ಭಾರತದ ಆರ್ಥಿಕತೆಗೆ ಗ್ರೀನ್ ಫೈನಾನ್ಸ್ ಸವಾಲು..!?

ಭಾರತವು ಸುಮಾರು  8 ಬಿಲಿಯನ್ ಮೌಲ್ಯದ ಬಾಂಡ್‌ ಗಳನ್ನು ಹೊಂದಿದೆ ಎಂದು ಆರ್‌ ಬಿ ಐ ತಿಳಿಸಿದೆ

Team Udayavani, Apr 13, 2021, 5:30 PM IST

The green finance challenge for the Indian economy

ವಾಷಿಂಗ್ಟನ್ :  ಟ್ರಂಪ್ ಆಡಳಿತಾವಧಿಯ ನಂತರ, ಅಮೆರಿಕಾದ ನೂತನ ಅಧ್ಯಕ್ಷ ಜೋ ಬೈಡನ್ ಹವಾಮಾನ ಬದಲಾವಣೆಯ ಕುರಿತ ಕಾರ್ಯಸೂಚಿಯನ್ನು ಮರುರೂಪಿಸಲು ಮುಂದಿನ ವಾರ ನಡೆಯಲಿರುವ ವಿಶ್ವ ನಾಯಕರ ವಿಶೇಷ ಸಭೆಯಲ್ಲಿ ಜಾಗತಿಕವಾಗಿ ಹಸಿರು ವಲಯದ ಬಂಡವಾಳ ಹೂಡಿಕೆ ಬಗ್ಗೆ ಗಮನ ಹರಿಸಲು ನಿರ್ಧರಿಸಿದ್ದಾರೆ. ಅಮೆರಿಕಾ ಆಡಳಿತವು ಹವಾಮಾನ ಬದಲಾವಣೆಯ ಬಗ್ಗೆ ಪ್ರಾಮುಖ್ಯತೆಯನ್ನು ನೀಡುತ್ತಿದೆ.

ಭಾರತಕ್ಕೆ, ಇದು ಸವಾಲು ಮತ್ತು ಅವಕಾಶವಾಗಿದೆ.  ಹವಾಮಾನ  ಬೇಡಿಕೆಗಳ ನಡುವೆ  ಮತ್ತು ಕಾರ್ಬನ್ ಲೈಟ್ ಫ್ಯೂಚರ್ ಬಗ್ಗೆ ಬದ್ಧತೆಯನ್ನು ತೋರಿಸಬೇಕಾದ ಅಗತ್ಯತೆಯ ನಡುವೆ ಭಾರತವು ದಿಟ್ಟವಾಗಿ ನಡೆದುಕೊಳ್ಳಬೇಕಾಗುತ್ತದೆ.

ಸಿಪಿಐ ವರದಿಯ ಪ್ರಕಾರ, 2016-18ರ ಅವಧಿಯಲ್ಲಿ ಒಟ್ಟು ಹಸಿರು ಹಣಕಾಸುಗಳಲ್ಲಿ ಸುಮಾರು ಶೇಕಡಾ 80 ವಿದ್ಯುತ್ ಉತ್ಪಾದನಾ ವಲಯದತ್ತ ನಿರ್ದೇಶಿಸಲ್ಪಟ್ಟಿದೆ. ಇದು ಜಾಗತಿಕ ಪ್ರವೃತ್ತಿಗಳಿಗೆ ಅನುಗುಣವಾಗಿದೆ. ಮುಂದಿನ ಉಪ-ವಲಯ ವರ್ಗೀಕರಣವು ಎರಡು ವರ್ಷಗಳ ಅವಧಿಯಲ್ಲಿ ಸೌರ ವಿದ್ಯುತ್ ಯೋಜನೆಗಳು ಎಲ್ಲಾ ನಿಧಿಗಳಲ್ಲಿ ಸುಮಾರು ಶೇಕಡಾ 41 ರಷ್ಟು ಹಣವನ್ನು ಪಡೆದುಕೊಂಡಿವೆ ಮತ್ತು ಪವನ ಶಕ್ತಿ ಉತ್ಪಾದನೆಯು ಶೇಕಡಾ 23 ರಷ್ಟಿದೆ ಎಂದು ತಿಳಿಸಿದೆ.

