ಹೊಸ ರೆನೋ ಕ್ಯಾಪ್ಚರ್‌ ಸದ್ಯದಲ್ಲಿ ಮಾರುಕಟ್ಟೆಗೆ


Team Udayavani, Sep 2, 2017, 12:08 PM IST

car.jpg

ನವದೆಹಲಿ: ದೇಶದಲ್ಲಿ ಅತಿ ಶೀಘ್ರವಾಗಿ ಬೆಳೆಯುತ್ತಿರುವ ಆಟೋಮೋಟಿವ್‌ ಬ್ರ್ಯಾಂಡ್‌ಗಳಲ್ಲೊಂದಾದ ರೆನಾಲ್ಟ್ ಇಂಡಿಯಾ ಪ್ರೈ.ಲಿ. ಪ್ರೀಮಿಯಂ ಎಸ್‌ಯುವಿ ಸರಣಿಯಲ್ಲಿ “ರೆನೋ ಕ್ಯಾಪ್ಚರ್‌’ಕಾರನ್ನು 2017ರ ಅಂತ್ಯದೊಳಗೆ ಬಿಡುಗಡೆ ಮಾಡಲಿದೆ.

ಬುಧವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೆನೋ ಇಂಡಿಯಾ ಆಪರೇಷನ್ಸ್‌ನ ದೇಶೀಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಮಿತ್‌ ಸಾಹ್ನೆ ಅವರು ನೂತನ ಕಾರನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿ, ರೆನೋ ಬ್ರ್ಯಾಂಡ್‌ ಜಾಗತಿಕವಾಗಿ ಗುರುತಿಸಿಕೊಳ್ಳಲು ಭಾರತದ ಆಟೋಮೊಬೈಲ್‌ ಮಾರುಕಟ್ಟೆ ಬಹು ಮುಖ್ಯ ಕಾರಣವಾಗಿದೆ.

ಪ್ರೀಮಿಯಂ ಎಸ್‌ಯುವಿ ಸೆಗ್ಮೆಂಟ್‌ನ ಈ ರೆನಾಲ್ಟ್ ಕ್ಯಾಪ್ಚರ್‌ ಬಹಳ ಶಕ್ತಿಯುತವಾಗಿದ್ದು, ಆನ್‌ರೋಡ್‌ ಮತ್ತು ಆಫ್‌ರೋಡ್‌ನ‌ಲ್ಲಿ ಆರಾಮದಾಯಕವಾಗಿ ಚಲಿಸಲಿದೆ. ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಭಾರತೀಯ ರಸ್ತೆಗಳಲ್ಲಿ ಸಂಚಲಿಸಲಿರುವ ಈ ಕಾರನ್ನು ಗುಡ್ಡಗಾಡು ರಸ್ತೆಗಳಲ್ಲೂ ಆರಾಮ ಹಾಗೂ ನಿರಾಯಾಸವಾಗಿ ಚಾಲನೆ ಮಾಡಬಹುದು.

ಲಾಂಗ್‌ಡ್ರೈವ್‌ ಕಾರು ಪ್ರಿಯ ಗ್ರಾಹಕರಿಗಂತೂ ಬಹಳ ಇಷ್ಟವಾಗುವಂತೆ ಇದನ್ನು ರೂಪಿಸಲಾಗಿದೆ. ಇಂದಿನ ದಿನಗಳಲ್ಲಿ ಎಸ್‌ಯುವಿ ಕಾರುಗಳಿಗೆ ಬಹಳ ಬೇಡಿಕೆಯಿರುವುದರಿಂದ ಆ ಸೆಗ್ಮೆಂಟ್‌ನಲ್ಲಿ ಎಲ್ಲ ರೀತಿ ಅತ್ಯಾಧುನಿಕ ಸೌಕರ್ಯ ಹಾಗೂ ತಂತ್ರಜ್ಞಾನ ಅಳವಡಿಸಲಾಗಿದೆ ಎಂದರು. ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಡಿಎನ್‌ಎ ಡಿಸೈನ್‌ವುಳ್ಳ ರೆನೋ ಕ್ಯಾಪ್ಚರ್‌ ಕ್ರಾಸ್‌ಓವರ್‌ ಫ್ರೆಂಚ್‌  ಶೈಲಿಯ ಕಾರಾಗಿದೆ. 

ಪ್ರಸ್ತುತ ಮೆಟ್ರೋ ನಗರದ ಗ್ರಾಹಕರಿಗೆ ಮಾತ್ರ ಸೀಮಿತವಾಗಿದ್ದ ರೆನಾಲ್ಟ್ ಕಾರುಗಳು ಮುಂದಿನ ದಿನಗಳಲ್ಲಿ ಟಿಯರ್‌-2 ಮತ್ತು ಟಿಯರ್‌ 3 ನಗರಗಳಲ್ಲೂ ದೊರಕಲಿವೆ. ರೆನೋ ಸ್ಟೋರ್‌ ಕಾನ್ಸೆಪ್ಟ್ನಡಿ ದೇಶಾದ್ಯಂತ 300 ಡೀಲರ್‌ ಶಿಪ್‌ ಔಟ್‌ಲೆಟ್‌ ತೆರೆಯುವ ವ್ಯವಸ್ಥೆ ಮಾಡಲಿದ್ದೇವೆ. ಈಗಾಗಲೇ ನಮ್ಮ ರೆನೋ ಸೆಕ್ಯೂರ್‌, ಅಸಿಸ್ಟ್‌, ಅಶ್ಶೂರ್‌ ಗ್ರಾಹಕರ ಮೆಚ್ಚುಗೆ ಪಡೆದಿವೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.