$100 billion ಮಾರುಕಟ್ಟೆ ಬಂಡವಳೀಕರಣ: TCS ದೇಶದ ಮೊದಲ ಕಂಪೆನಿ


Team Udayavani, Apr 20, 2018, 3:50 PM IST

TCS-Company-700.jpg

ಹೊಸದಿಲ್ಲಿ : ಭಾರತದ ಅಗ್ರ ಸಾಫ್ಟ್ ವೇರ್‌ ಕಂಪೆನಿ ಟಿಸಿಎಸ್‌ನ ಮಾರುಕಟ್ಟೆ ಬಂಡವಳೀಕರ್‌ ಶತಕೋಟಿ ಡಾಲರ್‌ ಆಗಿದ್ದು ಈ ಸಾಧನೆಯನ್ನು ಮಾಡಿರುವ ಭಾರತದ ಮೊದಲ ಕಂಪೆನಿ ಎಂಬ ಹೆಗ್ಗಳಿಕೆಗೆ ಅದು ಪಾತ್ರವಾಗಿದೆ. 

ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಇಂದು ಶುಕ್ರವಾರದ ವಹಿವಾಟು ಕೊನೆಗೊಂಡಾಗ ಟಿಸಿಎಸ್‌ ಶೇರು ಧಾರಣೆ ಶೇ.6.43ರಷ್ಟು ಏರಿ 3,395.90 ರೂ. ಮಟ್ಟಕ್ಕೆ ತಲುಪಿತು. 

ಮಾರ್ಚ್‌ 2018ಕ್ಕೆ ಕೊನೆಗೊಂಡ ತ್ತೈಮಾಸಿಕದಲ್ಲಿ ಟಿಸಿಎಸ್‌ ಕಂಪೆನಿಯ ಕನ್ಸಾಲಿಡೇಟೆಡ್‌ ನಿವ್ವಳ ಲಾಭ 6,904 ಕೋಟಿ ರೂ. (ಶೇ.4.4ರ ಏರಿಕೆ) ಏರಿದ್ದು ಕಂಪೆನಿಯ 1 : 1 ರ ಪ್ರಮಾಣದಲ್ಲಿ ಬೋನಸ್‌ ಶೇರು ಪ್ರಕಟಿಸಿದೆ. 

Ad

ಟಾಪ್ ನ್ಯೂಸ್

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

Vijayapura: ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock : ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock: ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock Market: ಷೇರುಪೇಟೆ ಸೂಚ್ಯಂಕ 300ಕ್ಕೂ ಅಧಿಕ ಅಂಕ ಇಳಿಕೆ, ನಿಫ್ಟಿಯೂ ಕುಸಿತ

Stock Market: ಷೇರುಪೇಟೆ ಸೂಚ್ಯಂಕ 300ಕ್ಕೂ ಅಧಿಕ ಅಂಕ ಇಳಿಕೆ, ನಿಫ್ಟಿಯೂ ಕುಸಿತ

5-policcy

Insurance: ಭಾರತದಲ್ಲಿ ಟರ್ಮ್ ಇನ್ಶುರೆನ್ಸ್ ಬಗ್ಗೆ ಇರುವ ಪ್ರಮುಖ ತಪ್ಪು ಕಲ್ಪನೆ & ಪರಿಹಾರ

Interest will be credited to PF accounts on weekends: Mandaviya

PF ಖಾತೆಗಳಿಗೆ ವಾರಾಂತ್ಯಕ್ಕೆ ಬಡ್ಡಿ ಹಣ  ಜಮಾ: ಮಾಂಡವೀಯ

Indian government pressured to block various accounts: Twitter

Twitter: ವಿವಿಧ ಖಾತೆ ತಡೆಗೆ ಭಾರತ ಸರ್ಕಾರ ಒತ್ತಡ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಮುಂಬಯಿ ಜೈಲಿನಲ್ಲಿ ಗುಂಪಿನ ನಡುವೆ ಘರ್ಷಣೆ: ಗ್ಯಾಂಗ್‌ಸ್ಟಾರ್‌ ಸುರೇಶ್‌ ಪೂಜಾರಿ ಮೇಲೆ ಹಲ್ಲೆ

ಮುಂಬಯಿ ಜೈಲಿನಲ್ಲಿ ಗುಂಪಿನ ನಡುವೆ ಘರ್ಷಣೆ: ಗ್ಯಾಂಗ್‌ಸ್ಟಾರ್‌ ಸುರೇಶ್‌ ಪೂಜಾರಿ ಮೇಲೆ ಹಲ್ಲೆ

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

9-ckm

Mudigere: ಕಾಡು ಹಂದಿ ದಾಳಿಗೆ ರೈತನ ಕೈ ಬೆರಳು ತುಂಡು, ಅಧಿಕಾರಿಗಳ ನಿರ್ಲಕ್ಷ್ಯ

8-uv-fusion

Childhood: ಬೇಸಗೆಯ ಸುವರ್ಣ ಬಾಲ್ಯ; ಗೋಲಿ, ಮಂಡಕ್ಕಿ ಮತ್ತು ಅಪ್ಪನ ಏಟು!

23

Harapanahalli: ಅಡವಿ ಮಲ್ಲಾಪುರದಲ್ಲಿ ಸೌಲಭ್ಯಗಳ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.