ಓದಿ : ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದಿದ್ದ ಯುವಕ-ಯುವತಿಯ ಶವ ಪತ್ತೆ

ಈ ನಿಧಿಗಳಲ್ಲಿ ಸುಮಾರು ಶೇಕಡಾ 8 ರಷ್ಟು ಹಣವನ್ನು ಮೆಟ್ರೋ ರೈಲಿನಂತಹ ಮಾಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ಸ್ (ಎಂ ಆರ್ ಟಿ ಎಸ್) ಯೋಜನೆಗಳತ್ತ ನಿರ್ದೇಶಿಸಲಾಗಿದೆ.

ಆದಾಗ್ಯೂ, ಸಿಪಿಐ ವರದಿಯು ಸಾರಿಗೆ ಯೋಜನೆಗಳ ವಿಷಯದಲ್ಲಿ ಪರಿಶೀಲಿಸಿದ ಎರಡು ಹಣಕಾಸಿನ ವರ್ಷಗಳು ಮಹತ್ವದ್ದಾಗಿರಲಿಲ್ಲವಾದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಂ ಆರ್‌ ಟಿ ಎಸ್ ವ್ಯವಸ್ಥೆಗಳ ಮೇಲಿನ ಬಂಡವಾಳ ವೆಚ್ಚದಲ್ಲಿ ಮೇಲ್ಮುಖ ಪ್ರವೃತ್ತಿಯನ್ನು ಹೊಂದಿವೆ ಮತ್ತು ಈ ವಲಯದಲ್ಲಿ ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ.

ಹಸಿರು ವಲಯದ ಮೇಲಿನ ಹೂಡಿಕೆಗಳ ಕಡೆಗೆ ಹಣಕಾಸು ಚುಕ್ಕಾಣಿ ಹಿಡಿಯುವಲ್ಲಿ ಕೇಂದ್ರೀಯ ಬ್ಯಾಂಕ್ ಪ್ರಮುಖ ಪಾತ್ರ ವಹಿಸುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ ಬಿ ಐ) ತನ್ನ ಹಸಿರು ಹಣಕಾಸು ಉಪಕ್ರಮದ ಭಾಗವಾಗಿ, 2015 ರಲ್ಲಿ ಆದ್ಯತೆಯ ವಲಯದ ಸಾಲದಡಿಯಲ್ಲಿ ಸಣ್ಣ ನವೀಕರಿಸಬಹುದಾದ ಇಂಧನ ಕ್ಷೇತ್ರವನ್ನು ಒಳಗೊಂಡಿತ್ತು. ಮುಂಬರುವ ವರ್ಷಗಳಲ್ಲಿ ನವೀಕರಿಸಬಹುದಾದ ಶಕ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವುದರಿಂದ ಈ ಅನುಪಾತವು ಸುಧಾರಿಸುತ್ತದೆ ಎಂದು ಆರ್‌ ಬಿ ಐ ನಿರೀಕ್ಷಿಸುತ್ತದೆ.

ಹಸಿರು ಬಾಂಡ್‌ ಗಳು ಹಸಿರು ವಲಯದ ಹಣಕಾಸು ಸಂಗ್ರಹಿಸುವ  ವಿಧಾನವಾಗಿದೆ. ಜನವರಿ 2018 ರಿಂದ, ಭಾರತವು ಸುಮಾರು  8 ಬಿಲಿಯನ್ ಮೌಲ್ಯದ ಬಾಂಡ್‌ ಗಳನ್ನು ಹೊಂದಿದೆ ಎಂದು ಆರ್‌ ಬಿ ಐ ನ ಜನವರಿಯ ಮಾಸಿಕ ಬುಲೆಟಿನ್ ನ ವರದಿ ತಿಳಿಸಿದೆ. ಆದರೂ, ಇದು ಭಾರತದಲ್ಲಿ ನೀಡಲಾಗುವ ಎಲ್ಲಾ ಬಾಂಡ್‌ ಗಳಲ್ಲಿ ಕೇವಲ 0.7 ರಷ್ಟಿದೆ ಎಂದು ಆರ್ ‌ಬಿ ಐ ವರದಿ ಹೇಳಿದೆ.

ಓದಿ : ಇಂದಿನಿಂದ ರಂಜಾನ್ ಉಪವಾಸ: ಹೊಸ ಗೈಡ್ ಲೈನ್ಸ್ ಪ್ರಕಟಿಸಿದ ಸರ್ಕಾರ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.