮಾತ್ರವಲ್ಲದೇ, ಕುಟುಂಬಕ್ಕೆ ವೈದ್ಯಕೀಯ ಸೌಲಭ್ಯಗಳು, ಹೌಸಿಂಗ್ ಫೆಸಿಲಿಟಿ ಮತ್ತು ನೌಕರರ ಮಕ್ಕಳ ಪದವಿ ಕಲಿಕೆಯ ತನಕದ ವೆಚ್ಚವನ್ನೂ ಕಂಪನಿ ಭರಿಸಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಕೋವಿಡ್ ಹೆಚ್ಚಳ ಹಿನ್ನೆಲೆ : ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಿದ್ದಾಪುರಕ್ಕೆ ಭೇಟಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.