ಜುಲೈನಿಂದ ಹೆಚ್ಚಾಗಲಿದೆ ಟಿಡಿಎಸ್ ಪಾವತಿ..!? ಇಲ್ಲಿದೆ ಮಾಹಿತಿ


Team Udayavani, Jun 6, 2021, 4:39 PM IST

TDS/TCS Updates Due to Covid19 by Finance Ministry

ನವ ದೆಹಲಿ : ನೀವು ಆದಾಯ ತೆರಿಗೆ ದಾಖಲಿಸುತ್ತಿದ್ದರೆ, ಬರುವ ಜುಲೈ ನಿಂದ ಹೆಚ್ಚು ಟಿಡಿಎಸ್ ಅಥವಾ ಟ್ಯಾಕ್ಸ್ ನನ್ನು ಪಾವತಿಸಬೇಕಾಗಲಿದೆ.

ಫೈನಾನ್ಸ್ ಆಕ್ಟ್ 2021ರ ಪ್ರಕಾರ ಒಂದು ವೇಳೆ ತೆರಿಗೆ ಪಾವತಿದಾರರು ಕಳೆದ ಎರಡು ವರ್ಷಗಳಿಂದ  ಆದಾಯ ತೆರಿಗೆ ರಿಟರ್ನ್ ಪಾವತಿಸಿಲ್ಲ ಎಂದಾದರೆ,  ಹೆಚ್ಚು ಟಿಡಿಎಸ್ ಹಾಗೂ ತೆರಿಗೆಯನ್ನು ಪಾವತಿಸಬೇಕು.

ಇದನ್ನೂ ಓದಿ : ರಾಜ್ಯಕ್ಕೆ ತಕ್ಷಣ 50 ಸಾವಿರ ಆಂಪೋಟೆರಿಸಿನ್ ಬಿ ಪೂರೈಸಲು ಈಶ್ವರ ಖಂಡ್ರೆ ಆಗ್ರಹ

ಕಳೆದ ಎರಡು ವರ್ಷಗಳಲ್ಲಿ ಟಿಡಿಎಸ್ ಅಥವಾ ಟಿಸಿಐ ನ ಒಟ್ಟಾರೆಯ ಮೊತ್ತ 50,000 ಅಥವಾ ಅದಕ್ಕಿಂತ ಮಿಕ್ಕಿ ಇದ್ದರೇ, ಆ ಒಟ್ಟು ಮೊತ್ತಕ್ಕೆ ಅನುಗುಣವಾಗಿ ಟಿಡಿಎಸ್ ಪಾವತಿಸಬೇಕಿದೆ.

ಇನ್ನು ಈ ಟಿಡಿಎಸ್ ಹೊಸ ನಿಯಮವು ಬರುವ ಜುಲೈ ನಿಂದ ಜಾರಿಗೆ ಬರಲಿದ್ದು, ಈ ನಿಯಮದ ಅನುಸಾರ, ಆದಾಯ ತೆರಿಕೆ ಕಾಯ್ದೆ 1961 ನ ಸೆಕ್ಷನ್ 206ಎಬಿ ಅಡಿ ಆದಾಯ ತೆರಿಗೆ ಕಾನೂನಿನಲ್ಲಿರುವ ನಿಮಗಳ ಅನುಸಾರ ದುಪ್ಪಟ್ಟು ಅಥವ ಚಾಲ್ತಿಯಲ್ಲಿರುವ ದರಕ್ಕಿಂತ ದುಪ್ಪಟ್ಟು ಅಥವಾ ಶೇ.5 ಕ್ಕಿಂತ ಹೆಚ್ಚಾಗಿರುವ ಲೆಕ್ಕದಲ್ಲಿ ಟಿಡಿಎಸ್ ಬೀಳುವ ಸಾಧ್ಯತೆ ಇದೆ.

ಸೆಕ್ಷನ್ 206 ಎಬಿ ಅಡಿಯಲ್ಲಿ ಅನಿವಾಸಿ ತೆರಿಗೆದಾರರು ಭಾರತದಲ್ಲಿ ಶಾಶ್ವತ ಪ್ರತಿಷ್ಠಾನ ಹೊಂದಿರದವರಿಗೂ ಇದು ಅನ್ವಯಿಸುವುದಿಲ್ಲ.

ಇದನ್ನೂ ಓದಿ :  ಅನಧಿಕೃತ ಮೀನಿನ ಗೂಡಂಗಡಿ ತೆರವು ಪ್ರಕರಣ : ದೂರಿಗೆ ಪ್ರತಿ ದೂರು ದಾಖಲು

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.